ಮಾತು – ಚೆನ್ನವೀರ ಕಣವಿ

ಕವಿ : ಚೆನ್ನವೀರ ಕಣವಿ ಮುಂಜಾವದಲಿ ಹಸಿರು ಹುಲ್ಲು ಮಕಮಲ್ಲಿನಲಿ ಪಾರಿಜಾತವು ಹೂವು ಸುರಿಸಿದಂತೆ, ಮುಟ್ಟಿದರೆ ಮಾಸುತಿಹ ಮಂಜುಹನಿ ಮುತ್ತಿನಲಿ ಸೃಷ್ಟಿ ಸಂಪೂರ್ಣತೆಯ ಬಿಂಬಿಪಂತೆ ; ಮೆಲ್ಲೆದೆಯ ಸವಿಯೊಲುಮೆ ಕರಗಿ ಕಂಬನಿಯಾಗಿ ಹೆಣ್ಣ ಕಣ್ಣಂಚಿನಲಿ ತುಳುಕುವಂತೆ, ಸುಳಿಗಾಳಿಯೊಂದಿನಿತು ಸೂಸಿ ಬಂದರೂ ಸಾಕು; ಮರವನಪ್ಪಿದ ಬಳ್ಳಿ ಬಳುಕುವಂತೆ ; ನಾವು ಆಡುವ ಮಾತು ಹೀಗಿರಲಿ ಗೆಳೆಯ, ಮೃದುವಚನ Read More

ಉದಯ ಟಿವಿ ಮತ್ತು someವೇದನೆ

ಉದಯ ಟಿವಿ ವೀಕ್ಷಕರಿಗೆ ಎರಡು ಸಂತೋಷದ ಸುದ್ದಿಗಳಿವೆ.ಉದಯ ಟಿವಿಯಲ್ಲಿ ಕೊನೆಗೂ “ಸಂವೇದನೆ” ಎಂಬ ಒಂದು ಉತ್ತಮ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಹಿಂದೆ ಶೈಲಜಾ ಸಂತೋಷ್ ನಡೆಸಿಕೊಡುತ್ತಿದ್ದ “ಪರಿಚಯ” ಕಾರ್ಯಕ್ರಮದ ಮಾದರಿಯದು. ಈ ಬಾರಿ ಇದನ್ನು ಈಶ್ವರ ದೈತೋಟ ನಡೆಸಿಕೊಡುತ್ತಿದ್ದಾರೆ. ಶೈಲಜಾ ಸಂತೋಷ್ ಸಾವಿರಕ್ಕೂ ಹೆಚ್ಚು ಕಂತುಗಳಲ್ಲಿ ಬಹಳಷ್ಟು ಪ್ರಮುಖರನ್ನು ಮಾತಾಡಿಸಿರುವುದರಿಂದ ದೈತೋಟರ ಕೆಲಸ ಕಷ್ಟವಿದೆ. ಈವರೆಗೆ Read More

ಪೇಪರ್ ರಂಪ ನೀವೇನು ಮಾಡ್ತೀರಿ?

ಅಮೆರಿಕದಲ್ಲಿ ಎಲ್ಲವೂ ಹೆಚ್ಚು. ಉಟಾನೇ ಬೇಡ ಅಂತ ಒಂದು ಲೋಟ ಹಾಲು ಕುಡಿದರೂ ಹಾಲಿನಲ್ಲೂ ಸಮೃದ್ಧಿಯಾಗಿರುವ ಪೌಷ್ಟಿಕಾಂಶಗಳಿಂದ ಮೈಗೆ ಸೇರುವ ಕೊಬ್ಬು ಹೆಚ್ಚು. ಅದೇ ತರ ಇಲ್ಲಿ ಪೇಪರ್ ರಂಪವೂ ಹೆಚ್ಚು! ಪೇಪರ್ ರಂಪ ಅಂದರೆ ಗೊತ್ತಾಗಲಿಲ್ವಾ? ನಿಮ್ಮನೆಯಲ್ಲಿ ಬಂದು ಬಿದ್ದು ಚೆಲ್ಲಾಡಿಹೋಗುವ ಪೇಪರ್, ಬಿಲ್, broucureಗಳು ….ಮುಂತಾದ ಕಾಗದ ಸಂಬಂಧೀ ಕಸ. ಇಲ್ಲಿ ಪತ್ರಿಕೆ Read More

ಅತಿಥಿ ಎಂದರೆ ಯಾರು?

ಸಂಪದದಲ್ಲಿ “ಮನುಧರ್ಮಶಾಸ್ತ್ರ” ಪುಸ್ತಕ ಓದಲು ಸಿಕ್ಕಿತು. ಲೇಖಕರು ಎನ್.ಕೆ ನರಸಿಂಹಮೂರ್ತಿ. ಅಲ್ಲಿ ತಂದಿರಿಸಿದ್ದ ಸುನಿಲ ಜಯಪ್ರಕಾಶ್ ಅವರಿಗೆ ಧನ್ಯವಾದಗಳು. ಆ ಪುಸ್ತಕದಲ್ಲಿ ಅತಿಥಿ ಪದಕ್ಕಿದ್ದ ಅರ್ಥ – ಈಗ ಬಳಕೆಯಲ್ಲಿರುವುದಕ್ಕಿಂತ ಬೇರೆಯಾಗಿರುವುದು ತಿಳಿದು ಆಶ್ಚರ್ಯವಾಯಿತು. ಬರಹ ನಿಘಂಟಿನ ಪ್ರಕಾರ – ಅತಿಥಿಯೆಂದರೆ, ಆಮಂತ್ರಣವನ್ನು ಪಡೆದು ಯಾ ಪಡೆಯದೆ ಮನೆಗೆ ಬಂದ ವ್ಯಕ್ತಿ.   ಮನೆಗೆ ಬರುವ ನೆಂಟರು, ಸ್ನೇಹಿತರನ್ನು Read More