ಹರಿಕಥಾಮೃತಸಾರ -01- ಮಂಗಳಾಚರಣ ಸಂಧಿ

ಹರಿಕಥಾಮೃತಸಾರ – ಮಂಗಳಾಚರಣ ಸಂಧಿ ರಚನೆ : ಶ್ರೀ ಜಗನ್ನಾಥ ದಾಸರು ಹರಿಕಥಾಮೃತಸಾರ ಗುರುಗಳ| ಕರುಣದಿಂದಾಪನಿತು ಪೇಳುವೆ| ಪರಮಭಗವದ್ಭಕ್ತರಿದಾನದರದಿ ಕೇಳುವುದು||ಪ|| ಶ್ರೀರಮಣಿಕರಕಮಲಪೂಜಿತ | ಚಾರುಚರಣಸರೋಜ ಬ್ರಹ್ಮಸ | ಮೀರವಾಣಿ ಫಣೀಂದ್ರ ವೀಂದ್ರ ಭವೇಂದ್ರ ಮುಖವಿನುತ || ನೀರಜಭವಾಂಡೋದಯಸ್ಥಿತಿ | ಕಾರಣನೆ ಕೈವಲ್ಯದಾಯಕ | ನಾರಸಿಂಹನೆ ನಮಿಪೆ ಕರುಣಿಪುದೆಮಗೆ ಮಂಗಳವ || ೧ || ಜಗದುದರನತಿ ವಿಮಲಗುಣರೂ | Read More

ಹರಿಕಥಾಮೃತಸಾರ – 02 – ಕರುಣಾ ಸಂಧಿ

ಹರಿಕಥಾಮೃತಸಾರ – ಕರುಣಾ ಸಂಧಿ ರಚನೆ : ಶ್ರೀ ಜಗನ್ನಾಥ ದಾಸರು ಹರಿಕಥಾಮೃತಸಾರ ಗುರುಗಳ| ಕರುಣದಿಂದಾಪನಿತು ಪೇಳುವೆ| ಪರಮಭಗವದ್ಭಕ್ತರಿದಾನದರದಿ ಕೇಳುವುದು||ಪ|| ಶ್ರವಣ ಮನಕಾನಂದವೀವುದು | ಭವಜನಿತ ದುಃಖಗಳ ಕಳೆವುದು | ವಿವಿಧ ಭೋಗಗಳಿಹಪರಂಗಳಲಿತ್ತು ಸಲಹುವುದು || ಭುವನ ಪಾವನನೆನಿಪ ಲಕ್ಷ್ಮೀ | ಧವನ ಮಂಗಳ ಕಥೆಯ ಪರಮೋ | ತ್ಸವದಿ ಕಿವಿಗೊಟ್ಟಾಲಿಪುದು ಭೂಸುರರು ದಿನದಿನದಿ || ೧ Read More