ಡಿವಿಜಿಯವರ ಕೆಲವು ಸೂಕ್ತಿಗಳು

* ಸಾಹಿತ್ಯವೆಂದರೆ ಎದೆಯನ್ನು ಅಲುಗಿಸುವಂಥ ಮಾತು. * ಜೀವನದ ಕೊಳೆ-ಕಲ್ಮಶಗಳನ್ನು ತೊಳೆಯಬಲ್ಲ ತೀರ್ಥವೆಂದರೆ ಕಾವ್ಯತೀರ್ಧ. * ಅಸಾಧ್ಯವಾದ ವೈರಾಗ್ಯದ ಸೋಗಿಗಿಂತ ಸಾಧ್ಯವಾದ ಭೋಗದ ಸಾಧನೆ ಮೇಲೆಂದು ನಾವೆಲ್ಲ ಸ್ಪಷ್ಟವಾಗಿ ಅಂಗೀಕರಿಸಬೇಕು. * ಸಂಸ್ಕೃತವು ಮಳೆಯ ಮೋಡ; ಕನ್ನಡವು ಅದನ್ನು ಹನಿಯಾಗಿಸಿ ನೆಲಕ್ಕೆ ಬರಮಾಡಿಕೊಳ್ಳುವ ತಂಗಾಳಿ. * ಉತ್ತಮ ಜೀವನದಿಂದ ಉತ್ತಮ ಸಾಹಿತ್ಯ. * ಮಿತತೆಯೇ ಬಲ Read More

ಹೀಗಿದ್ದರು ಡಿವಿಜಿ!

(“ಜಗದ ಪೊಗಳಿಕೆಗೆ ಬಾಯ್‍ಬಿಡದೆ ಸುಫಲ ಸುಮಭರಿತ ಪಾದಪದಂತೆ ನೈಜಮಾದೊಳ್ಪಿನಿಂ ಬಾಳ್ವವೊಲು’ ಇದು ಡಿವಿಜಿಯವರ ಕವಿತೆ ಮಾತ್ರವಲ್ಲ, ಜೀವನದ ರೀತಿಯೇ.” ಬರಹ, ಬದುಕು ಎರಡರಲ್ಲೂ ಧೀಮಂತಿಕೆ ಮೆರೆದವರು ಡಿ.ವಿ.ಜಿ(ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ). ನೀಲತ್ತಹಳ್ಳಿ ಕಸ್ತೂರಿಯವರ `ಡಾ||ಡಿ.ವಿ.ಗುಂಡಪ್ಪ – ಜೀವನ ಮತ್ತು ಸಾಧನೆ’ ಪುಸ್ತಕದಲ್ಲಿ ಡಿವಿಜಿಯವರ ವ್ಯಕ್ತಿತ್ವವನ್ನು ತೆರೆದಿಡುವ ಈ ಬರಹ ಕಂಡೆ. ಅದನ್ನು ಇಲ್ಲಿ ತಂದಿಟ್ಟು, ತುಳಸಿವನವನ್ನು Read More

ಹುಚ್ಚುಮನಸ್ಸಿನ ಹತ್ತುಮುಖಗಳು

ಈಚಿನ ದಿನಗಳಲ್ಲಿ ಜ್ಞಾನಪೀಠ ಪಡೆದ ಸಾಹಿತಿಗಳನ್ನು ಲೇವಡಿ ಮಾಡಲು ಬಳಸುತ್ತಿರುವ ’ಜ್ಞಾನಪಿತ್ಥ” ಪದ ಮೊದಲ ಬಾರಿ ಬಳಕೆಗೆ ತಂದವರಾರು? ಬೇರಾರೂ ಅಲ್ಲ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರೇ ಆಗಿರುವ ಡಾ.ಶಿವರಾಮ ಕಾರಂತರು! “ಹುಚ್ಚುಮನಸ್ಸಿನ ಹತ್ತುಮುಖಗಳು” ಎಂಬ ಕಾರಂತರ ಆತ್ಮಕಥೆಯಲ್ಲಿ ಈ ಬಗ್ಗೆ ಪ್ರಸ್ತಾಪವಿದೆ. ಜ್ಞಾನಪೀಠ ಪ್ರಶಸ್ತಿ ಪಡೆದ ನಂತರ ಅಭಿನಂದನಾ ಸಮಾರಂಭಗಳ ಬಗ್ಗೆ ಬರೆಯುತ್ತಾ ಕಾರಂತರು ಬರೆಯುತ್ತಾರೆ Read More

ನಾ.ಕಸ್ತೂರಿಯವರ ಅನರ್ಥ ಕೋಶ

ನಿನ್ನೆ, ನಾ.ಕಸ್ತೂರಿಯವರ ಅನರ್ಥಕೋಶ ಓದುತ್ತಿದ್ದೆ. ಓದುತ್ತಿರುವಾಗ ನನಗಂತೂ ತುಂಬಾ ನಗು. ಹೊಟ್ಟೆ ಹುಣ್ಣಾಗುವಂತೆ ನಗಿಸುವ ಹಾಸ್ಯ, ಬಿದ್ದು ಬಿದ್ದು ನಗುವಂತೆ ಮಾಡುವ ಹಾಸ್ಯ ಎನ್ನುವುದು ಇದ್ದರೆ ಅದು ಇದೇ ರೀತಿ ಇರುತ್ತದೇನೋ.  ಒಬ್ಬಳೇ ಓದಿಕೊಂಡು ನಗುವ ಬದಲು ನಿಮ್ಮೊಡನೆ ಹಂಚಿಕೊಂಡರೆ ಹೇಗೆ ಅನ್ನಿಸಿತು. ನನ್ನನ್ನು ತುಂಬಾ ನಗಿಸಿದ ಕೆಲವನ್ನು ಇಲ್ಲಿ ಬರೆಯುತ್ತಿದ್ದೇನೆ. ಇದನ್ನು ಓದಿ ನಿಮಗೆ ನಗುವೇ ಬರದಿದ್ದರೆ Read More

ನಾ.ಕಸ್ತೂರಿ – ನವೀನ ಗಾದೆಗಳು

ಕಸ್ತೂರಿ ಅನರ್ಥಕೋಶ ಓದಿ, ನಕ್ಕು, ಸುಧಾರಿಸಿಕೊಂಡಿದ್ದರೆ ಮಾತ್ರ ಕಸ್ತೂರಿಯವರ ನವೀನ ಗಾದೆಗಳನ್ನು ಓದಿ. 🙂 “ಅಣುಕಂಪ” ಎಂಬ ಪದಸೃಷ್ಟಿಗೆ ಕಾರಣವಾಗಿರುವ ಅಣುಗಾದೆಗಳನ್ನು ಗಮನಿಸಿ. ನವೀನ ಗಾದೆಗಳು * ಪರನಿಂದ ಗೃಹಕ್ಷಯ, ಪರಮಾಣು ಗ್ರಹಕ್ಷಯ. * ಹೊಸದರಲ್ಲಿ ಅಣೂನ ಎತ್ತಿ ಎತ್ತಿ ಹಾಕಿದರು. * ದೇವರು ಕೊಟ್ಟ ಅಣೂನ ಸಿಡಿಸಿ ಸಿಡಿಸಿ ನೋಡಿದರು. * ಬಂದದ್ದೆಲ್ಲ ಬರಲಿ, Read More