ಆನಂದತೀರ್ಥರಿಗೆ ತುಂಬು ಸಂತಸವೆಂಬ

ಆನಂದತೀರ್ಥ ವಿರಚಿತ ದ್ವಾದಶಸ್ತೋತ್ರ ಕನ್ನಡ ಅನುವಾದ : ಬನ್ನಂಜೆ ಗೋವಿಂದಾಚಾರ್ಯ ಓ ಸಂತಸದ ಸೆಲೆಯೆ ಬಿಡುಗಡೆಯ ನೀವವನೆ | ಓ ಅರಳುದಾವರೆಯ ಕಂಗಳವನೆ ಆನಂದತೀರ್ಥರಿಗೆ ತುಂಬು ಸಂತಸವೆಂಬ | ವರವಿತ್ತ ದೈವತವೆ ನಿನಗೆ ನಮನಂ || ಬಗೆಯ ಸುಂದರಿಯನ್ನು ಎದೆಯಲ್ಲಿ ಹೊತ್ತವನೆ | ಓ ಗೋವಿಂದನೆ ನಿನಗೆ ನಮನಂ || ಬಗೆಯ ಬೆಳಗುವ ಚಂದ್ರ ಸುರರನಾಳುವ Read More

ದ್ವಾದಶ ಸ್ತೋತ್ರ – ಪ್ರೀಣಯಾಮೋ ವಾಸುದೇವಂ – Preenayamo Vasudevam – Dwadasha stotra

ವಂದಿತಾಶೇಷ ವಂದ್ಯೋರು ವೃಂದಾರಕಂ ಚಂದನಾ ಚರ್ಚಿತೋದಾರಪೀನಾಂಸಕಮ್ | ಇಂದಿರಾ ಚಂಚಲಾಪಾಂಗನೀರಾಜಿತಂ ಮಂದರೋದ್ಧಾರಿ ವೃತ್ತೋದ್ಭುಜಾಭೋಗಿನಂ | ಪ್ರೀಣಯಾಮೋ ವಾಸುದೇವಂ ದೇವತಾಮಂಡಲಾಖಂಡಮಂಡನಂ ಪ್ರೀಣಯಾಮೋ ವಾಸುದೇವಂ || ೧ || ಸೃಷ್ಟಿ ಸಂಹಾರ ಲೀಲಾವಿಲಾಸಾತತಂ ಪುಷ್ಟಷಾಡ್ಗುಣ್ಯ ಸದ್ವಿಗ್ರಹೋಲ್ಲಾಸಿನಮ್ | ದುಷ್ಟ ನಿಷ್ಯೇಷ ಸಂಹಾರಕರ್ಮೋದ್ಯತಂ ಹೃಷ್ಟಪುಷ್ಟಾತಿಶಿಷ್ಟ ಪ್ರಜಾ ಸಂಶ್ರಯಂ | ಪ್ರೀಣಯಾಮೋ ವಾಸುದೇವಂ ದೇವತಾಮಂಡಲಾಖಂಡಮಂಡನಂ ಪ್ರೀಣಯಾಮೋ ವಾಸುದೇವಂ || ೨ || Read More

ವಿಷ್ಣು ಸಹಸ್ರನಾಮ ಕನ್ನಡ – Vishnu Sahasranama – Kannada

ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರಮ್ ಓಂ || ಶುಕ್ಲಾಂಬರಧರಂ ವಿಷ್ಣುಂ ಶಶಿವರ್ಣಂ ಚತುರ್ಭುಜಮ್ | ಪ್ರಸನ್ನವದನಂ ಧ್ಯಾಯೇತ್ ಸರ್ವವಿಘ್ನೋಪಶಾಂತಯೇ || ವ್ಯಾಸಂ ವಸಿಷ್ಠನಪ್ತಾರಂ ಶಕ್ತೇಃ ಪೌತ್ರಮಕಲ್ಮಷಮ್ | ಪರಾಶರಾತ್ಮಜಂ ವಂದೇ ಶುಕತಾತಂ ತಪೋನಿಧಿಮ್ || ವ್ಯಾಸಾಯ ವಿಷ್ಣುರೂಪಾಯ ವ್ಯಾಸರೂಪಾಯ ವಿಷ್ಣವೇ | ನಮೋ ವೈ ಬ್ರಹ್ಮನಿಧಯೇ ವಾಸಿಷ್ಠಾಯ ನಮೋ ನಮಃ || ಅವಿಕಾರಾಯ ಶುದ್ಧಾಯ ನಿತ್ಯಾಯ Read More

ಧನ್ವಂತರಿ ಸುಳಾದಿ – Dhanvantari Sulaadi

ರಚನೆ – ವಿಜಯದಾಸರು ಧ್ರುವ ತಾಳ ಆಯುವೃದ್ದಿಯಾಗುವುದು ಶ್ರೇಯಸ್ಸು ಬರುವುದು ಕಾರ್ಯನಿರ್ಮಲಿನ ಕಾರಣವಾಗುವುದು. ಮಾಯಾ ಹಿಂದಾಗುವುದು ನಾನಾ ರೋಗದ ಬೀಜ ಬೇಯಿಸಿ ಕಳೆವುದು ವೇಗದಿಂದ ನಾಯಿ ಮೊದಲಾದ ಕುತ್ಸಿತ ದೇಹ ನಿ- ಕಾಯವಾಯಿತು ದುಷ್ಕರ್ಮದಿಂದ ಕ್ರಿಯಾಮಾಣಸಂಚಿತ ಭರಿತವಾಗಿದ್ದ ದುಃಖ ಹೇಯಸಾಗರದೊಳು ಬಿದ್ದು ಬಳಲಿ, ನೋಯಿಸಿಕೊಂಡು, ನೆಲೆಗಾಣದೆ, ಒಮ್ಮೆ ತನ್ನ ಬಾಯಲ್ಲಿ ವೈದ್ಯಮೂರ್ತಿ ಧನ್ವಂತರಿ ರಾಯರಾ ಔಷಧಿ Read More

ನರಸಿಂಹ ಸುಳಾದಿ – Narasimha Sulaadi

ರಚನೆ – ವಿಜಯದಾಸರು ರಾಗ : ನಾಟಿ, ತಾಳ : ಧ್ರುವ ವೀರ ಸಿಂಹನೆ ನಾರಸಿಂಹನೆ ದಯ ಪಾರಾ ವಾರನೆ ಭಯ ನಿವಾರಣ ನಿರ್ಗುಣ ಸಾರಿದವರ ಸಂಸಾರ ವೃಕ್ಷದ ಮೂಲ ಭೇರರಿಸಿ ಕೀಳುವ ಬಿರಿದು ಭಯಂಕರ ಘೋರವತಾರ ಕರಾಳವದನ ಆ- ಘೋರ ದುರಿತ ಸಂಹಾರ ಮಾಯಾಕಾರ ಕ್ರೂರ ದೈತ್ಯರ ಶೋಕ ಕಾರಣ ಉದುಭವ ಈರೇಳು ಭುವನ Read More