ಮಿಥಿಲೆ – ಸು.ರಂ.ಎಕ್ಕುಂಡಿ

‘ಮಿಥಿಲೆ’ ಕವಿ : ಸುಬ್ಬಣ್ಣ.ರಂಗನಾಥ.ಎಕ್ಕುಂಡಿ ಎಂದಾದರೊಂದು ದಿನ ನಾನು ಮಿಥಿಲೆಗೆ ಹೋಗಿ ಬೀದಿಬೀದಿಯನಲೆದು ನೋಡಬೇಕು ಅಲ್ಲಿ ಎಲ್ಲಾದರೂ ಮರದ ನೆರಳಿಗೆ ಕುಳಿತು ರಾಮಭದ್ರನ ಮಹಿಮೆ ಹಾಡಬೇಕು ಅಲ್ಲಿಹವು ಎತ್ತರದ ಮನೆಗಳು ಮಂದಿರವು ಅಲ್ಲಿ ಬೇಕಾದಷ್ಟು ತುಳಸಿ ಹೂವು ಹೆಜ್ಜೆ ಹೆಜ್ಜೆಗೆ ಅಲ್ಲಿ ಸಂಪಿಗೆಯ ಮರಗಳಿವೆ ಗಿಳಿಗಳಿವೆ. ಇಲ್ಲ ಪಂಜರದ ನೋವು ಅಲ್ಲಿ ಪುಷ್ಕರಿಣಿಗಳ ತುಂಬ ತಾವರೆಯಿಹವು Read More

ಜೈ ಜೈ ರಾಮ ಹರೇ

ರಚನೆ : ವರದೇಶ ವಿಠಲ ಪುತ್ತೂರು ನರಸಿಂಹ ನಾಯಕ್ ದನಿಯಲ್ಲಿ ||ಜೈ ಜೈ ರಾಮ ಹರೇ ಜೈ ಜೈ ಕೃಷ್ಣ ಹರೇ || ಕೌಸಲ್ಯಜ ವರ ವಂಶೋದ್ಭವ ಸುರ ಸಂಸೇವಿತ ಪದ ರಾಮ ಹರೇ ಕಂಸಾದ್ಯಸುರರ ಧ್ವಂಸಗೈದ ಯದುವಂಶೋದ್ಭವ ಕೃಷ್ಣ ಹರೇ ಮುನಿಮಖರಕ್ಷಕ ಧನುಜರ ಶಿಕ್ಷಕ ಫಣಿಧರ ಸನ್ನುತ ರಾಮ ಹರೇ ಘನವರ್ಣಾಂಗ ಸುಮನಸರೊಡೆಯ ವನಜಾಸನ Read More

ಹೊಸವರ್ಷ ಬಂದಂತೆ ಯಾರು ಬಂದಾರು?

ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ ಹೊಸವರ್ಷ ಬಂದಂತೆ ಯಾರು ಬಂದಾರು? ಹೊಸವರ್ಷ ಬಂದಂತೆ ಯಾರು ಬಂದಾರು ಗಿಡಮರಕೆ ಹೊಸವಸ್ತ್ರ ಯಾರು ತಂದಾರು ಹಾಡೆಂದು ಕೋಗಿಲೆಯ ಕೂಗಿ ಕರೆದಾರು ಮಾವಿನಾ ಚಿಗುರನ್ನು ತಿನಲು ಕೊಟ್ಟಾರು? ಏನೋ ನಿರೀಕ್ಷೆ ಸೃಷ್ಟಿಯಲ್ಲೆಲ್ಲ ಹೂಗಳ ಪರೀಕ್ಷೆ ದುಂಬಿಗಳಿಗೆಲ್ಲ ಬಂದನೊ ವಸಂತ ಬಂಧಿಗಳೇ ಎಲ್ಲ! ಹೊಸ ಬಯಕೆ, ಹೊಸ ಅಲೆ ರುಚಿರುಚಿಯ ಬೆಲ್ಲ! Read More

ಮಾವು ನಾವು, ಬೇವು ನಾವು – ಕೆ. ಎಸ್. ನರಸಿಂಹಸ್ವಾಮಿ

ಕವಿ – ಕೆ.ಎಸ್.ನರಸಿಂಹಸ್ವಾಮಿ ಮಾವು ನಾವು, ಬೇವು ನಾವು; ನೋವು ನಲಿವು ನಮ್ಮವು. ಹೂವು ನಾವು, ಹಸಿರು ನಾವು, ಬೇವು ಬೆಲ್ಲ ನಮ್ಮವು. ಹೊಸತು ವರುಷ, ಹೊಸತು ಹರುಷ- ಹೊಸತು ಬಯಕೆ ನಮ್ಮವು ತಳಿರ ತುಂಬಿದಾಸೆಯೆಲ್ಲ, ಹರಕೆಯೆಲ್ಲ ನಮ್ಮವು. ಬಂಜೆ ನೆಲಕೆ ನೀರನೂಡಿ ಹೊಳೆಯ ದಿಕ್ಕು ಬದಲಿಸಿ ಕಾಡ ಕಡಿದು ದಾರಿ ಮಾಡಿ ಬೆಟ್ಟ ಸಾಲ Read More

ಸುರಲೋಕದ ಸುರನದಿಯಲಿ ಮಿಂದು

ಕವಿ – ಕುವೆಂಪು ಸುರಲೋಕದ ಸುರನದಿಯಲಿ ಮಿಂದು, ಸುರಲೋಕದ ಸಂಪದವನು ತಂದು, ನವ ಸಂವತ್ಸರ ಭೂಮಿಗೆ ಬಂದು ಕರೆಯುತಿದೆ ನಮ್ಮನು ಇಂದು! ಗೀತೆಯ ಘೋಷದಿ ನವ ಅತಿಥಿಯ ಕರೆ; ಹೃದಯ ದ್ವಾರವನಗಲಕೆ ತೆರೆ, ತೆರೆ! ನವ ಜೀವನ ರಸ ಬಾಳಿಗೆ ಬರಲಿ, ನೂತನ ಸಾಹಸವೈತರಲಿ! ಗತವರ್ಷದ ಮೃತಪಾಪವ ಸುಡು, ತೊರೆ; ಅಪಜಯ ಅವಮಾನಗಳನು ಬಿಡು; ಮರೆ; Read More