ದೂರ…. ಬಹುದೂರ…

ಕವಿ : ಕುವೆಂಪು ದೂರ ಬಹುದೂರ ಹೋಗುವ ಬಾರಾ ಅಲ್ಲಿ ಇಹುದೆಮ್ಮ ಊರ ತೀರ ಜಲಜಲದಲೆಗಳ ಮೇಲ್ಕುಣಿದಾಡಿ ಬಳಲಿಕೆ ತೊಳಲಿಕೆಗಳನೆಲ್ಲ ದೂಡಿ ಗೆಲುವಿನ ಉಲಿಗಳ ಹಾಡಿ ಒಲುಮೆಯ ಮಾತಾಡಿ ಹಕ್ಕಿಗಳಿಂಚರ ಕೇಳಿ ಆನಂದವ ತಾಳಿ ಹಿಮಮಣಿಕಣಗಣ ಸಿಂಚಿತ ಅಂಚಿನ ಹಸುರಿನ ತೀರದ ಮೇಲಾಡಿ ಕಿಸಲಯಕಂಪನದಿಂಪನು ನೋಡಿ ಕೂಡಿ ಆಡಿ ನೋಡಿ ಹಾಡಿ ತೇಲಿ ತೇಲಿ ಹೋಗುವ Read More

ಧನ್ವಂತರಿ ಸುಳಾದಿ – Dhanvantari Sulaadi

ರಚನೆ – ವಿಜಯದಾಸರು ಧ್ರುವ ತಾಳ ಆಯುವೃದ್ದಿಯಾಗುವುದು ಶ್ರೇಯಸ್ಸು ಬರುವುದು ಕಾರ್ಯನಿರ್ಮಲಿನ ಕಾರಣವಾಗುವುದು. ಮಾಯಾ ಹಿಂದಾಗುವುದು ನಾನಾ ರೋಗದ ಬೀಜ ಬೇಯಿಸಿ ಕಳೆವುದು ವೇಗದಿಂದ ನಾಯಿ ಮೊದಲಾದ ಕುತ್ಸಿತ ದೇಹ ನಿ- ಕಾಯವಾಯಿತು ದುಷ್ಕರ್ಮದಿಂದ ಕ್ರಿಯಾಮಾಣಸಂಚಿತ ಭರಿತವಾಗಿದ್ದ ದುಃಖ ಹೇಯಸಾಗರದೊಳು ಬಿದ್ದು ಬಳಲಿ, ನೋಯಿಸಿಕೊಂಡು, ನೆಲೆಗಾಣದೆ, ಒಮ್ಮೆ ತನ್ನ ಬಾಯಲ್ಲಿ ವೈದ್ಯಮೂರ್ತಿ ಧನ್ವಂತರಿ ರಾಯರಾ ಔಷಧಿ Read More

ಚರ್ಚೆಗಳಿಂದೇನಾದೀತು?

ಅಂತರ್ಜಾಲದ ವಿವಿಧ ಸಮುದಾಯಗಳಲ್ಲಿ ನಡೆಯುವ ಚರ್ಚೆ, ವಾದಗಳನ್ನು ನೋಡಿದಾಗ ಅನಿಸಿದ್ದು ಹೀಗೆ: ಯಾವುದೇ ವಿಷಯದ ಬಗ್ಗೆ ನಡೆಯುವ ಚರ್ಚೆಗಳಿಂದ ಏನಾದರೂ ಪ್ರಯೋಜನವಾದೀತೆ? ಚರ್ಚೆಯಲ್ಲಿ ಭಾಗವಹಿಸುವವರಿಗೆ, ಭಾಗವಹಿಸದೆ ಸುಮ್ಮನೆ ನೋಡುವ ಮೂಕ ಪ್ರೇಕ್ಷಕರಿಗೆ ಒಂದಿಷ್ಟು ಹೊಸ ವಿಷಯಗಳು ತಿಳಿದು ಬರಬಹುದು, ಕಾಲಕ್ಷೇಪವೂ ಆಗಬಹುದು ಎಂಬುದನ್ನು ಅಲ್ಲಗಳೆಯುವಂತಿಲ್ಲವಾದರೂ, ಅದಕ್ಕಿಂತ ಹೆಚ್ಚಿನದೇನಾದರೂ ನಿಜವಾಗಿಯೂ ಸಾಧ್ಯವಿದೆಯೇ? ಕೆಲವು ದಿನಗಳ ಹಿಂದೆ ಇಮೈಲ್ Read More

ನರಸಿಂಹ ಸುಳಾದಿ – Narasimha Sulaadi

ರಚನೆ – ವಿಜಯದಾಸರು ರಾಗ : ನಾಟಿ, ತಾಳ : ಧ್ರುವ ವೀರ ಸಿಂಹನೆ ನಾರಸಿಂಹನೆ ದಯ ಪಾರಾ ವಾರನೆ ಭಯ ನಿವಾರಣ ನಿರ್ಗುಣ ಸಾರಿದವರ ಸಂಸಾರ ವೃಕ್ಷದ ಮೂಲ ಭೇರರಿಸಿ ಕೀಳುವ ಬಿರಿದು ಭಯಂಕರ ಘೋರವತಾರ ಕರಾಳವದನ ಆ- ಘೋರ ದುರಿತ ಸಂಹಾರ ಮಾಯಾಕಾರ ಕ್ರೂರ ದೈತ್ಯರ ಶೋಕ ಕಾರಣ ಉದುಭವ ಈರೇಳು ಭುವನ Read More