wordpress – help
ತುಳಸಿವನದಲ್ಲಿ ,ಕಾಮೆಂಟ್ಸ್ moderate ಮಾಡಲು ಶುರುಮಾಡಿದ ಮೇಲೆ spam ಬರುವುದು ನಿಂತಿತ್ತು. ಈಗ ಮತ್ತೆ ಬರತೊಡಗಿವೆ. ಇದನ್ನು ತಡೆಯೋದು ಹೇಗೆ? (delete ಮಾಡುವುದು ಬಿಟ್ಟು ಬೇರೇನಾದರೂ ಉಪಾಯ) wordpress ಬಳಸಿ ಅನುಭವವಿದ್ದವರು ತಿಳಿಸಿ.
ಕನ್ನಡಮ್ಮನ ದೇವಾಲಯ
ತುಳಸಿವನದಲ್ಲಿ ,ಕಾಮೆಂಟ್ಸ್ moderate ಮಾಡಲು ಶುರುಮಾಡಿದ ಮೇಲೆ spam ಬರುವುದು ನಿಂತಿತ್ತು. ಈಗ ಮತ್ತೆ ಬರತೊಡಗಿವೆ. ಇದನ್ನು ತಡೆಯೋದು ಹೇಗೆ? (delete ಮಾಡುವುದು ಬಿಟ್ಟು ಬೇರೇನಾದರೂ ಉಪಾಯ) wordpress ಬಳಸಿ ಅನುಭವವಿದ್ದವರು ತಿಳಿಸಿ.
ನೀವು ಸುದ್ದಿಯ ಹಸಿವಿನವರಾಗಿದ್ದರೆ, ಡಿ.ಎಚ್.ಶಂಕರ ಮೂರ್ತಿಯವರು ಪ್ರಾರಂಭಿಸಿದ ಟಿಪ್ಪೂ ವಿವಾದದ ಕುರಿತು ,ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಬರುತ್ತಿರುವ ಲೇಖನ ಸರಣಿಗಳನ್ನು ಗಮನಿಸಿಯೇ ಇರುತ್ತೀರಿ. ಕನ್ನಡದ ಪ್ರಮುಖ ಸಾಹಿತಿಗಳು/ವಿದ್ವಾಂಸರಿಗೆ, ತಮ್ಮ ಸತ್ವಪೂರ್ಣ ಲೇಖನಗಳ ಮೂಲಕ. ಒಂದು ಅರ್ಥಪೂರ್ಣ, ಮುಕ್ತ ಸಂವಾದ ನಡೆಸಲು ವಿ.ಕ ವೇದಿಕೆ ಒದಗಿಸಿಕೊಟ್ಟಿದೆ. ಮೊಟ್ಟ ಮೊದಲು ಆಧಾರಗಳ ಕಡತವನ್ನೇ ಹೊತ್ತು ಆಖಾಡಕ್ಕಿಳಿದಿದ್ದು ಎಸ್.ಎಲ್.ಭೈರಪ್ಪನವರು. (ಚಿದಾನಂದ ಮೂರ್ತಿ, ಸೂರ್ಯನಾಥ್ ಕಾಮತ್ ಲೇಖನಗಳು ಈ ಮುಂಚೆ ಪ್ರಕಟವಾಗಿವೆ.) Read More
ನಿಮಗೆಲ್ಲರಿಗೂ ದಸರ ಹಬ್ಬದ ಹಾರ್ದಿಕ ಶುಭಾಶಯಗಳು! ಈ ಬ್ಲಾಗಿನಲ್ಲಿ ವಿಜಯದಶಮಿ ಹಬ್ಬದ ಬಗೆಗೆ ಮಾತಾಡಿಕೊಂಡಿದ್ದಾರೆ. ನನಗೂ ಅಷ್ಟೇ. ವಿಜಯದಶಮಿಯನ್ನೂ ಸೇರಿಸಿಕೊಂಡ ದಸರಾ ಹಬ್ಬವೇ ತುಂಬಾ ಇಷ್ಟ. ಇದು ಎಲ್ಲಾ ಹಬ್ಬಗಳಂತಲ್ಲದೆ ನಮ್ಮ ಭಾವನೆಗಳೊಡನೆ ಬೆಸೆದುಕೊಂಡಿರುವ ಹಬ್ಬ. ನಮ್ಮ ನಾಡು-ನುಡಿಗಳೊಂದಿಗೆ ಗುರುತಿಸಿಕೊಂಡಿರುವ ಹಬ್ಬ. ಕುಲದೇವರಾದ ತಿರುಪತಿ ತಿಮ್ಮಪ್ಪನ ಮದುವೆ ನಡೆದಿದ್ದು ಈಗಲೇ ಎಂಬುದು ನಮ್ಮ ಮನೆಯಲ್ಲಿ ಗರಿಗೆದರುತ್ತಿದ್ದ ಸಂಭ್ರಮಕ್ಕೆ ಮತ್ತೊಂದು ಕಾರಣ. ಹತ್ತು ದಿನವೂ ನಿರಂತರವಾಗಿ ಉರಿಯುವ ತುಪ್ಪದ ದೀಪಗಳು, Read More
ಚಿತ್ರ – ಶುಭಂ (೨೦೦೫) ಸಾಹಿತ್ಯ – ಕವಿರಾಜ್ ಸಂಗೀತ – ಗುರುಕಿರಣ್ ಗಾಯಕಿ – ಚಿತ್ರ ಹಾಡು ಕೇಳಿ ಹನಿ ಹನಿ ಇಬ್ಬನಿನ ಬಾಚಿ ಕುಡಿಯೋ ಆಸೆ ಚಿಲಿಪಿಲಿ ಹಕ್ಕಿ ನಿನ್ನ ಭಾಷೆ ಕಲಿಯೋ ಆಸೆ ಮುಗಿಲ ತಂಪಲಿ ಕೊಳಲ ಇಂಪಲಿ ಅರಳೋ ಮೊಗ್ಗಿನ ಹರಡೋ ಕಂಪಲಿ ಬೆರೆಯೋ ನೂರಾಸೆಯು ಹನಿ ಹನಿ ಇಬ್ಬನಿನ Read More
ನಿನ್ನೆ ಸಂಜೆ ದಿನಸಿ ಪದಾರ್ಥಗಳನ್ನು ತಳ್ಳುಗಾಡಿಗಳಲ್ಲಿ ತುಂಬಿಕೊಳ್ಳುತ್ತಿದ್ದೆ. ತರಕಾರಿಗಳು ಎಂದಿನಂತಿಲ್ಲದೆ ಬಹಳ ಕಡಿಮೆ ಪ್ರಮಾಣದಲ್ಲಿ ಇದ್ದವು. ಅವೂ ಕೂಡ ತಾಜಾ ಇರಲಿಲ್ಲ. ಕ್ಯಾಬೇಜ್, ಕಾಲಿಫ್ಲವರಿಗೆ ತುಂಬಾ ರಾಸಾಯನಿಕ ಸಿಂಪಡಿಸಿರುತ್ತಾರೆ, ದ್ರಾಕ್ಷಿಯಂತೂ ವಿಷದಲ್ಲಿಯೇ ಬೆಳೆಯುವ ಹಣ್ಣು ಎಂದು ಬರೆದು, ಪೆಜತ್ತಾಯರು ಬೇರೆ ಹೆದರಿಸಿದ್ದರು. ಇಲ್ಲಿ ಬೆಳೆಯುವ ಸೊಪ್ಪುಗಳಿಗೆಲ್ಲ ಏನೋ ರೋಗ ಬಂದಿದೆಯಂತೆ ಎಂದು ಎರಡು ದಿನದ ಹಿಂದೆ ಟೀವಿ ವಾರ್ತೆಯಲ್ಲಿ ಬಂದಿತ್ತು. Read More