ಈಸಬೇಕು ಇದ್ದು ಜೈಸಬೇಕು!

ರಚನೆ – ಪುರಂದರದಾಸರು ವಿದ್ಯಾಭೂಷಣರ ದನಿಯಲ್ಲಿ ಹಾಡು ಕೇಳಿ:- ಈಸಬೇಕು-ಇದ್ದು ಜೈಸಬೇಕು| ಹೇಸಿಗೆ ಸಂಸಾರದಲ್ಲಿ ಆಶಾ ಲೇಶ ಮಾಡದ್ಹಾಂಗೆ ||ಪ|| ತಾಮರಸ ಜಲದಂತೆ ಪ್ರೇಮವಿಟ್ಟು ಭವದೊಳು ಸ್ವಾಮಿ ರಾಮನೆನುತ ಪಾಡಿ ಕಾಮಿತ ಕೈಗೊಂಬರೆಲ್ಲ ||೧|| ಗೇರುಹಣ್ಣಿನಲಿ ಬೀಜ ಸೇರಿದಂತೆ ಸಂಸಾರದಿ| ಮೀರಿ ಆಸೆ ಮಾಡದ್ಹಾಂಗೆ ಧೀರ ಕೃಷ್ಣನ ಭಕುತರೆಲ್ಲ ||೨|| ಮಾಂಸದಾಸೆಗೆ ಮತ್ಸ್ಯ ಸಿಲುಕಿ ಹಿಂಸೆಪಟ್ಟ Read More

ಶ್ರೀಪತಿಯು ನಮಗೆ ಸ೦ಪದವೀಯಲಿ!

ಶ್ರೀಪತಿಯು ನಮಗೆ ಸ೦ಪದವೀಯಲಿ ವಾಣೀಪತಿಯು ನಮಗೆ ದೀರ್ಘಾಯು ಕೊಡಲಿ||ಪ|| ವರಬುಧರನು ಪೊರೆಯೆ ವಿಷವ ಕ೦ಠದಲಿಟ್ಟ ಹರ ನಿತ್ಯ ನಮಗೆ ಸಹಾಯ ಮಾಡಲಿ ನರರೊಳುನ್ನತವಾದ ನಿತ್ಯ ಭೋಗ೦ಗಳನು ಪುರುಹೂತ ಪೂರ್ಣ ಮಾಡಿಸಲಿ ನಮಗೆ ||೧|| ವಿನುತ ಸಿದ್ಧಿಪ್ರದ ವಿಘ್ನೇಶನ ದಯದಿ೦ದ ನೆನೆದ ಕಾರ್ಯಗಳೆಲ್ಲ ನೆರವೇರಲಿ ದಿನದಿನದಿ ಧನ್ವ೦ತ್ರಿ ಆಪತ್ತುಗಳ ಕಳೆದು ಮನಹರುಷವಿತ್ತು ಮನ್ನಿಸಲಿ ಬಿಡದೆ||೨|| ನಿರುತ ಸುಜ್ಞಾನವನು Read More

ವಿಷ್ಣು ಸಹಸ್ರನಾಮ ಕನ್ನಡ – Vishnu Sahasranama – Kannada

ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರಮ್ ಓಂ || ಶುಕ್ಲಾಂಬರಧರಂ ವಿಷ್ಣುಂ ಶಶಿವರ್ಣಂ ಚತುರ್ಭುಜಮ್ | ಪ್ರಸನ್ನವದನಂ ಧ್ಯಾಯೇತ್ ಸರ್ವವಿಘ್ನೋಪಶಾಂತಯೇ || ವ್ಯಾಸಂ ವಸಿಷ್ಠನಪ್ತಾರಂ ಶಕ್ತೇಃ ಪೌತ್ರಮಕಲ್ಮಷಮ್ | ಪರಾಶರಾತ್ಮಜಂ ವಂದೇ ಶುಕತಾತಂ ತಪೋನಿಧಿಮ್ || ವ್ಯಾಸಾಯ ವಿಷ್ಣುರೂಪಾಯ ವ್ಯಾಸರೂಪಾಯ ವಿಷ್ಣವೇ | ನಮೋ ವೈ ಬ್ರಹ್ಮನಿಧಯೇ ವಾಸಿಷ್ಠಾಯ ನಮೋ ನಮಃ || ಅವಿಕಾರಾಯ ಶುದ್ಧಾಯ ನಿತ್ಯಾಯ Read More

ಸಂಕ್ರಾಂತಿ – ಎನ್.ಎಸ್.ಲಕ್ಷ್ಮೀನಾರಾಯಣಭಟ್ಟ

ಕವಿ – ಎನ್.ಎಸ್.ಲಕ್ಷ್ಮೀನಾರಾಯಣಭಟ್ಟ ಗಾಯಕಿಯರು :ರತ್ನಮಾಲಾ ಪ್ರಕಾಶ್,ಮಾಲತಿ ಶರ್ಮ ಹಾಡು ಕೇಳಿ ಹೊಸ ಬಗೆಯಲಿ ಬರಲಿ ಸುಖ ಸಾವಿರ ತರಲಿ ಹರಿಸಿ ನಮ್ಮ ಕಣ್ಣ ಕವಿದ ಭ್ರಾಂತಿ ಮನ್ನಿಸಿ ನಡೆಸಲಿ ಶುಭ ಸಂಕ್ರಾಂತಿ ತುಳಿದು ಆಳಲಾಗದಂಥ ಬಾಳಿಗೆ ಹೊನ್ನಿನ ತೋರಣವ ಬಿಗಿದ ನಾಳೆಗೆ ಹೊಂಬಿಸಿಲಿನ ಹಾದಿಗೆ ಕೇದಗೆ ಹೂ ಬೀದಿಗೆ ಮಾತೆಲ್ಲವೂ ಕೃತಿಯಾಗುವ ಜಾಡಿಗೆ| ಹೊಸ Read More

ಹಸಿರು ಗಾಜಿನ ಬಳೆಗಳೇ, ಸ್ತ್ರೀ ಕುಲದ ಶುಭ ಸ್ವರಗಳೇ

ಚಿತ್ರ : ಅವನೇ ನನ್ನ ಗಂಡ ಸಾಹಿತ್ಯ, ಸಂಗೀತ : ಹಂಸಲೇಖ ಗಾಯಕಿ : ಲತಾ ಹಂಸಲೇಖ ಹಸಿರು ಗಾಜಿನ ಬಳೆಗಳೇ ಸ್ತ್ರೀ ಕುಲದ ಶುಭ ಸ್ವರಗಳೇ ಈ ಕೈಗಳಿಗೆ ಶೃಂಗಾರವೇ ನೀವ್ ಘಲ್ಲೆಂದರೆ ಸಂಗೀತವೇ ನಿಲ್ಲದ ಗಾನ ನಿಮ್ಮದಮ್ಮಾ ||ಪಲ್ಲವಿ|| ತೊಟ್ಟಿಲಿನ ಕೂಸಿಗೆ ದೃಷ್ಟಿ ಇದು ತಾನೇ? ಮೊಡವೆಯ ವಯಸಿಗೆ ಒಡವೆ ಇದು ತಾನೇ? Read More