ಬಂದಿದೆ ದೂರು ಬರಿದೆ ಪಾಂಡವರಿಗೆ

ರಚನೆ : ಕನಕದಾಸರು ಬಂದಿದೆ ದೂರು ಬರಿದೆ ಪಾಂಡವರಿಗೆ ಕೊಂದವರಿವರು ಕೌರವರನೆಂಬಪಕೀರ್ತಿ ||ಪಲ್ಲವಿ|| ಮುನ್ನಿನ ವೈರದಿ ಕಡುಸ್ನೇಹವ ಮಾಡಿ ಉನ್ನಂತಲೆತ್ತ ಪಗಡೆಯಾಡಿಸಿ ತನ್ನ ಕುಹಕದಿಂದ ಕುರುಬಲವನು ಕೊಂದ ಘನ್ನಘಾತುಕ ಶಕುನಿಯೋ? ಪಾಂಡವರೋ? ||೧|| ಮರಣ ತನ್ನಿಚ್ಚೆಯೊಳುಳ್ಳ ಗಾಂಗೇಯನು ಧುರದಲಿ ಷಂಡನ ನೆಪದಿಂದಲಿ ಸರಳ ಮಂಚದ ಮೇಲೆ ಮಲಗಿ ಮೊಮ್ಮಗನನ್ನು ಕೊರಳ ಕೊಯ್ದವ ಭೀಷ್ಮನೋ? ಪಾಂಡವರೋ? ||೨|| Read More

ಬೆಂಕಿಬಿದ್ದ ಕಾವೇರಿಯ ನೆನಪಲ್ಲಿ

ಪ್ರತಿಬಾರಿ ಭಾರತ ಪ್ರವಾಸಕ್ಕೆ ಮುನ್ನ ನಾನೊಂದು To do ಪಟ್ಟಿ ತಯಾರಿಸುತ್ತೇನೆ – ಬಹುಶಃ ಬಹುಪಾಲು ಅನಿವಾಸಿಗಳು ಮಾಡುವ ಹಾಗೇ. ಅಲ್ಲಿಂದ ಈ ಬಾರಿ ತರಬೇಕಾದ್ದೇನು? ಈ ಬಾರಿ ಯಾರನ್ನು ತಪ್ಪದೆ ಭೇಟಿ ಮಾಡಬೇಕು? ಯಾವೆಲ್ಲಾ ಊರುಗಳನ್ನು ಸುತ್ತಬೇಕು? ಆಪತ್ತು ಎದುರಾದಾಗ ಮುಳುಗದಂತೆ ಕೈಹಿಡಿದು ಮೇಲೆತ್ತಿದ ಯಾವೆಲ್ಲಾ ದೈವ ಸನ್ನಿಧಿಗಳಿಗೆ ಮುಡಿಪು ಒಪ್ಪಿಸಬೇಕು? ವಿದ್ಯಾರ್ಥಿ ಭವನದ Read More

ರಾಮನ ಅವತಾರ ರಘುಕುಲ ಸೋಮನ ಅವತಾರ!

ಚಿತ್ರ :  ಭೂಕೈಲಾಸ (೧೯೫೮) ಸಾಹಿತ್ಯ : ಕು.ರಾ.ಸೀತಾರಾಮಶಾಸ್ತ್ರಿ ಸಂಗೀತ : ಆರ್. ಗೋವರ್ಧನ್, ಆರ್.ಸುದರ್ಶನಂ ಗಾಯಕ : ಶಿರ್ಕಾಳಿ ಗೋವಿಂದರಾಜನ್ ಹಾಡು ಕೇಳಿ ದ್ವಾರಪಾಲರ ಮರಳಿ ಬಳಿಗೊಯ್ವ ಕೃಪೆಯೋ? ಜಾರತನ ಸದೆಬಡಿವ ಸಂಭ್ರಮದ ನೆಪವೋ? ರಾಮನ ಅವತಾರ ರಘುಕುಲ ಸೋಮನ ಅವತಾರ! ನಿರುಪಮ ಸಂಯಮ ಜೀವನ ಸಾರ ಹರಿವುದು ಭೂಮಿಯ ಭಾರ ! ದಾಶರಥಿಯ Read More