ರಾಮಲಿಂಗ ಎನ್ನಂತರಂಗ

ರಚನೆ – ವಿಜಯದಾಸರು ವಿದ್ಯಾಭೂಷಣ ಲಿಂಗ ರಾಮಲಿಂಗ ಎನ್ನಂತರಂಗ ಮಂಗಳಾಂಗನೆ ಸರ್ವೋತ್ತುಂಗನೇ ||ಪಲ್ಲವಿ|| ಮಂದಾಕಿನಿಧರಗೆ ಗಂಗಾಂಬು ಮಜ್ಜನವೇ ಚಂದ್ರಮೌಳಿಗೆ ಗಂಧ ಕುಸುಮಾರ್ಪಣೆಯೇ ಇಂದು ರವಿ ನೇತ್ರನಿಗೆ ಕರ್ಪೂರದಾರತಿಯೇ ಕಂದರ್ಪ ಜಿತಗೆ ಮಿಗಿಲಾಪೇಕ್ಷೆಯೇ ||೧|| ಘನ ವಿದ್ಯಾತುರಗೆ ಮಂತ್ರ ಕಲಾಪವೇ ಧನಪತಿಯ ಸಖಗೆ ಕೈಕಾಣಿಕೆಯೇ ? ಮನೆ ರಜತ ಪರ್ವತಗೆ ಫಣಿಯ ಆಭರಣವೇ ಮನೋ ನಿಯಾಮಕಗೆ ಎನ್ನ Read More

ಕೈಲಾಸವಾಸ ಗೌರೀಶ ಈಶ

ರಚನೆ -ವಿಜಯದಾಸರು ಹಾಡು ಕೇಳಿ ಭೀಮಸೇನ ಜೋಶಿ ವಿದ್ಯಾಭೂಷಣ ಕೈಲಾಸವಾಸ ಗೌರೀಶ ಈಶ ತೈಲಧಾರೆಯಂತೆ ಮನಸು ಕೊಡೊ ಹರಿಯಲ್ಲಿ, ಶಂಭೋ || ಪಲ್ಲವಿ|| ಅಹೋರಾತ್ರಿಯಲಿ ನಾನು ಅನುಚರಾಗ್ರಣಿಯಾಗಿ ಮಹಿಯೊಳಗೆ ಚರಿಸಿದೆನೊ ಮಹದೇವನೆ ಅಹಿ ಭೂಷಣನೆ ಎನ್ನ ಅವಗುಣಗಳೆಣಿಸದಲೆ ವಿಹಿತ ಧರ್ಮದಿ ವಿಷ್ಣು ಭಕುತಿಯನು ಕೊಡೊ, ಶಂಭೋ ||೧|| ಮನಸು ಕಾರಣವಲ್ಲ ಪಾಪಪುಣ್ಯಕ್ಕೆಲ್ಲ ಅನಲಾಕ್ಷ ನಿನ್ನ ಪ್ರೇರಣೆಯಿಲ್ಲದೆ Read More

ವಿಜಯ ಕವಚ

ರಚನೆ : ವ್ಯಾಸ ವಿಠಲ (ಕಲ್ಲೂರು ಸುಬ್ಬಣ್ಣಾಚಾರ್ಯ) ಪುತ್ತೂರು ನರಸಿಂಹ ನಾಯಕ್ ದನಿಯಲ್ಲಿ – ಸ್ಮರಿಸಿ ಬದುಕಿರೊ ದಿವ್ಯ ಚರಣಕೆರಗಿರೊ ದುರಿತ ತರಿದು ಪೊರೆವ ವಿಜಯ ಗುರುಗಳೆಂಬರಾ ದಾಸರಾಯನ ದಯವ ಸೂಸಿ ಪಡೆದನಾ ದೋಷರಹಿತನಾ ಸಂತೋಷಭರಿತನಾ ||೧|| ಜ್ಞಾನವಂತನ ಬಲು ನಿಧಾನಿ ಶಾಂತನ ಮಾನ್ಯವಂತನ ಬಹು ವದಾನ್ಯದಾಂತನ ||೨|| ಹರಿಯ ಭಜಿಸುವ ನರಹರಿಯ ಯಜಿಸುವ ದುರಿತ Read More

ನಿನ್ನ ಒಲುಮೆಯಿಂದ ನಿಖಿಳ ಜನರು ಬಂದು

ರಚನೆ – ವಿಜಯ ದಾಸರು ಗಾಯಕ – ರಾಯಚೂರ್ ಶೇಷಗಿರಿದಾಸ್ ಸಂಗೀತ – ಪ್ರವೀಣ್ ಗೋಡ್ಕಿಂಡಿ ಹಾಡು ಕೇಳಿ ನಿನ್ನ ಒಲುಮೆಯಿಂದ ನಿಖಿಳ ಜನರು ಬಂದು ಮನ್ನಿಸುವರೊ ಮಹರಾಯ ಎನ್ನ ಪುಣ್ಯಗಳಿಂದ ಈ ಪರಿ ಉಂಟೇನೋ ನಿನ್ನದೇ ಸಕಲ ಸಂಪತ್ತು ||ಪಲ್ಲವಿ|| ಜೀರ್ಣ ಮಲಿನ ವಸ್ತ್ರ ಕಾಣದ ಮನುಜಗೆ ಊರ್ಣ ವಿಚಿತ್ರ ವಸನ ವರ್ಣವರ್ಣದಿಂದ ಬಾಹೋದೇನೊ Read More

ನಂಬಿದೆ ನಿನ್ನ ಪಾದ ಗುರು ಮುಖ್ಯಪ್ರಾಣ

ರಚನೆ : ವಿಜಯ ದಾಸರು ಗಾಯಕ : ವೆಂಕಟೇಶ ಕುಮಾರ್ ಹಾಡು ಕೇಳಿ ನಂಬಿದೆ ನಿನ್ನ ಪಾದ ಗುರು ಮುಖ್ಯಪ್ರಾಣ ಡಂಬವ ತೊಲಗಿಸಿ ಡಿಂಭದೊಳಗೆ ಹರಿಯ ಬಿಂಬ ಪೊಳೆವಂತೆ ಮಾಡೊ ||ಪಲ್ಲವಿ|| ಅಂತರಂಗದ ಉಸುರ ಹೊರಗೆ ನೂಕಿ ಅಂತರಂಗಕೆ ಸೇದುವ ಪಂಥದಾಳು ನೀನೇ ಕಂತುಜನಕನಲ್ಲಿ ಮಂತ್ರಿಯೆನಿಸಿ ಸರ್ವಾಂತರ್ಯಾಮಿಯಾಗಿ ನಿಂತು ನಾನಾಬಗೆ ತಂತು ನಡೆಸುವ ಹೊಂತಕಾರಿ ಗುಣವಂತ Read More