ಬೆಂಕಿಬಿದ್ದ ಕಾವೇರಿಯ ನೆನಪಲ್ಲಿ

ಪ್ರತಿಬಾರಿ ಭಾರತ ಪ್ರವಾಸಕ್ಕೆ ಮುನ್ನ ನಾನೊಂದು To do ಪಟ್ಟಿ ತಯಾರಿಸುತ್ತೇನೆ – ಬಹುಶಃ ಬಹುಪಾಲು ಅನಿವಾಸಿಗಳು ಮಾಡುವ ಹಾಗೇ. ಅಲ್ಲಿಂದ ಈ ಬಾರಿ ತರಬೇಕಾದ್ದೇನು? ಈ ಬಾರಿ ಯಾರನ್ನು ತಪ್ಪದೆ ಭೇಟಿ ಮಾಡಬೇಕು? ಯಾವೆಲ್ಲಾ ಊರುಗಳನ್ನು ಸುತ್ತಬೇಕು? ಆಪತ್ತು ಎದುರಾದಾಗ ಮುಳುಗದಂತೆ ಕೈಹಿಡಿದು ಮೇಲೆತ್ತಿದ ಯಾವೆಲ್ಲಾ ದೈವ ಸನ್ನಿಧಿಗಳಿಗೆ ಮುಡಿಪು ಒಪ್ಪಿಸಬೇಕು? ವಿದ್ಯಾರ್ಥಿ ಭವನದ Read More

ಶೆಟ್ಟಿ ಶಗಣಿ ತಿಂದ ಹಾಗೆ….

‘ಶೆಟ್ಟಿ ಶಗಣಿ ತಿಂದ ಹಾಗೆ’ – ಇದು ನಮ್ಮ ಸಂಬಂಧಿಗಳ, ತೀರಾ ಆಪ್ತ ಸ್ನೇಹಿತರ ವಲಯದಲ್ಲಿ ಪ್ರಚಲಿತವಾಗಿರುವ ಒಂದು ತಮಾಷೆಯ ನುಡಿಗಟ್ಟು. , ‘ಬೇಡ ನೋಡು, ಕೊನೆಗೆ ಶೆಟ್ಟಿ ಆಗುತ್ತೀಯಾ…” , ‘ಅಯ್ಯೋ ಎಷ್ಟು ಹೇಳಿದರೂ ಕೇಳಲಿಲ್ಲ, ಕೊನೆಗೆ ನೋಡು, ಶೆಟ್ಟಿ ಶಗಣಿ ತಿಂದ ಹಾಗಾಯ್ತು’ ಎಂದು ಬೇಸ್ತುಬಿದ್ದವರನ್ನು – ನಮ್ಮ ಮಾತಿನಲ್ಲಿಯೇ ಹೇಳುವುದಾದರೆ ಗುಂಡಿಗೆ Read More

ಎಹೆಸಾನ್ ತೇರಾ ಹೋಗಾ ಮುಝ್ ಪರ್…..

“ಮೈ ಇನ್ ಪರ್ ಕೊಯಿ ಎಹಸಾನ್ ನಹಿ ಕರನಾ, ಬಲ್ ಕೀ ಯೆ ಮುಜ್ ಪರ್ ಎಹಸಾನ್ ಕರ ರಹೆ ಹೈ” – ಝೀ ಟಿವಿಯ ಯಾವುದೋ ಸಿನಿಮಾವೊಂದರ ನಡುವೆ ಮೂಡಿ ಬಂದ ಈ ಸಂಭಾಷಣೆ ನನ್ನ ಮನಸ್ಸನ್ನು ಸೆಳೆಯಿತು. ಈ ಅರ್ಥ ಬರುವ ಸಂಭಾಷಣೆ ಬಹಳಷ್ಟು ಸಲ ಕೇಳಿದ್ದರೂ, ಈ ಬಾರಿ ಮಾತ್ರ ನನಗೆ Read More

ಚರ್ಚೆಗಳಿಂದೇನಾದೀತು?

ಅಂತರ್ಜಾಲದ ವಿವಿಧ ಸಮುದಾಯಗಳಲ್ಲಿ ನಡೆಯುವ ಚರ್ಚೆ, ವಾದಗಳನ್ನು ನೋಡಿದಾಗ ಅನಿಸಿದ್ದು ಹೀಗೆ: ಯಾವುದೇ ವಿಷಯದ ಬಗ್ಗೆ ನಡೆಯುವ ಚರ್ಚೆಗಳಿಂದ ಏನಾದರೂ ಪ್ರಯೋಜನವಾದೀತೆ? ಚರ್ಚೆಯಲ್ಲಿ ಭಾಗವಹಿಸುವವರಿಗೆ, ಭಾಗವಹಿಸದೆ ಸುಮ್ಮನೆ ನೋಡುವ ಮೂಕ ಪ್ರೇಕ್ಷಕರಿಗೆ ಒಂದಿಷ್ಟು ಹೊಸ ವಿಷಯಗಳು ತಿಳಿದು ಬರಬಹುದು, ಕಾಲಕ್ಷೇಪವೂ ಆಗಬಹುದು ಎಂಬುದನ್ನು ಅಲ್ಲಗಳೆಯುವಂತಿಲ್ಲವಾದರೂ, ಅದಕ್ಕಿಂತ ಹೆಚ್ಚಿನದೇನಾದರೂ ನಿಜವಾಗಿಯೂ ಸಾಧ್ಯವಿದೆಯೇ? ಕೆಲವು ದಿನಗಳ ಹಿಂದೆ ಇಮೈಲ್ Read More