ಭಾಗ – 19

ಶಾಸ್ತ್ರಿಗಳ ವೈಕುಂಠ ಸಮಾರಾಧನೆಗೆಂದು ಹಳ್ಳಿಗೆ ಬಂದಿದ್ದ ರಾಜೀವನ ತಾಯಿ ಇಂದಿರಮ್ಮ ಬೀಗಿತ್ತಿಯನ್ನು ಸಮಾಧಾನ ಪಡಿಸುವುದರಲ್ಲಿ ಒಂದಿಷ್ಟು ಯಶಸ್ವಿ ಯಾಗಿದ್ದರು ರಾಜೀವನ ತಂಗಿ ಕವಿತಾಳೂ ಮನೆಯಲ್ಲಿ ಓಡಾಡಿಕೊಂಡು ಅದೂ ಇದೂ ಕೆಲಸ ಮಾಡಿಕೊಂಡು ಇದ್ದಳು ಈ ಕಾರಣಕ್ಕಾಗಿಯೇ ಅವರು ವಾಪಸ್ಸು ಹೊರಟಾಗ ಆಕಾಶ ಅವ್ರನ್ನು ಇನ್ನೊಂದಷ್ಟು ದಿನ ಹಳ್ಳಿಯಲ್ಲೇ ಇರುವಂತೆ ಹೇಳಿ ಬಲವಂತವಾಗಿ ಒಪ್ಪಿಸಿದ. ಕವಿತಾಗೆ ಇದರಿಂದ Read More

ಭಾಗ – 18

ಸುದ್ದಿ ತಿಳಿದು ಬೆಂಗಳೂರಿಂದ ರಾಜೀವ, ಆಕಾಶ, ಜೆನ್ನಿ, ಹ್ಯಾರಿ, ಕೇಶವ ಮತ್ತವನ ಸಂಸಾರ, ಎಲ್ಲರೂ ಹಳ್ಳಿಗೆ ಬಂದಿಳಿದರು. ಬಹಳಷ್ಟು ಚರ್ಚೆಗಳ ಬಳಿಕ ಹ್ಯಾರಿ ತಾತನ ಸಂಸ್ಕಾರ ಮಾಡುವುದೆ ಸೂಕ್ತವೆಂದು ಎಲ್ಲರಿಗೂ ತೋಚಿತು, ಆದರೆ ಆತನಿಗೆ ಉಪನಯನವಾಗಿಲ್ಲ ಎನ್ನುವುದನ್ನು ಶಾರದಮ್ಮ ಸೂಚಿಸಿದಾಗ ರಾಜೀವ ತಾನು ಮಾಡುವುದಾಗಿ ಮುಂದೆ ನಿಂತ. ಎಲ್ಲರ ಸಮ್ಮತಿಯಿತ್ತು, ಧಾರಿಣಿಯ ಗೈರುಹಾಜರಿಯ ನೋವಿನ ಜೊತೆಗೆ. Read More

ಭಾಗ – 17

ರಾತ್ರಿ ಎಂಟರ ಸಮಯ. ಹುಡುಗಿಯರ ಹಾಸ್ಟೆಲ್ಲಿನಲ್ಲಿ, ಮಾಲಾ ಟಿ.ವಿ. ನೋಡುತ್ತ ಕುಳಿತಿದ್ದಳು. ಸಮಾಚಾರ ಪ್ರಾರಂಭವಾಯಿತು. “ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಯೋಧರೊಂದಿಗೆ ನಡೆದ ಎನ್ ಕೌಂಟರ್ ದಲ್ಲಿ ಭರತಖಾನ ಎನ್ನುವ ಕುಖ್ಯಾತ ಭಯೋತ್ಪಾದಕ ಕೊಲ್ಲಲ್ಪಟ್ಟಿದ್ದಾನೆ.” ಎಂದು ಸುದ್ದಿ ವಾಚಕರು ಹೇಳುತ್ತಿದ್ದರು. ಮಾಲಾ ಒಮ್ಮೆಲೆ ಎಲ್ಲ ಹುಡುಗಿಯರನ್ನು ಕೂಗಿ ಕರೆದಳು. ಪ್ರವಲ್ಲಿಕಾ, ತ್ರಿವೇಣಿ, ಜ್ಯೋತಿ, ಮೀರಾ ಎಲ್ಲರೂ ಓಡಿ ಬಂದರು. Read More

ಭಾಗ – 16

ಮೋಶೆ ಕೋಹೆನ್ ಪ್ರತಿ ವರ್ಷವೂ ತನ್ನ ಹೆಂಡತಿ ಸಾರಾ ಹಾಗು ಮಗಳು ಗೋಲ್ಡಾ ಜೊತೆಗೆ ಯೂರೋಪಿಗೆ ಪ್ರವಾಸಕ್ಕೆ ಹೋಗುತ್ತಾನೆ. ಸಾರಾಗೆ ಪೇಂಟಿಂಗ್ಸ್ ಗಳ ಹುಚ್ಚು. ಪ್ಯಾರಿಸ್ ಹಾಗು ವರ್ಸಲೇಸ್ ಗಳ ಮ್ಯೂಜಿಯಮ್ ಗಳಿಗೆ ಅವಳು ಭೇಟಿ ಕೊಡುವದನ್ನು ತಪ್ಪಿಸುವದಿಲ್ಲ. ಮೋಶೆಗೆ ಲಲಿತ ಕಲೆಗಳೆಂದರೆ ತಾತ್ಸಾರ. MOSSADದ ಎರಡನೆಯ ಮುಖ್ಯಸ್ಥನಾದ ಅವನಿಗೆ ಲಲಿತ ಕಲೆಗಳು ಲಲಿತೆಯರ ವಿಭಾಗವೆನ್ನುವ Read More

ಭಾಗ – 15

ತೇಜಸ್ಸು ಉಕ್ಕುವ ಮುಖ, ಹಣೆಯಲ್ಲಿ ನಾಮ, ತಲೆಗೆ ಪಾವುಡ. ಕೈಯಲ್ಲಿ ತಾಳ ಹಾಗು ತಂಬೂರಿ ಹಿಡಿದುಕೊಂಡು, “ಹರಿಯ ನೆನೆಯಲೆ ಮನವೆ. . . ” ಎಂದು ಹಾಡುತ್ತ, ತಮ್ಮ ಮನೆಯಂಗಳದಲ್ಲಿ ಸೂರ್ಯೋದಯಕ್ಕೆ ಸರಿಯಾಗಿ ಪ್ರತ್ಯಕ್ಷರಾದ ಹರಿದಾಸರನ್ನು ಕಂಡ ಶಾಸ್ತ್ರಿಗಳಿಗೆ ಸಾಕ್ಷಾತ್ ಶ್ರೀಹರಿಯನ್ನೇ ಕಂಡಷ್ಟು ಸಂತೋಷವಾಯಿತು. “ಬನ್ನಿ, ಬನ್ನಿ, ಒಳಗೆ ದಯಮಾಡಿಸಿ”, ಎಂದು ಆದರದಿಂದ ಕರೆದು, ಕೈಕಾಲಿಗೆ Read More