ನಿನ್ನ ದರುಶನಕೆ ಬಂದವನಲ್ಲವೊ

ರಚನೆ : ವಿಜಯದಾಸರು ಮುಖಾರಿ ರಾಗ, ಝಂಪೆ ತಾಳ 1. ನಿನ್ನ ದರುಶನಕೆ ಬಂದವನಲ್ಲವೊ| ಪುಣ್ಯವಂತರ ಪಾದ ದರುಶನಕೆ ನಾ ಬಂದೆ ||ಪಲ್ಲವಿ|| ಎಲ್ಲೆಲ್ಲಿಯೂ ನಿನ್ನ ವ್ಯಾಪ್ತಿ ತಾನಾಗಿರಲು | ಇಲ್ಲಿಗೇ ಬರುವ ಕಾರಣವಾವುದೋ | ಸೊಲ್ಲಿಗೇ ಸ್ತಂಭದಲಿ ತೋರಿದ ಮಹಾಮಹಿಮ | ಎಲ್ಲಿಲ್ಲವೋ ನೀನು ಬಲ್ಲ ಭಕುತರಿಗೆ ||೧|| ಕರೆದಾಗಲೇ ಓಡಿ ಬಂದೊದಗುವ ಸ್ವಾಮಿ Read More

ಧನ್ವಂತರಿ ಸುಳಾದಿ – Dhanvantari Sulaadi

ರಚನೆ – ವಿಜಯದಾಸರು ಧ್ರುವ ತಾಳ ಆಯುವೃದ್ದಿಯಾಗುವುದು ಶ್ರೇಯಸ್ಸು ಬರುವುದು ಕಾರ್ಯನಿರ್ಮಲಿನ ಕಾರಣವಾಗುವುದು. ಮಾಯಾ ಹಿಂದಾಗುವುದು ನಾನಾ ರೋಗದ ಬೀಜ ಬೇಯಿಸಿ ಕಳೆವುದು ವೇಗದಿಂದ ನಾಯಿ ಮೊದಲಾದ ಕುತ್ಸಿತ ದೇಹ ನಿ- ಕಾಯವಾಯಿತು ದುಷ್ಕರ್ಮದಿಂದ ಕ್ರಿಯಾಮಾಣಸಂಚಿತ ಭರಿತವಾಗಿದ್ದ ದುಃಖ ಹೇಯಸಾಗರದೊಳು ಬಿದ್ದು ಬಳಲಿ, ನೋಯಿಸಿಕೊಂಡು, ನೆಲೆಗಾಣದೆ, ಒಮ್ಮೆ ತನ್ನ ಬಾಯಲ್ಲಿ ವೈದ್ಯಮೂರ್ತಿ ಧನ್ವಂತರಿ ರಾಯರಾ ಔಷಧಿ Read More

ನರಸಿಂಹ ಸುಳಾದಿ – Narasimha Sulaadi

ರಚನೆ – ವಿಜಯದಾಸರು ರಾಗ : ನಾಟಿ, ತಾಳ : ಧ್ರುವ ವೀರ ಸಿಂಹನೆ ನಾರಸಿಂಹನೆ ದಯ ಪಾರಾ ವಾರನೆ ಭಯ ನಿವಾರಣ ನಿರ್ಗುಣ ಸಾರಿದವರ ಸಂಸಾರ ವೃಕ್ಷದ ಮೂಲ ಭೇರರಿಸಿ ಕೀಳುವ ಬಿರಿದು ಭಯಂಕರ ಘೋರವತಾರ ಕರಾಳವದನ ಆ- ಘೋರ ದುರಿತ ಸಂಹಾರ ಮಾಯಾಕಾರ ಕ್ರೂರ ದೈತ್ಯರ ಶೋಕ ಕಾರಣ ಉದುಭವ ಈರೇಳು ಭುವನ Read More

ಆನಂದ ಆನಂದ ಮತ್ತೆ ಪರಮಾನಂದ

ಆನಂದ ಆನಂದ ಮತ್ತೆ ಪರಮಾನಂದ ಆನಂದ ಕಂದನೊಲಿಯೆ ಏನಂದಿದ್ದೇ ವೇದ ವೃಂದ ||ಪ|| ಅ ಮೊದಲು ಶಕಾರಂತ ಆ ಮಹಾ ವರ್ಣಗಳೆಲ್ಲಾ ಸ್ವಾಮಿಯಾದ ವಿಷ್ಣುವಿನ ನಾಮವೆಂದು ತಿಳಿದವರಿಗೆ ||೧|| ಜಲ ಕಾಷ್ಟ ಶೈಲ ಗಗನ ನೆಲ ಪಾವಕ ತರು ಫಲ ಪುಷ್ಪಗಳಲ್ಲಿ ಹರಿ ವ್ಯಾಪ್ತನೆಂದರಿತವರಿಗೆ ||೨|| ಪೋಪುದು, ಬರುತಿಪ್ಪುದು, ಕೋಪ ಶಾಂತಿ ಮಾಡುವುದು ರೂಪ ಲಾವಣ್ಯವು Read More

ಸದಾ ಎನ್ನ ಹೃದಯದಲ್ಲಿ ವಾಸಮಾಡೊ ಶ್ರೀಹರಿ

ಸದಾ ಎನ್ನ ಹೃದಯದಲ್ಲಿ ವಾಸಮಾಡೊ ಶ್ರೀಹರಿ ||ಪಲ್ಲವಿ|| ನಾದಮೂರ್ತಿ ನಿನ್ನ ಪಾದ ಮೋದದಿಂದ ಭಜಿಸುವೆನು ||ಅನು|| ಜ್ಞಾನವೆಂಬ ನವರತ್ನದ ಮಂಟಪದ ಮಧ್ಯದಲಿ ವೇಣುಲೋಲನ ಕುಳ್ಳಿರಿಸಿ ಮೋದದಿಂದ ಭಜಿಸುವೆನು ||೧|| ಭಕ್ತಿ ರಸವೆಂಬ ಮುದ್ದು ಮಾಣಿಕ್ಯದ ಹರಿವಾಣದಿ ಮುಕ್ತನಾಗಬೇಕು ಎಂದು ಮುತ್ತಿನಾರತಿ ಎತ್ತುವೆನು ||೨|| ನಿನ್ನ ನಾನು ಬಿಡುವನಲ್ಲ ಎನ್ನ ನೀನು ಬಿಡಲು ಸಲ್ಲ ಘನ್ನ ಮೂರುತಿ Read More