ಭಾಗ – 14

ಶಾರದಮ್ಮ, ಶಾಸ್ತ್ರಿಗಳಿಗೆ ದಿಕ್ಕೇ ತೋಚದಂತಾಗಿತ್ತು. ಮಕ್ಕಳಾದ ಪ್ರವಲ್ಲಿಕಾ, ಧಾರಿಣಿಯರಿಬ್ಬರೂ ಕಣ್ಮರೆಯಾಗಿಹೋಗಿದ್ದು ಅವರನ್ನು ದಿಗ್ಭಾಂತರನ್ನಾಗಿಸಿತ್ತು. ಆಕಾಶ ಮತ್ತು ಅಮೆರಿಕಾದಿಂದ ಬಂದಿದ್ದ ರಾಜೀವ ಅವರನ್ನು ಸಂತೈಸುವಲ್ಲಿ ವಿಫಲರಾಗಿದ್ದರು. ಧಾರಿಣಿ, ಪ್ರವಲ್ಲಿಕಾರ ಬಗ್ಗೆ ಅವರಿಗೂ ಸರಿಯಾದ ಮಾಹಿತಿ ತಿಳಿದಿರಲಿಲ್ಲ. ಪ್ರವಲ್ಲಿಕಾಳಿಂದ ’ತಾನು ಕ್ಷೇಮವಾಗಿದ್ದೇನೆ’ ಎಂಬ ಸಂದೇಶ ಬಂದಿದ್ದರೂ ಅವಳು ದುಬೈಗೆ ಹೋಗಿದ್ದೇಕೆ? ಅವಳನ್ನು ಅಲ್ಲಿಗೆ ಕರೆದೊಯ್ದವರಾರು ಎಂಬ ಶಾರದಮ್ಮನ ಪ್ರಶ್ನೆಗೆ Read More

ಹುಚ್ಚುಮನಸ್ಸಿನ ಹತ್ತುಮುಖಗಳು

ಈಚಿನ ದಿನಗಳಲ್ಲಿ ಜ್ಞಾನಪೀಠ ಪಡೆದ ಸಾಹಿತಿಗಳನ್ನು ಲೇವಡಿ ಮಾಡಲು ಬಳಸುತ್ತಿರುವ ’ಜ್ಞಾನಪಿತ್ಥ” ಪದ ಮೊದಲ ಬಾರಿ ಬಳಕೆಗೆ ತಂದವರಾರು? ಬೇರಾರೂ ಅಲ್ಲ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರೇ ಆಗಿರುವ ಡಾ.ಶಿವರಾಮ ಕಾರಂತರು! “ಹುಚ್ಚುಮನಸ್ಸಿನ ಹತ್ತುಮುಖಗಳು” ಎಂಬ ಕಾರಂತರ ಆತ್ಮಕಥೆಯಲ್ಲಿ ಈ ಬಗ್ಗೆ ಪ್ರಸ್ತಾಪವಿದೆ. ಜ್ಞಾನಪೀಠ ಪ್ರಶಸ್ತಿ ಪಡೆದ ನಂತರ ಅಭಿನಂದನಾ ಸಮಾರಂಭಗಳ ಬಗ್ಗೆ ಬರೆಯುತ್ತಾ ಕಾರಂತರು ಬರೆಯುತ್ತಾರೆ Read More

ನಾ.ಕಸ್ತೂರಿಯವರ ಅನರ್ಥ ಕೋಶ

ನಿನ್ನೆ, ನಾ.ಕಸ್ತೂರಿಯವರ ಅನರ್ಥಕೋಶ ಓದುತ್ತಿದ್ದೆ. ಓದುತ್ತಿರುವಾಗ ನನಗಂತೂ ತುಂಬಾ ನಗು. ಹೊಟ್ಟೆ ಹುಣ್ಣಾಗುವಂತೆ ನಗಿಸುವ ಹಾಸ್ಯ, ಬಿದ್ದು ಬಿದ್ದು ನಗುವಂತೆ ಮಾಡುವ ಹಾಸ್ಯ ಎನ್ನುವುದು ಇದ್ದರೆ ಅದು ಇದೇ ರೀತಿ ಇರುತ್ತದೇನೋ.  ಒಬ್ಬಳೇ ಓದಿಕೊಂಡು ನಗುವ ಬದಲು ನಿಮ್ಮೊಡನೆ ಹಂಚಿಕೊಂಡರೆ ಹೇಗೆ ಅನ್ನಿಸಿತು. ನನ್ನನ್ನು ತುಂಬಾ ನಗಿಸಿದ ಕೆಲವನ್ನು ಇಲ್ಲಿ ಬರೆಯುತ್ತಿದ್ದೇನೆ. ಇದನ್ನು ಓದಿ ನಿಮಗೆ ನಗುವೇ ಬರದಿದ್ದರೆ Read More

ಭಾಗ – 13

ಭರತಖಾನ ಈಗ ಪ್ರವಲ್ಲಿಕಾಳ ಕಡೆಗೆ ತಿರುಗಿದ. ನೋಡಿದಷ್ಟೂ ನೋಡಬೇಕೆನಿಸುವ ಚೆಲುವಿನ ಮುಖ. ಆದರೆ ಈಗ ಅವನಿಗೆ ಸಮಯವಿಲ್ಲ. “ವಲ್ಲೀ, ನಾನು ಬರುವದು ರಾತ್ರಿಯಾಗುತ್ತದೆ. ಬಾತ್ ರೂಮ್ ಉಪಯೋಗಿಸ್ಕೊ. ಕಿಚನ್ ನಲ್ಲಿ ಬೇಕಾದ್ದನ್ನು ಮಾಡಿಕೊಂಡು ತಿನ್ನು. ಆರಾಮಾಗಿ ಟೈಮ್ ಕಳೆ. ಇಂದೇ ನಿನ್ನ ಸುಹಾಗ್ ರಾತ್. …..ತಿಳಿಯಿತೆ? ನಿನಗೆ ಎರಡು options. ಒಂದು ನನ್ನೊಡನೆ ನಿಕಾಹ್ ಮಾಡಿಕೊಂಡು Read More

ಭಾಗ – 12

ಧಾರಿಣಿಯ ಸುರಕ್ಷತ ವಾಪಸಾತಿಗಾಗಿ ಶಾಸ್ತ್ರಿಗಳು ಇಟ್ಟುಕೊಂಡಿದ್ದ ಪೂಜೆಗೆ ಕೇಶವ ದಂಪತಿಗಳೂ ಪ್ರವಲ್ಲಿಕಾಳೂ ಹಳ್ಳಿಗೆ ಬಂದಿದ್ದರು.ಅಂದು ಬಂದ ಕಾಗದಗಳನ್ನು ಪೋಸ್ಟ್ ಮ್ಯಾನ್ ನಿಂದ ತೆಗೆದು ಕೊಂಡ ಪ್ರವಲ್ಲಿಕಾ ಎಲ್ಲವನ್ನೂ ಒಡೆದು ನೋಡುತ್ತಿದ್ದಳು. ತಾವು ಪೋಸ್ಟ್ ಮಾಡಿದ ಕಾಂತಿಯ ಜಾತಕವೂ ಅದರಲ್ಲಿತ್ತು ನೋಡು ನಮ್ ಪೋಸ್ಟಲ್ ಸಿಸ್ಟಮ್ಮು ನಾವು ಬಂದ ಮೇಲೆ ಇದು ಬಂದಿದೆ ಅಂತ ಹೇಳುತ್ತಾ ಅದನ್ನು Read More