ಜ್ವರ..ಒಂಥರ ಜ್ವರ..

ಜ್ವರ, ನೆಗಡಿಯ ಕೆಟ್ಟ ಪರಿಣಾಮಗಳು ಎಲ್ಲರಿಗೂ ತಿಳಿದೇ ಇರುತ್ತವೆ. ಆದರೆ ನೀವು ಕೆಟ್ಟದರಲ್ಲಿಯೂ ಒಳ್ಳೆಯದನ್ನೇ ಹುಡುಕುವ ಆಶಾವಾದಿಯಾಗಿದ್ದರೆ, ಜ್ವರದಲ್ಲೂ ಕೆಲವು ಪ್ರಯೋಜನಗಳನ್ನು ಕಾಣಬಹುದು. ಕಳೆದೆರಡು-ಮೂರು ದಿನಗಳು ಜ್ವರದ ಕುಲುಮೆಯಲ್ಲಿ ಬೇಯುತ್ತಿದ್ದಾಗ, ಮನಸ್ಸಿನಲ್ಲಿಯೇ ನಾನು ಜ್ವರದ ಪಾಸಿಟಿವ್ ಅಂಶಗಳನ್ನು ಪಟ್ಟಿ ಮಾಡುತ್ತಿದ್ದೆ. ಮರೆಯುವ ಮುನ್ನ, ನೆನಪಿರುವುದನ್ನು ಬರಹಕ್ಕಿಳಿಸಿ ಬಿಡುತ್ತೇನೆ. ನಿಮ್ಮ ಅನುಭವಕ್ಕೆ ಬಂದಿರುವ ಸಂಗತಿಗಳೇನಾದರೂ ಇದ್ದರೆ ಈಗಲೇ Read More

ಬಾ ಮಲ್ಲಿಗೆ – ಚೆನ್ನವೀರ ಕಣವಿ

ಸಾಹಿತ್ಯ – ಚೆನ್ನವೀರ ಕಣವಿ ಸಂಗೀತ – ಸಿ.ಅಶ್ವಥ್ ಗಾಯಕರು – ಶ್ರೀನಿವಾಸ ಉಡುಪ, ಇಂದು ವಿಶ್ವನಾಥ್ ಹಾಡು ಕೇಳಿ ಬಾ ಮಲ್ಲಿಗೆ ಬಾ ಮೆಲ್ಲಗೆ ನನ್ನೆದೆ ಮೆಲ್ವಾಸಿಗೆ ಇಳಿಗಿಳಿದಿದೆ ಬೆಳುದಿಂಗಳು ನಮ್ಮೊಲುಮೆಯ ಕರೆಗೆ ಚೆಲುವಾಗಿದೆ ಬನವೆಲ್ಲವೂ ಗೆಲುವಾಗಿದೆ ಮನವು ಉಸಿರುಸಿರಿಗೂ ತಂಪೆರಚಿದೆ ನಿನ್ನೆದೆ ಪರಿಮಳವು ತಿಂಗಳ ತನಿವೆಳಕಲಿ ಮೈದೊಳೆದಿಹ ಮನದನ್ನೆ ಮಂಗಳವೀ ಮನೆಯಂಗಳ ಚೆಂಗಲವೆಯ Read More

ಉಷೆಯ ಗೆಳತಿ – ಚೆನ್ನವೀರ ಕಣವಿ

ಸಾಹಿತ್ಯ – ಚೆನ್ನವೀರ ಕಣವಿ ಸಂಗೀತ – ಸಿ.ಅಶ್ವಥ್ ಗಾಯಕ – ಜಿ.ವಿ.ಆತ್ರಿ ಹಾಡು ಕೇಳಿ ಏಳೆನ್ನ ಮನದನ್ನೆ, ಏಳು ಮುದ್ದಿನ ಕನ್ನೆ ಏಳು ಮಂಗಳದಾಯಿ, ಉಷೆಯ ಗೆಳತಿ! ಏಳು ಮುತ್ತಿನ ಚೆಂಡೆ, ಏಳು ಮಲ್ಲಿಗೆ ದಂಡೆ, ಏಳು ಬಣ್ಣದ ಬಿಲ್ಲೇ, ಮಾಟಗಾತಿ! ಏಳೆನ್ನ ಕಲ್ಯಾಣಿ, ಏಳು ಭಾವದ ರಾಣಿ ನೋಡು ಮೂಡಲದಲ್ಲಿ ರಾಗ ಮಿಲನ Read More

ಬರದೆ ಹೋದೆ ನೀನು – ನಿಸಾರ್ ಅಹಮದ್

ಕವಿ – ನಿಸಾರ್ ಅಹಮದ್ ಸಂಗೀತ – ಸಿ.ಅಶ್ವಥ್ ಗಾಯಕರು – ಪುತ್ತೂರು ನರಸಿಂಹ ನಾಯಕ್, ಇಂದು ವಿಶ್ವನಾಥ್ ಹಾಡು ಕೇಳಿ ಈ ದಿನಾಂತ ಸಮಯದಲಿ ಉಪವನ ಏಕಾಂತದಲಿ ಗೋಧೂಳಿ ಹೊನ್ನಿನಲಿ ಬರದೆ ಹೋದೆ ನೀನು ಮರೆತು ಹೋದೆ ನೀನು ನಾ ಬಿಸುಸುಯ್ಯುವ ಹಂಬಲವೋ ಶುಭ ಸಮ್ಮಿಲನದ ಕಾತರವೋ ಬಾ ಇನಿಯ ಕರೆವೆ ನೊಂದು ಬರದೆ Read More