ರತ್ನನ ಪರ್ಪಂಚ – ಜಿ ಪಿ ರಾಜರತ್ನಂ

ಯೇಳ್ಕೊಳ್ಳಾಕ್ ಒಂದ್ ಊರು ತಲೇಮ್ಯಾಗ್ ಒಂದ್ ಸೂರು ಮಲಗಾಕೆ ಬೂಮ್ತಾಯಿ ಮಂಚ; ಕೈ ಯಿಡದೋಳ್ ಪುಟ್ನಂಜಿ ನೆಗನೆಗತ ಉಪ್ಗಂಜಿ ಕೊಟ್ರಾಯ್ತು ರತ್ನನ್ ಪರ್ಪಂಚ! ಅಗಲೆಲ್ಲ ಬೆವರ್ ಅರ್ಸಿ ತಂದದ್ರಲ್ಲ್ ಒಸಿ ಮುರ್ಸಿ ಸಂಜೇಲಿ ವುಳಿ ಯೆಂಡ ಕೊಂಚ ಯೀರ್ತ ಮೈ ಝುಂ ಅಂದ್ರೆ ವಾಸ್ನೆ ಘಂ ಘಂ ಅಂದ್ರೆ ತುಂಬೋಯ್ತು ರತ್ನನ್ ಪರ್ಪಂಚ! ಏನೋ ಕುಸಿಯಾದಾಗ್ Read More

ಅಮ್ಮನ ಪ್ರೀತಿಯ ನೆನಪಿಸುವ ತಿಳಿಸಾರು

“ನಿಮಗೆ ಅತ್ಯಂತ ಇಷ್ಟದ ತಿಂಡಿ, ತಿನಿಸು, ಅಡುಗೆ ಯಾವುದು?” ಇದು ಅತಿ ಸುಲಭದ ಪ್ರಶ್ನೆ ಮತ್ತು ಕಠಿಣವಾದ ಪ್ರಶ್ನೆಯೂ ಹೌದು! ಎಷ್ಟೇ ಸರಳ ಅನ್ನಿಸಿದರೂ, ಯಾರಾದರೂ ಇದ್ದಕ್ಕಿದ್ದಂತೆ ನಮ್ಮನ್ನು ನಿಲ್ಲಿಸಿ, ಈ ಪ್ರಶ್ನೆ ಕೇಳಿದರೆ, ಕ್ಷಣ ಕಾಲವಾದರೂ ಯೋಚಿಸಲೇ ಬೇಕಾಗುತ್ತದೆ. ಮೈಸೂರು ಪಾಕ್ ಇಷ್ಟವೆಂದರೆ ಜಿಲೇಬಿ, ಜಾಮೂನುಗಳು “ನನ್ನಲ್ಲಿ ಕೋಪವೇ? ನಾ ನಿನಗೆ ಬೇಡವೇ?” ಎಂದು Read More

ಗಾಂಧಿ ತಾತನ ಸನ್ನಿಧಿಗೊಂದು ಬಾಲಕಿ ಬರೆದ ವಿನಂತಿ

ಚಿತ್ರ : ಒಂದೇ ಕುಲ ಒಂದೇ ದೈವ(೧೯೭೧) ರಚನೆ : ಹುಣಸೂರು ಕೃಷ್ಣಮೂರ್ತಿ ಸಂಗೀತ ನಿರ್ದಶನ : ರಾಜನ್ ನಾಗೇಂದ್ರ ಗಾಯಕಿ : ಬಿ.ಕೆ.ಸುಮಿತ್ರ ಗಾಂಧಿ ತಾತನ ಸನ್ನಿಧಿಗೊಂದು ಬಾಲಕಿ ಬರೆದ ವಿನಂತಿ ವಂದಿಸಿ ಮೊದಲು ನಿನ್ನಡಿಗಿಂದು ತಿಳಿಸುವೆ ಇಲ್ಲಿಯ ರೀತಿ ಉತ್ತರ ದಕ್ಷಿಣ ಪೂರ್ವ ಪಶ್ಚಿಮ ಬೇರೆ ಅನ್ನುವ ಲಟಾಪಟಿ ತುಂಬಿದೆ ತಾತ ಬಂದು Read More