ವಾದಿರಾಜ ಮುನಿಪ ಹಯಮುಖ ಪಾದಕಮಲ ಮಧುಪ

ರಚನೆ : ಗೋಪಾಲದಾಸರು ವಾದಿರಾಜ ಮುನಿಪ ಹಯಮುಖ ಪಾದಕಮಲ ಮಧುಪ | ಪ | ನೀದಯದಲಿ ತವ ಪಾದ ಧ್ಯಾನವನು ಆದರದಲಿ ಕೊಟ್ಟಾದರಿಸೆನ್ನನು | ಅ.ಪ | ಮೂಷಕ ಬಿಲದಿಂದಾ ಉದರಪೋಷಕೆ ಬರಲಂದು ವಾಸುಕಿ ಭಯದಿ ನಿಮ್ಮಾಸನದಡಿ ಬರೆ ಕ್ಲೇಶ ಕಳೆದು ಸಂತೋಷವಗೈಸಿದೆ | ೧ | ಮುಂದೆ ಭೂತವರನಾ ಪ್ರೇರಿಸೆ ಹಿಂದೆ ಒಬ್ಬ ನರನಾ Read More

ಆನಂದಮಯಗೆ ಚಿನ್ಮಯಗೆ – ವಾದಿರಾಜರು

ರಚನೆ :- ವಾದಿರಾಜರು ಆನಂದಮಯಗೆ ಚಿನ್ಮಯಗೆ ಶ್ರೀಮನ್ನಾರಾಯಣಗೆ ಆರತಿ ಎತ್ತಿರೆ|| ವೇದವ ತಂದು ಬೆಟ್ಟವ ಪೊತ್ತು ಧರಣಿಯ ಸಾಧಿಸಿ ಕಂಭದಿ ಬಂದವಗೆ| ಭೂದಾನವ ಬೇಡಿ ನೃಪರ ಸಂಹರಿಸಿದ ಆದಿಮೂರುತಿಗೆ ಆರತಿ ಎತ್ತಿರೆ|| ಇಂದುವದನೆ ಕೂಡಿ ಅಡವಿಯ ಚರಿಸಿ ನಂದಗೋಕುಲದಿ ನಲಿದವಗೆ| ಮಂದಗಮನೆಯರ ಮುಂದೆ ನಿರ್ವಾಣದಿ ನಿಂದ ಮೂರುತಿಗೆ ಆರತಿ ಎತ್ತಿರೆ|| ತುರಗವನೇರಿ ದೈತ್ಯರ ಸೀಳಿ ಸುಜನರ Read More

ವೇಣಿ ಮಾಧವನ ತೋರಿಸೆ – ವಾದಿರಾಜರು

ವೇಣಿ ಮಾಧವನ ತೋರಿಸೆ ಜಾಣೆ ತ್ರಿವೇಣಿ ಕಾಣದೆ ನಿಲ್ಲಲಾರೆನೆ||ಪಲ್ಲವಿ|| ಕಾಣುತ ಭಕ್ತರ ಕರುಣದಿ ಸಲಹುವ ಜಾಣೆ ತ್ರಿವೇಣಿ ಸಾರೆ ಸುಖವಾಣಿ||ಅನುಪಲ್ಲವಿ|| ಬಂದೆನೆ ಬಹಳ ದೂರದಿ ಭವಸಾಗರ ತರಣಿ ನಿಂದೆನೆ ನಿನ್ನ ತೀರದಿ ಒಂದು ಗಳಿಗೆ ಹರಿಯ ಅಗಲಿ ನಾನಿರಲಾರೆ ಮಂದಗಮನೆ ಎನ್ನ ಮುಂದಕೆ ಕರೆಯೆ ||೧|| ಶರಣಾಗತರ ಪಾಲಿಪುದು ತರಳೆ ನಿನ್ನ ಬಿರುದು ಕರುಣದಿಂದೆನ್ನ ಪೊರೆಯೆ Read More

ಒಂದು ಬಾರಿ ಸ್ಮರಣೆ ಸಾಲದೇ?

ರಚನೆ – ವಾದಿರಾಜರು ಗಾಯನ – ಪ೦ಡಿತ್ ವೆಂಕಟೇಶ್ ಕುಮಾರ್ ಹಾಡು ಕೇಳಿ :- ಒಂದು ಬಾರಿ ಸ್ಮರಣೆ ಸಾಲದೇ? ಆನಂದತೀರ್ಥರ, ಪೂರ್ಣಪ್ರಜ್ಞರ, ಸರ್ವಜ್ಞರಾಯರ, ಮಧ್ವರಾಯರ ||ಪ|| ಹಿಂದನೇಕ ಜನ್ಮದಲ್ಲಿ ನೊಂದು ಯೋನಿಯಲ್ಲಿ ಬಂದು ಇಂದಿರೇಶನ ಪಾದವನ್ನು ಹೊಂದಬೇಕೆಂಬುವರಿಗೆ || 1 || ಆರು ಮಂದಿ ವೈರಿಗಳನು ಸೇರಲೀಸದಂತೆ ನೂಕಿ ಧೀರನಾದ ಹರಿಯ ಪಾದ ಸೇರಬೇಕೆಂಬುವರಿಗೆ Read More