ಬೆಂಕಿಬಿದ್ದ ಕಾವೇರಿಯ ನೆನಪಲ್ಲಿ
ಪ್ರತಿಬಾರಿ ಭಾರತ ಪ್ರವಾಸಕ್ಕೆ ಮುನ್ನ ನಾನೊಂದು To do ಪಟ್ಟಿ ತಯಾರಿಸುತ್ತೇನೆ – ಬಹುಶಃ ಬಹುಪಾಲು ಅನಿವಾಸಿಗಳು ಮಾಡುವ ಹಾಗೇ. ಅಲ್ಲಿಂದ ಈ ಬಾರಿ ತರಬೇಕಾದ್ದೇನು? ಈ ಬಾರಿ ಯಾರನ್ನು ತಪ್ಪದೆ ಭೇಟಿ ಮಾಡಬೇಕು? ಯಾವೆಲ್ಲಾ ಊರುಗಳನ್ನು ಸುತ್ತಬೇಕು? ಆಪತ್ತು ಎದುರಾದಾಗ ಮುಳುಗದಂತೆ ಕೈಹಿಡಿದು ಮೇಲೆತ್ತಿದ ಯಾವೆಲ್ಲಾ ದೈವ ಸನ್ನಿಧಿಗಳಿಗೆ ಮುಡಿಪು ಒಪ್ಪಿಸಬೇಕು? ವಿದ್ಯಾರ್ಥಿ ಭವನದ Read More