ಒಂದು ಮುಂಜಾವು – ಚೆನ್ನವೀರ ಕಣವಿ

ಸಾಹಿತ್ಯ: ಚೆನ್ನವೀರ ಕಣವಿ ಸಂಗೀತ: ಸಿ. ಅಶ್ವಥ್ ಗಾಯಕಿ: ಬಿ.ಆರ್.ಛಾಯ ಆಲ್ಬಮ್ : ಭಾವಬಿಂದು ಹಾಡು ಕೇಳಿ ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ ‘ಸೋ ‘ಎಂದು ಶ್ರುತಿ ಹಿಡಿದು ಸುರಿಯುತ್ತಿತ್ತು ; ಅದಕೆ ಹಿಮ್ಮೇಳವೆನೆ ಸೋಸಿ ಬಹ ಸುಳಿಗಾಳಿ ತೆಂಗು ಗರಿಗಳ ನಡುವೆ ನುಸುಳುತ್ತಿತ್ತು. ಇಳೆವೆಣ್ಣು ಮೈದೊಳೆದು ಮಕರಂದದರಿಶಿಣದಿ ಹೂ ಮುಡಿದು ಮದುಮಗಳ ಹೋಲುತಿತ್ತು Read More

ಹೂವು ಹೊರಳುವುವು ಸೂರ್ಯನ ಕಡೆಗೆ

ಕವಿ : ಚನ್ನವೀರ ಕಣವಿ ಹೂವು ಹೊರಳುವುವು ಸೂರ್ಯನ ಕಡೆಗೆ ನಮ್ಮ ದಾರಿ ಬರಿ ಚಂದ್ರನವರೆಗೆ ಇರುಳಿನ ಒಡಲಿಗೆ ದೂರದ ಕಡಲಿಗೆ ಮುಳುಗಿದಂತೆ ದಿನ ಬೆಳಗಿದಂತೆ ಹೊರ ಬರುವನು ಕೂಸಿನ ಹಾಗೆ ಜಗದ ಮೂಸೆಯಲಿ ಕರಗಿಸಿ ಬಿಡುವನು ಎಲ್ಲ ಬಗೆಯ ಸರಕು ಅದಕೆ ಅದರ ಗುಣ ದೋಷಗಳಂಟಿಸಿ ಬಿಡಿಸಿ ಬಿಟ್ಟ ತೊಡಕು ಗಿಡದಿಂದುರುವ ಎಲೆಗಳಿಗೂ ಮುದ Read More

ಶ್ರೀ ತುಳಸಿ ಮಹಿಮೆಯ ಹಾಡು

ಶ್ರೀ ತುಳಸಿ ಮಹಿಮೆಯ ಹಾಡು ರಾಗಸಹಿತ: ಸ್ತೋತ್ರ: ಉದಯರಾಗ ರಾಗ: ಭೂಪಾಳಿ —————- ಶ್ರೀ ತುಳಸಿಯಾ ಸೇವಿಸಿ ||ಪ|| ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆಯೆಂಬನಿತರೊಳು ಪಾತಕ ಪರಿಹರಿಸಿ ಪುನೀತರನು ಮಾಡುವಳು ಯಾತಕನುಮಾನವಯ್ಯಾ ||ಅ||ಪ|| ಸುಧೆಗಡಲ ಮಧಿಸುವ ಸಮಯದಲಿ ವೈದ್ಯನಾಗಿ ಪದುಮನಾಭನು ತಾನು ಉದುಭವಿಸಿ ಬರಲ೦ದು ಉದುರಿದವು ಕಣ್ಣಿಂದ ಉದಕ ಉತ್ಸಾಹದಿಂದಲದೆ Read More

ಕೋಡುಬಳೆ ಕಾರ್ಯಾಗಾರ

ಅಕ್ಕಿ ಹಿಟ್ಟು, ಸಣ್ಣ ರವೆ, ತೆಂಗಿನಕಾಯಿ ತುರಿ, ಅಚ್ಚ ಮೆಣಸಿನ ಪುಡಿ, ಇಂಗು, ಉಪ್ಪು, ಒಂದು ಸೌಟಿನಷ್ಟು ಬಿಸಿ ಎಣ್ಣೆ ಬೆರೆಸಿ ತಯಾರಿಸಿದ ಹಿಟ್ಟಿನಿಂದ ತಯಾರಾಗಿರುವ ಹಸಿ ಕೋಡುಬಳೆಗಳು. ಬೇಯುತಲಿದ್ದರೂ…… ಕುದಿಯುವ ಎಣ್ಣೆಯಲ್ಲಿ, ಹದವಾಗಿ ಬೆಂದು, ಗರಿಗರಿಯ ಹಂತದಲ್ಲಿ.. ಪಕೋಡ, ಬೋಂಡಗಳಂತಹ ಎಣ್ಣೆದಾಹೀ ತಿಂಡಿಗಳಿಗೆ ಹೋಲಿಸಿದರೆ ಕೋಡುಬಳೆ ಬಂಗಾರ. ಇದು ಎಣ್ಣೆ ಹೀರೋದು ಬಹಳ ಕಡಿಮೆ. Read More

೪೭ರ ಸ್ವಾತಂತ್ರ್ಯ – ಸಿದ್ಧಲಿಂಗಯ್ಯ

ಕವಿ – ಸಿದ್ಧಲಿಂಗಯ್ಯ  ಯಾರಿಗೆ ಬಂತು ಎಲ್ಲಿಗೆ ಬಂತು ನಲವತ್ತೇಳರ ಸ್ವಾತಂತ್ರ್ಯ ಟಾಟಾ ಬಿರ್ಲಾ ಜೋಬಿಗೆ ಬಂತು ಜನಗಳ ತಿನ್ನುವ ಬಾಯಿಗೆ ಬಂತು  ಕೋಟ್ಯಾಧೀಶನ ಕೋಣೆಗೆ ಬಂತು ನಲವತ್ತೇಳರ ಸ್ವಾತಂತ್ರ್ಯ ಬಡವನ ಮನೆಗೆ ಬರಲಿಲ್ಲ ಬೆಳಕಿನ ಕಿರಣ ತರಲಿಲ್ಲ ಗೋಳಿನ ಕಡಲನು ಬತ್ತಿಸಲಿಲ್ಲ ಸಮತೆಯ ಹೂವನು ಅರಳಿಸಲಿಲ್ಲ ಹಣವಂತರು ಕೈಸನ್ನೆ ಮಾಡಿದರೆ ಕತ್ತಲೆಯಲ್ಲಿ ಬೆತ್ತಲೆಯಾಯಿತು ಯಾರೂ Read More