ಅಮ್ಮನ ಪ್ರೀತಿಯ ನೆನಪಿಸುವ ತಿಳಿಸಾರು

“ನಿಮಗೆ ಅತ್ಯಂತ ಇಷ್ಟದ ತಿಂಡಿ, ತಿನಿಸು, ಅಡುಗೆ ಯಾವುದು?” ಇದು ಅತಿ ಸುಲಭದ ಪ್ರಶ್ನೆ ಮತ್ತು ಕಠಿಣವಾದ ಪ್ರಶ್ನೆಯೂ ಹೌದು! ಎಷ್ಟೇ ಸರಳ ಅನ್ನಿಸಿದರೂ, ಯಾರಾದರೂ ಇದ್ದಕ್ಕಿದ್ದಂತೆ ನಮ್ಮನ್ನು ನಿಲ್ಲಿಸಿ, ಈ ಪ್ರಶ್ನೆ ಕೇಳಿದರೆ, ಕ್ಷಣ ಕಾಲವಾದರೂ ಯೋಚಿಸಲೇ ಬೇಕಾಗುತ್ತದೆ. ಮೈಸೂರು ಪಾಕ್ ಇಷ್ಟವೆಂದರೆ ಜಿಲೇಬಿ, ಜಾಮೂನುಗಳು “ನನ್ನಲ್ಲಿ ಕೋಪವೇ? ನಾ ನಿನಗೆ ಬೇಡವೇ?” ಎಂದು Read More

ಡೈರಿ ಹೇಳೆ, ಮುಂದೇನೆ?

ಅಂಗಡಿಯಿಂದ ಕೊಂಡುತಂದಿದ್ದ ದಿನಸಿಯನ್ನು ಕಾರಿನಿಂದ ಒಳತಂದಿಟ್ಟು, ಕುಡಿಯಲೆಂದು ಲೋಟಕ್ಕೆ ನೀರು ತುಂಬಿಸುತ್ತಿದ್ದಾಗಲೇ ಬಾಗಿಲ ಕರೆಘಂಟೆಯ ಸದ್ದು. ಫೋನ್ ಮಾಡಿ ಮುಂಚಿತವಾಗಿ ತಿಳಿಸದೆ, ನಾವಾಗಿ ಕರೆಯದೆ, ಯಾರ ಮನೆಗೆ ಯಾರೂ ಬಾರದ ಈ ದೇಶದಲ್ಲಿ, ಇದ್ದಕ್ಕಿದ್ದಂತೆ ಬಡಿದುಕೊಳ್ಳುವ ಕರೆಘಂಟೆಯ ಸದ್ದು ನನ್ನನ್ನು ಬೆಚ್ಚಿಸುತ್ತದೆ. ಫೆಡೆಕ್ಸ್‌ನವನು ಯಾವುದೋ ಪ್ಯಾಕೇಜು ತಂದಿದ್ದು, ಸಹಿಗಾಗಿ ಕಾದಿರಬಹುದೆಂದೆಣಿಸಿ ಬಾಗಿಲಿನ ಮಾಯಾಕಿಂಡಿಯಲ್ಲಿ ಇಣುಕಿದೆ. ಸಮವಸ್ತ್ರ Read More

`ಕರುಣಿಸೋ ರಂಗಾ!’ – ಇಂಥ ಇನ್ನಷ್ಟು ಸಂತಸಗಳ ಈ ಬಾಳಿಗೆ!

ನಿನ್ನೆ, ಜುಲೈ, ಹದಿಮೂರರ ಸಂಜೆ, ಅರೋರಾದ ಬಾಲಾಜಿ ದೇವಸ್ಥಾನದಲ್ಲಿ, ವಿದ್ಯಾರಣ್ಯ ಕನ್ನಡಕೂಟದ ವಾರ್ಷಿಕ ‘ದಾಸ ದಿನ’ ಆಚರಣೆಯ ಪ್ರಯುಕ್ತ ಗಾಯಕ ಶ್ರೀನಿವಾಸ ಜೋಷಿಯವರ ಸಂಗೀತ ಕಾರ್ಯಕ್ರಮವಿತ್ತು. ಪಂಡಿತ ಭೀಮಸೇನ ಜೋಷಿಯವರ ಮಗನೂ, ಶಿಷ್ಯನೂ ಆದ ಶ್ರೀನಿವಾಸ ಜೋಷಿಯವರು ಹಾಡುತ್ತಿದ್ದರು. ತಂದೆಯನ್ನು ನೆನಪಿಸುವ ಅದೇ ರೂಪ, ಅಷ್ಟೊಂದು ಪಕ್ವಗೊಂಡಿರದ, ಆದರೆ ಅದೇ ದನಿ! ಸಹಜವಾಗಿ ಎಲ್ಲರ ಮನಸ್ಸಿನಲ್ಲಿ Read More

ತೆರೆಯೋ ಬ್ಲಾಗಿಲನು!

ಒಂದಾನೊಂದು ಕಾಲದಲ್ಲಿ, ಅಂದರೆ ತುಂಬಾ ಹಿಂದೇನಲ್ಲ. ಅದು ಬ್ಲಾಗುಗಳ ಬಾಗಿಲು ತೆರೆದುಕೊಳ್ಳುತ್ತಿದ್ದ ಕಾಲ. ಒಂದೊಂದಾಗಿ, ಕನ್ನಡ ಬ್ಲಾಗುಗಳು ಶುರುವಾಗುತ್ತಿದ್ದವು. ದಿನ ಬೆಳಗಾದರೆ, ಚಂದಚಂದದ ಕಾವ್ಯತ್ಮಕ ಹೆಸರಿನೊಂದಿಗೆ ಹೊಸದೊಂದು ಬ್ಲಾಗ್ ವೆಬ್ ಅಂಗಳದಲ್ಲಿ ಅಂಬೆಗಾಲಿಡುತ್ತಾ ಅಡಿಯಿಡುತ್ತಿತ್ತು ಅಕ್ಷರಗಳ ತೋರಣ ಕಟ್ಟಿದ್ದ, ಆ ಸುಂದರ ಮನೆಗಳಿಗೆ ಹೋಗಿಬರುವುದೆಂದರೆ ನನಗಂತೂ ಖುಷಿಯೋ ಖುಷಿ. ಚಂದದ ಸೀರೆಯುಟ್ಟು, ಅಂದವಾಗಿ ಅಲಂಕರಿಸಿಕೊಂಡು, ಮನೆಯಿಂದ Read More

ನೆನಪಿನಲ್ಲೊಂದು ಚಿತ್ರ

‘ಪುಟ್ಟಣ್ಣಾ, ಇಲ್ಲೇ ಇರ್ತೀಯಾ? ಅಕ್ಕನ ಜೊತೆ ಹೋಗಿ, ಅಲ್ಲಿ…. ಕಾಣ್ತಾ ಇದೆ ನೋಡು. ಆ ಅಂಗಡಿಗೆ ಹೋಗಿ ಈಗ ಬಂದುಬಿಡ್ತೀವಿ. ಬರ್ತಾ ನಿಂಗೆ ಚಾಕಲೇಟ್ ತರ್ತೀವಿ. ಆಯ್ತಾ?’ ತಾಯಿ ನುಡಿದಾಗ ಗುಂಗುರುಗೂದಲ ಪುಟ್ಟನ ಕಣ್ಣುಗಳಲ್ಲಿ ಚಕ್ಕನೆ ಹರವಿಕೊಂಡ ಆಸೆಯ ಕಾಮನಬಿಲ್ಲು. ತನಗೆ ಸಿಗಲಿದ್ದ ಸಿಹಿತುಣುಕಿನ ಆಸೆಗೆ, ತಾಯಿ ಮತ್ತು ತನಗಿಂತ ಸ್ವಲ್ಪ ದೊಡ್ಡವಳಾದ ಅಕ್ಕನ ಜೊತೆ Read More