ಅವಧಿ ಪ್ರಶಸ್ತಿ !
ಪ್ರೀತಿಯ ಅವಧಿ ಮತ್ತ ಸುಶ್ರುತನಿಗೆ ಧನ್ಯವಾದಗಳು.
ಕನ್ನಡಮ್ಮನ ದೇವಾಲಯ
ಪ್ರೀತಿಯ ಅವಧಿ ಮತ್ತ ಸುಶ್ರುತನಿಗೆ ಧನ್ಯವಾದಗಳು.
* ಸಾಹಿತ್ಯವೆಂದರೆ ಎದೆಯನ್ನು ಅಲುಗಿಸುವಂಥ ಮಾತು. * ಜೀವನದ ಕೊಳೆ-ಕಲ್ಮಶಗಳನ್ನು ತೊಳೆಯಬಲ್ಲ ತೀರ್ಥವೆಂದರೆ ಕಾವ್ಯತೀರ್ಧ. * ಅಸಾಧ್ಯವಾದ ವೈರಾಗ್ಯದ ಸೋಗಿಗಿಂತ ಸಾಧ್ಯವಾದ ಭೋಗದ ಸಾಧನೆ ಮೇಲೆಂದು ನಾವೆಲ್ಲ ಸ್ಪಷ್ಟವಾಗಿ ಅಂಗೀಕರಿಸಬೇಕು. * ಸಂಸ್ಕೃತವು ಮಳೆಯ ಮೋಡ; ಕನ್ನಡವು ಅದನ್ನು ಹನಿಯಾಗಿಸಿ ನೆಲಕ್ಕೆ ಬರಮಾಡಿಕೊಳ್ಳುವ ತಂಗಾಳಿ. * ಉತ್ತಮ ಜೀವನದಿಂದ ಉತ್ತಮ ಸಾಹಿತ್ಯ. * ಮಿತತೆಯೇ ಬಲ Read More
ಹೆಸರೇ ಸುನೇತ್ರ! ಆದರೆ ಅವಳ ಸುಂದರ ಕಣ್ಣುಗಳು ತುಂಬಿಕೊಂಡಿರುತ್ತಿದ್ದುದೇ ಹೆಚ್ಚು. ಈ ಬಾರಿ ಆ ಕಣ್ಣೀರಿಗೆ ಹೆಚ್ಚಿನ ಬೆಲೆಯಿತ್ತು. ಅಲ್ಲಿ, ದೂರದಲ್ಲಿ ಅವಳ ಅಪ್ಪ ತೀರಿಕೊಂಡಿದ್ದರು. ಇಲ್ಲಿ ಅವಳನ್ನು ಶವ ನೋಡಲೂ ಹೋಗದಂತೆ ನಿರ್ಬಂಧದಲ್ಲಿರಿಸಲಾಗಿತ್ತು. ಕೊನೆಗೂ ಕೊಟ್ಟ ಮನೆಯ ಕಟ್ಟುಗಳನ್ನು ಬಿಚ್ಚಿಕೊಂಡು ಹುಟ್ಟಿದ ಮನೆಗೆ ಅವಳು ಕಾಲಿಡುವಹೊತ್ತಿಗೆ ಸುನೇತ್ರಳ ಅಪ್ಪ ಮಗಳಿಗೆ ಕಾಯದೆ ಕೊನೆಯ ಮನೆ Read More