ತಕ್ಕಡಿಯಿಂದ ತಂಬೂರಿಯ ತನಕ

ಕವಿ : ಜಿ.ಎಸ್.ಶಿವರುದ್ರಪ್ಪ ಸಂಕಲನ : ನೂರು ಕವಿತೆಗಳು ತಕ್ಕಡಿಯಿಂದ ತಂಬೂರಿಯ ತನಕ ಸಹಧರ್ಮಿಣಿಯ ಮೂಗುತಿಯ ಮಿನುಗು, ತಂಬೂರಿಯಿಂದ ತುಂಬುವತನಕ ಹಾಡಿನ ಮೊಳಗು. ತಕ್ಕಡಿಯಲ್ಲಿ ತೂಗಿದನು ಇಹದ ಸರುಕೆಲ್ಲವನು ಈ ವ್ಯಾಪಾರಿ. ಗೊತ್ತಾಗಲಿಲ್ಲ ವೈಕುಂಠಕೆ ದಾರಿ. ‘ದಾರಿ ಯಾವುದಯ್ಯಾ ವೈಕುಂಠಕೆ?’ ಪ್ರಶ್ನೆಗುತ್ತರವಾಗಿ ಮೊಳಗಿತ್ತು ಒಳಗಿಂದಲೇ ಮರುಪ್ರಶ್ನೆ ; ‘ಯಾರು ಹಿತವರು ನಿನಗೆ ಈ ಮೂವರೊಳಗೆ ನಾರಿಯೋ? Read More

ಎಹೆಸಾನ್ ತೇರಾ ಹೋಗಾ ಮುಝ್ ಪರ್…..

“ಮೈ ಇನ್ ಪರ್ ಕೊಯಿ ಎಹಸಾನ್ ನಹಿ ಕರನಾ, ಬಲ್ ಕೀ ಯೆ ಮುಜ್ ಪರ್ ಎಹಸಾನ್ ಕರ ರಹೆ ಹೈ” – ಝೀ ಟಿವಿಯ ಯಾವುದೋ ಸಿನಿಮಾವೊಂದರ ನಡುವೆ ಮೂಡಿ ಬಂದ ಈ ಸಂಭಾಷಣೆ ನನ್ನ ಮನಸ್ಸನ್ನು ಸೆಳೆಯಿತು. ಈ ಅರ್ಥ ಬರುವ ಸಂಭಾಷಣೆ ಬಹಳಷ್ಟು ಸಲ ಕೇಳಿದ್ದರೂ, ಈ ಬಾರಿ ಮಾತ್ರ ನನಗೆ Read More

ರಾಮಲಿಂಗ ಎನ್ನಂತರಂಗ

ರಚನೆ – ವಿಜಯದಾಸರು ವಿದ್ಯಾಭೂಷಣ ಲಿಂಗ ರಾಮಲಿಂಗ ಎನ್ನಂತರಂಗ ಮಂಗಳಾಂಗನೆ ಸರ್ವೋತ್ತುಂಗನೇ ||ಪಲ್ಲವಿ|| ಮಂದಾಕಿನಿಧರಗೆ ಗಂಗಾಂಬು ಮಜ್ಜನವೇ ಚಂದ್ರಮೌಳಿಗೆ ಗಂಧ ಕುಸುಮಾರ್ಪಣೆಯೇ ಇಂದು ರವಿ ನೇತ್ರನಿಗೆ ಕರ್ಪೂರದಾರತಿಯೇ ಕಂದರ್ಪ ಜಿತಗೆ ಮಿಗಿಲಾಪೇಕ್ಷೆಯೇ ||೧|| ಘನ ವಿದ್ಯಾತುರಗೆ ಮಂತ್ರ ಕಲಾಪವೇ ಧನಪತಿಯ ಸಖಗೆ ಕೈಕಾಣಿಕೆಯೇ ? ಮನೆ ರಜತ ಪರ್ವತಗೆ ಫಣಿಯ ಆಭರಣವೇ ಮನೋ ನಿಯಾಮಕಗೆ ಎನ್ನ Read More

ಕೈಲಾಸವಾಸ ಗೌರೀಶ ಈಶ

ರಚನೆ -ವಿಜಯದಾಸರು ಹಾಡು ಕೇಳಿ ಭೀಮಸೇನ ಜೋಶಿ ವಿದ್ಯಾಭೂಷಣ ಕೈಲಾಸವಾಸ ಗೌರೀಶ ಈಶ ತೈಲಧಾರೆಯಂತೆ ಮನಸು ಕೊಡೊ ಹರಿಯಲ್ಲಿ, ಶಂಭೋ || ಪಲ್ಲವಿ|| ಅಹೋರಾತ್ರಿಯಲಿ ನಾನು ಅನುಚರಾಗ್ರಣಿಯಾಗಿ ಮಹಿಯೊಳಗೆ ಚರಿಸಿದೆನೊ ಮಹದೇವನೆ ಅಹಿ ಭೂಷಣನೆ ಎನ್ನ ಅವಗುಣಗಳೆಣಿಸದಲೆ ವಿಹಿತ ಧರ್ಮದಿ ವಿಷ್ಣು ಭಕುತಿಯನು ಕೊಡೊ, ಶಂಭೋ ||೧|| ಮನಸು ಕಾರಣವಲ್ಲ ಪಾಪಪುಣ್ಯಕ್ಕೆಲ್ಲ ಅನಲಾಕ್ಷ ನಿನ್ನ ಪ್ರೇರಣೆಯಿಲ್ಲದೆ Read More

ಚಿರಂತನ

ಕವಿ – ಅಂಬಿಕಾತನಯದತ್ತ ಕವನ ಸಂಕಲನ – ಸಖೀಗೀತ ೧ ಆ ಮುಖಾ . . . ಈ ಮುಖಾ ಯಾವ ಗಂಡೊ ಯಾವ ಹೆಣ್ಣೊ ಪ್ರೀತಿಯೆಂಬ ಚುಂಬಕಾ ಕೂಡಿಸಿತ್ತು ಆಡಿಸಿತ್ತು ಕೂಡಲದೊಲು ನೋಟವಾ ಮೂರು ದಿನದ ಆಟವಾ ೨ ಆ ಮುಖಾ – ಈ ಮುಖಾ ಹೆತ್ತುದೊಂದು ಹೊತ್ತುದೊಂದು ಎಂಥ ಹಾಸ್ಯದೀ ಸುಖಾ ಬೆರಕೆಯಿಂದೊ Read More