ಬಂಗಾರ ನೀರ ಕಡಲಾಚೆಗೀಚೆಗಿದೆ ನೀಲ ನೀಲ ತೀರ

ಕವಿ : ಅಂಬಿಕಾತನಯದತ್ತ ಬಂಗಾರ ನೀರ ಕಡಲಾಚೆಗೀಚೆಗಿದೆ ನೀಲ ನೀಲ ತೀರ ಮಿಂಚು ಬಳಗ ತೆರೆತೆರೆಗಳಾಗಿ ಅಲೆಯುವುದು ಪುಟ್ಟಪೂರ ಅದು ನಮ್ಮ ಊರು ಇದು ನಿಮ್ಮ ಊರು ತಂತಮ್ಮ ಊರು ಧೀರ ಅದರೊಳಗೆ ನಾವು ನಮ್ಮೊಳಗೆ ತಾವು ಅದು ಇಲ್ಲವಣ್ಣ ದೂರ ಕರೆ ಬಂದಿತಣ್ಣ ತೆರೆ ಬಂದಿತಣ್ಣ ನೆರೆ ಬಂದಿತಣ್ಣ ಬಳಿಗೆ ಹರಿತದ ಭಾವ ಬೆರಿತದ Read More

ಆದದ್ದೆಲ್ಲ ಒಳಿತೇ ಆಯಿತು!

ರಚನೆ: ಪುರಂದರದಾಸರು ಆದದ್ದೆಲ್ಲ ಒಳಿತೇ ಆಯಿತು ನಮ್ಮ ಶ್ರೀಧರನ ಸೇವೆ ಮಾಡಲು ಸಾಧನ ಸಂಪತ್ತಾಯಿತು||ಪ|| ದಂಡಿಗೆ ಬೆತ್ತ ಹಿಡಿಯೊದಕ್ಕೆ ಮಂಡೆ ಬಾಗಿ ನಾಚುತಲಿದ್ದೆ ಹೆಂಡತಿ ಸಂತತಿ ಸಾವಿರವಾಗಲಿ ದಂಡಿಗೆ ಬೆತ್ತ ಹಿಡಿಸಿದಳಯ್ಯ || ೧ || ಗೋಪಾಳ ಬುಟ್ಟಿ ಹಿಡಿಯೊದಕ್ಕೆ ಭೂಪತಿಯಂತೆ ಗರ್ವಿಸುತಿದ್ದೆ ಆ ಪತ್ನೀ ಕುಲ ಸಾವಿರವಾಗಲಿ ಗೋಪಾಳ ಬುಟ್ಟಿ ಹಿಡಿಸಿದಳಯ್ಯ || ೨ Read More

ಈಸಬೇಕು ಇದ್ದು ಜೈಸಬೇಕು!

ರಚನೆ – ಪುರಂದರದಾಸರು ವಿದ್ಯಾಭೂಷಣರ ದನಿಯಲ್ಲಿ ಹಾಡು ಕೇಳಿ:- ಈಸಬೇಕು-ಇದ್ದು ಜೈಸಬೇಕು| ಹೇಸಿಗೆ ಸಂಸಾರದಲ್ಲಿ ಆಶಾ ಲೇಶ ಮಾಡದ್ಹಾಂಗೆ ||ಪ|| ತಾಮರಸ ಜಲದಂತೆ ಪ್ರೇಮವಿಟ್ಟು ಭವದೊಳು ಸ್ವಾಮಿ ರಾಮನೆನುತ ಪಾಡಿ ಕಾಮಿತ ಕೈಗೊಂಬರೆಲ್ಲ ||೧|| ಗೇರುಹಣ್ಣಿನಲಿ ಬೀಜ ಸೇರಿದಂತೆ ಸಂಸಾರದಿ| ಮೀರಿ ಆಸೆ ಮಾಡದ್ಹಾಂಗೆ ಧೀರ ಕೃಷ್ಣನ ಭಕುತರೆಲ್ಲ ||೨|| ಮಾಂಸದಾಸೆಗೆ ಮತ್ಸ್ಯ ಸಿಲುಕಿ ಹಿಂಸೆಪಟ್ಟ Read More

ಶ್ರೀಪತಿಯು ನಮಗೆ ಸ೦ಪದವೀಯಲಿ!

ಶ್ರೀಪತಿಯು ನಮಗೆ ಸ೦ಪದವೀಯಲಿ ವಾಣೀಪತಿಯು ನಮಗೆ ದೀರ್ಘಾಯು ಕೊಡಲಿ||ಪ|| ವರಬುಧರನು ಪೊರೆಯೆ ವಿಷವ ಕ೦ಠದಲಿಟ್ಟ ಹರ ನಿತ್ಯ ನಮಗೆ ಸಹಾಯ ಮಾಡಲಿ ನರರೊಳುನ್ನತವಾದ ನಿತ್ಯ ಭೋಗ೦ಗಳನು ಪುರುಹೂತ ಪೂರ್ಣ ಮಾಡಿಸಲಿ ನಮಗೆ ||೧|| ವಿನುತ ಸಿದ್ಧಿಪ್ರದ ವಿಘ್ನೇಶನ ದಯದಿ೦ದ ನೆನೆದ ಕಾರ್ಯಗಳೆಲ್ಲ ನೆರವೇರಲಿ ದಿನದಿನದಿ ಧನ್ವ೦ತ್ರಿ ಆಪತ್ತುಗಳ ಕಳೆದು ಮನಹರುಷವಿತ್ತು ಮನ್ನಿಸಲಿ ಬಿಡದೆ||೨|| ನಿರುತ ಸುಜ್ಞಾನವನು Read More

ವಿಷ್ಣು ಸಹಸ್ರನಾಮ ಕನ್ನಡ – Vishnu Sahasranama – Kannada

ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರಮ್ ಓಂ || ಶುಕ್ಲಾಂಬರಧರಂ ವಿಷ್ಣುಂ ಶಶಿವರ್ಣಂ ಚತುರ್ಭುಜಮ್ | ಪ್ರಸನ್ನವದನಂ ಧ್ಯಾಯೇತ್ ಸರ್ವವಿಘ್ನೋಪಶಾಂತಯೇ || ವ್ಯಾಸಂ ವಸಿಷ್ಠನಪ್ತಾರಂ ಶಕ್ತೇಃ ಪೌತ್ರಮಕಲ್ಮಷಮ್ | ಪರಾಶರಾತ್ಮಜಂ ವಂದೇ ಶುಕತಾತಂ ತಪೋನಿಧಿಮ್ || ವ್ಯಾಸಾಯ ವಿಷ್ಣುರೂಪಾಯ ವ್ಯಾಸರೂಪಾಯ ವಿಷ್ಣವೇ | ನಮೋ ವೈ ಬ್ರಹ್ಮನಿಧಯೇ ವಾಸಿಷ್ಠಾಯ ನಮೋ ನಮಃ || ಅವಿಕಾರಾಯ ಶುದ್ಧಾಯ ನಿತ್ಯಾಯ Read More