ಅನಂತ ಪ್ರಣಯ – ಅಂಬಿಕಾತನಯದತ್ತ
ಕವಿತೆ :ಅನಂತ ಪ್ರಣಯ ಕವಿ : ಅಂಬಿಕಾತನಯದತ್ತ, ಉತ್ತರಧ್ರುವದಿಂ ದಕ್ಷಿಣ ಧ್ರುವಕೂ ಚುಂಬಕ ಗಾಳಿಯು ಬೀಸುತಿದೆ. ಸೂರ್ಯನ ಬಿಂಬಕೆ ಚಂದ್ರನ ಬಿಂಬವು ರಂಬಿಸಿ ನಗೆಯಲಿ ಮೀಸುತಿದೆ. ಭೂರಂಗಕೆ ಅಭಿಸಾರಕೆ ಕರೆಯುತ ತಿಂಗಳು ತಿಂಗಳು ನವೆಯುತಿದೆ ತುಂಬುತ ತುಳುಕುತ ತೀರುತ ತನ್ನೊಳು ತಾನೇ ಸವಿಯನು ಸವಿಯುತಿದೆ. ಭೂವನ ಕುಸುಮಿಸಿ ಪುಲಕಿಸಿ ಮರಳಿಸಿ ಕೋಟಿ ಕೋಟಿ ಸಲ ಹೊಸಯಿಸಿತು. Read More