ವಿಶ್ವಭಾರತಿಗೆ ಕನ್ನಡದಾರತಿ

ಕವಿ – ಚೆನ್ನವೀರ ಕಣವಿ ಹಾಡು ಕೇಳಿ ವಿಶ್ವವಿನೂತನ, ವಿದ್ಯಾಚೇತನ, ಸರ್ವಹೃದಯ ಸಂಸ್ಕಾರಿ ಜಯಭಾರತಿ, ಕರುನಾಡ ಸರಸ್ವತಿ ಗುಡಿಗೋಪುರ ಸುರಶಿಲ್ಪ ಕಲಾಕೃತಿ ಕೃಷ್ಣೆ, ತುಂಗೆ, ಕಾವೇರಿ ಪವಿತ್ರಿತ ಕ್ಷೇತ್ರ ಮನೋಹಾರಿ. ವಿಶ್ವವಿನೂತನ…………………….||೧|| ಗಂಗ, ಕದಂಬಾ, ರಾಷ್ಟ್ರಕೂಟ ಬಲ ಚಲುಕ್ಯ, ಹೊಯ್ಸಳ,ಬಲ್ಲಾಳ ಹುಕ್ಕ,ಬುಕ್ಕ,ಪುಲಕೇಶಿ, ವಿಕ್ರಮರ ಚೆನ್ನಮ್ಮಾಜಿಯ ವೀರಶ್ರೀ. ವಿಶ್ವವಿನೂತನ…………………….||೨|| ಆಚಾರ್ಯತ್ರಯ ಮತಸಂಸ್ಥಾಪನ ಬಸವಾಲ್ಲಮ ಅನುಭಾವ ನಿಕೇತನ ಶರಣ, Read More

ಬಂದದ್ದೆಲ್ಲಾ ಬರಲಿ

ರಚನೆ – ಪುರಂದರದಾಸರು ಗಾಯಕಿಯರು – Bombay sisters ಹಾಡು ಕೇಳಿ ಬಂದದ್ದೆಲ್ಲಾ ಬರಲಿ ಗೋವಿಂದನ ದಯ ನಮಗಿರಲಿ ||ಪ|| ಮಂದರಧರ ಗೋವಿಂದ ಮುಕುಂದನ ಸಂದರುಶನ ಒಂದಿದ್ದರೆ ಸಾಲದೇ ||ಅನು|| ಆರು ಅರಿಯದಿರಲೆನ್ನ – ಮುರಾರಿಯು ವರದ ಪ್ರಸನ್ನ ತೋರುವ ದುರಿತದ ಬೆನ್ನ – ಭವಹಾರಿ ಕೃಪಾಂಬುಧಿ ಚೆನ್ನ || ಶ್ರೀರಮಣನ ಶ್ರೀ ಚರಣ ಸೇವಕರಿಗೆ Read More

ಹಿಂದುಗಳ ಭಾಗ್ಯವಿನ್ನೆಂದು ನೀ ತೆರೆವೆ ?

ಕವಿ : ಮಂಜೇಶ್ವರ ಗೋವಿಂದ ಪೈ (೧೮೮೩-೧೯೬೩) ಪ್ರಥಮ ಪ್ರಭಾತದಿಂದೆನಿತೊ ವರಮಿರದೆ ನೀನೊಡೆಯ ನಮ್ಮ ಭಾರತವ ಕಾದಿರುವೆ ! ಬಳಿಕೆಮ್ಮನೇಂ ಪರಾಧೀನತೆಗೆ ತೊರೆದೆ ? ಮರಳಿ ಹಿಂದುಗಳ ಭಾಗ್ಯವನೆಂದು ತೆರೆವೆ ? ವರುಷ ಹಲನೂರಾಯ್ತು, ನಮಗಿಲ್ಲ ನೋಡ ಸ್ವಾತಂತ್ರ್ಯ ! ನಮ್ಮ ದುರ್ದಶೆಯನೆಂದರಿವೆ ? ಮನುಜರಲ್ಲವೆ? ನಮಗೆ ಮನುಜತನ ಬೇಡಾ? ಅಕಟ ಹಿಂದುಗಳ ಭಾಗ್ಯವನೆಂದು ತೆರೆವೆ Read More

ಭಾಗ-7

ಕಾಂತಿ ಕೋಪದಿಂದ ಧುಮುಗುಟ್ಟುತ್ತಾ ರೂಮಿಗೆ ಬಂದಾಗ ಪ್ರವಲ್ಲಿಕಾ ಅಕ್ಕ ಧಾರಿಣಿಗೆ ತಾನು ಭರತಖಾನನ ಬಂಧನದಿಂದ ತಪ್ಪಿಸಿಕೊಂಡು ಬಂದ ಕಥೆಯನ್ನು ಬಣ್ಣಬಣ್ಣವಾಗಿ ಹೇಳಿ ಮುಗಿಸುತ್ತಿದ್ದಳು. ಧಾರಿಣಿ ಇವರುಗಳ ರೂಮಿನಲ್ಲೇ `ಗೆಸ್ಟ್’ಎಂದು ಇರುವುದಾದ್ದರಿಂದ ಧಾರಿಣಿಗೂ ಕಾಂತಿಗೂ ಕೆಲವೇ ಸಮಯದಲ್ಲಿ ಚೆನ್ನಾದ ಸ್ನೇಹ ಬೆಳೆದಿತ್ತು…ಕಾಂತಿ ಪ್ರವಲ್ಲಿಕಾ ತರ `ಪುಕ್ಕಲು ಪಾರ್ಟಿ’ಅಲ್ಲ ಧಾರಿಣಿಯಷ್ಟಲ್ಲದಿದ್ದರೂ ತಕ್ಕಷ್ಟು ಧೈರ್ಯವಂತೆ ಜೊತೆಗೆ ಅನ್ಯಾಯ ಕಂಡರೆ ಸಿಡಿದು Read More

ಭಾಗ – 6

ಶಾರದಮ್ಮನರಿಗೆ ಧಾರಿಣಿ ಗಂಡನನ್ನು ಅಮೆರಿಕದಲ್ಲಿಯೇ ಬಿಟ್ಟು ಬೆಂಗಳೂರಿಗೆ ಹಿಂತಿರುಗಿದ್ದು ಹಿಡಿಸಲಿಲ್ಲ. ಧಾರಿಣಿ ಏನೇ ಕಾರಣ ಹೇಳಿದರೂ ಅವರಿಗೆ ಅದು ಒಪ್ಪಿಗೆಯಾಗಲಿಲ್ಲ. ಮಗನಂತೂ ತಮ್ಮ ಕೈಬಿಟ್ಟುಹೋಗಿದ್ದಾಯಿತು, ಹೆಣ್ಣು ಮಕ್ಕಳಾದರೂ ಸಂಸಾರ ಮಾಡಿಕೊಂಡು ನೆಮ್ಮದಿಯಾಗಿರಲಿ ಎಂದು ಅವರ ಆಸೆಯಾಗಿತ್ತು. ಆದರೆ ಧಾರಿಣಿ ಯಾರ ಮಾತನ್ನು ಕೇಳುವವಳಲ್ಲವೆಂದು ಅವರಿಗೆ ತಿಳಿದಿತ್ತು. ಶಾಸ್ತ್ರಿಗಳು ಮಗನ ಸಾವಿನ ಸುದ್ದಿ ಕೇಳಿದಾಗಿನಿಂದ ಕುಸಿದುಹೋಗಿದ್ದವರು ಚೇತರಿಸಿಕೊಂಡಿರಲೇ Read More