ಧವಳಗಂಗೆಯ ಗಂಗಾಧರ ಮಹಾಲಿಂಗ

ರಚನೆ : ವಾದಿರಾಜರು ಧವಳಗಂಗೆಯ ಗಂಗಾಧರ ಮಹಾಲಿಂಗ ಮಾಧವನ ತೋರಿಸಯ್ಯ ಗುರುಕುಲೋತ್ತುಂಗ || ಪ || ಅರ್ಚಿಸಿದವರಿಗಭೀಷ್ಟವ ಕೊಡುವ ಹೆಚ್ಚಿದ ಅಘಗಳ ತರಿದು ಬಿಸುಟುವ ದುಶ್ಚರಿತಗಳೆಲ್ಲ ದೂರದಲ್ಲಿಡುವ ನಮ್ಮಚ್ಯುತಗಲ್ಲದ ಅಸುರರ ಬಡಿವ || ೧ || ಮಾರನ ಗೆದ್ದ ಮನೋಹರ ಮೂರ್ತಿ ಸಾರ ಸಜ್ಜನರಿಗೆ ಸುರಚಕ್ರವರ್ತಿ ಧಾರುಣಿಯೊಳಗೆ ತುಂಬಿದೆ ನಿನ್ನ ಕೀರ್ತಿ ಮುರಾರಿಯ ತೋರಿಸಯ್ಯ ನಿನಗೆ Read More

ನೀರೆ ತೋರೆಲೆ ನೀಲವರ್ಣದ ದೇವನ

ರಚನೆ – ವಾದಿರಾಜರು ವಿದ್ಯಾಭೂಷಣರ ದನಿಯಲ್ಲಿ ನೀರೆ ತೋರೆಲೆ ನೀರೆ ತೋರೆಲೆ ನೀಲವರ್ಣದ ದೇವನ ಭಾಮೆ ತೋರೆಲೆ ಭಾಮೆ ತೋರೆಲೆ ಬಾಲ ಉಡುಪಿಯ ಕೃಷ್ಣನ || ಕಡೆವ ಕಡೆಗೋಲು ನೇಣು ಸಹಿತಲಿ ಕಡಲಿನೊಳಗಿಂದ ಬಂದನ ಬಿಡದೆ ಭಕ್ತರ ಒಡನೆ ಪಾಲಿಪ ರಂಗ ಉಡುಪಿಯ ಕೃಷ್ಣನ|| ಮುದ್ದುಮುಖದವ ಮೂರು ಜಡೆಯಲಿ ಇದ್ದ ಉಡುಪಿಯ ಸ್ಥಳದಲಿ ಒದ್ದು ಶಕಟನ Read More

ತಾಳುವಿಕೆಗಿಂತ ತಪವು ಇಲ್ಲ

ರಚನೆ : ವಾದಿರಾಜರು ವಿದ್ಯಾಭೂಷಣರ ದನಿಯಲ್ಲಿ ತಾಳುವಿಕೆಗಿಂತನ್ಯ ತಪವು ಇಲ್ಲ ಕೇಳಬಲ್ಲವರಿಂಗೆ ಪೇಳುವೆನು ಸೊಲ್ಲ ||ಪಲ್ಲವಿ|| ದುಷ್ಟ ಮನುಜರು ಪೇಳ್ವ ನಿಷ್ಟುರದ ನುಡಿ ತಾಳು ಕಷ್ಟ ಬಂದರೆ ತಾಳು ಕಂಗೆಡದೆ ತಾಳು ನೆಟ್ಟಸಸಿ ಫಲಬರುವ ತನಕ ಶಾಂತಿಯ ತಾಳು ಕಟ್ಟು ಬುತ್ತಿಯ ಮುಂದೆ ಉಣಲುಂಟು ತಾಳು ||೧|| ಹಳಿದು ಹಂಗಿಸುವಂಥ ಹಗೆಯ ಮಾತನು ತಾಳು ಸುಳಿನುಡಿ Read More

ರಾಮಲಿಂಗ ಎನ್ನಂತರಂಗ

ರಚನೆ – ವಿಜಯದಾಸರು ವಿದ್ಯಾಭೂಷಣ ಲಿಂಗ ರಾಮಲಿಂಗ ಎನ್ನಂತರಂಗ ಮಂಗಳಾಂಗನೆ ಸರ್ವೋತ್ತುಂಗನೇ ||ಪಲ್ಲವಿ|| ಮಂದಾಕಿನಿಧರಗೆ ಗಂಗಾಂಬು ಮಜ್ಜನವೇ ಚಂದ್ರಮೌಳಿಗೆ ಗಂಧ ಕುಸುಮಾರ್ಪಣೆಯೇ ಇಂದು ರವಿ ನೇತ್ರನಿಗೆ ಕರ್ಪೂರದಾರತಿಯೇ ಕಂದರ್ಪ ಜಿತಗೆ ಮಿಗಿಲಾಪೇಕ್ಷೆಯೇ ||೧|| ಘನ ವಿದ್ಯಾತುರಗೆ ಮಂತ್ರ ಕಲಾಪವೇ ಧನಪತಿಯ ಸಖಗೆ ಕೈಕಾಣಿಕೆಯೇ ? ಮನೆ ರಜತ ಪರ್ವತಗೆ ಫಣಿಯ ಆಭರಣವೇ ಮನೋ ನಿಯಾಮಕಗೆ ಎನ್ನ Read More