ಪುಸ್ತಕ, ಲೇಖಕರನ್ನು ಊಹಿಸುತ್ತೀರಾ?

ಭಾರತದ ಮುಖ್ಯ ಭೂಮಿ ದೂರಾಗತೊಡಗಿತು. ಸರಿಯುತ್ತಿದ್ದ ಭಾರತವನ್ನು ಸುಮಾರು ಹೊತ್ತು ಸುಮಾರು ಹೊತ್ತು ವೀಕ್ಷಿಸಿದ ಚಂದ್ರು ನನ್ನತ್ತ ತಿರುಗಿ ನನ್ನ ಕೈಕುಲುಕಿದರು. ನಾನು ಅವರತ್ತ ತಿರುಗಿ ಏಕೆನ್ನುವಂತೆ ನೋಡಿದೆ. “ಈ ದೇಶವನ್ನು ಒಂದು ಸಾರಿಯಾದರೂ ನಮ್ಮ ಜೀವಿತದಲ್ಲಿ ಬಿಟ್ಟು ಹೋಗುತ್ತಿದ್ದೆವಲ್ಲ” ಎಂದರು. ನನಗೆ ಭಾರತದ ಭಯಾಜನಕ ಸ್ವರೂಪ ಒಮ್ಮೆಲೆ ಕಣ್ಣಿಗೆ ಕಟ್ಟಿತು. “ದರಿದ್ರ ದೇಶ. ನೋಡಿ Read More

ಅತಿಥಿ ಎಂದರೆ ಯಾರು?

ಸಂಪದದಲ್ಲಿ “ಮನುಧರ್ಮಶಾಸ್ತ್ರ” ಪುಸ್ತಕ ಓದಲು ಸಿಕ್ಕಿತು. ಲೇಖಕರು ಎನ್.ಕೆ ನರಸಿಂಹಮೂರ್ತಿ. ಅಲ್ಲಿ ತಂದಿರಿಸಿದ್ದ ಸುನಿಲ ಜಯಪ್ರಕಾಶ್ ಅವರಿಗೆ ಧನ್ಯವಾದಗಳು. ಆ ಪುಸ್ತಕದಲ್ಲಿ ಅತಿಥಿ ಪದಕ್ಕಿದ್ದ ಅರ್ಥ – ಈಗ ಬಳಕೆಯಲ್ಲಿರುವುದಕ್ಕಿಂತ ಬೇರೆಯಾಗಿರುವುದು ತಿಳಿದು ಆಶ್ಚರ್ಯವಾಯಿತು. ಬರಹ ನಿಘಂಟಿನ ಪ್ರಕಾರ – ಅತಿಥಿಯೆಂದರೆ, ಆಮಂತ್ರಣವನ್ನು ಪಡೆದು ಯಾ ಪಡೆಯದೆ ಮನೆಗೆ ಬಂದ ವ್ಯಕ್ತಿ.   ಮನೆಗೆ ಬರುವ ನೆಂಟರು, ಸ್ನೇಹಿತರನ್ನು Read More

ಬೀchi ಬಂದರು ದಾರಿ ಬಿಡಿ!

  ಈ ವಾರಾಂತ್ಯದ ವಿನೋದಕ್ಕೆ ಆಗಮಿಸಿರುವ ಮುಖ್ಯ ಅತಿಥಿ ಬೀchi.  ಇದನ್ನೋದಿ ,  ಅರ್ಥಕೋಶಕ್ಕಿಂತ ಅನರ್ಥಕೋಶವೇ ಹೆಚ್ಚು ಇಷ್ಟವಾಗುವ ಅಪಾಯವೂ ಇದೆ,ಎಚ್ಚರಿಕೆ! 🙂 ಅನರ್ಥ – ಅಪಾರ್ಥಗಳು : (ಬೀchi – ತಿಂಮ ರಸಾಯನದಿಂದ) ಗಣಪತಿ – ಕಾಲಾರು ತಲೆ ಮೂರು ತ್ರೈಮೂರ್ತಿಯಲ್ಲ, ಬಾಲಂಗಳೆರಡು ಕಿವಿ ನಾಲ್ಕು ಮೃಗವಲ್ಲ, ನಾಲಿಗೆಯು ನಾಲ್ಕುಂಟು ವಿಪರೀತವಲ್ಲ, ಸರ್ಪವನ್ನು ಧರಿಸಿ ಮೂಷಿಕದ ಮೇಲಿರುವ ಗಣಪತಿ. Read More