ಭಾಗ – 15
ತೇಜಸ್ಸು ಉಕ್ಕುವ ಮುಖ, ಹಣೆಯಲ್ಲಿ ನಾಮ, ತಲೆಗೆ ಪಾವುಡ. ಕೈಯಲ್ಲಿ ತಾಳ ಹಾಗು ತಂಬೂರಿ ಹಿಡಿದುಕೊಂಡು, “ಹರಿಯ ನೆನೆಯಲೆ ಮನವೆ. . . ” ಎಂದು ಹಾಡುತ್ತ, ತಮ್ಮ ಮನೆಯಂಗಳದಲ್ಲಿ ಸೂರ್ಯೋದಯಕ್ಕೆ ಸರಿಯಾಗಿ ಪ್ರತ್ಯಕ್ಷರಾದ ಹರಿದಾಸರನ್ನು ಕಂಡ ಶಾಸ್ತ್ರಿಗಳಿಗೆ ಸಾಕ್ಷಾತ್ ಶ್ರೀಹರಿಯನ್ನೇ ಕಂಡಷ್ಟು ಸಂತೋಷವಾಯಿತು. “ಬನ್ನಿ, ಬನ್ನಿ, ಒಳಗೆ ದಯಮಾಡಿಸಿ”, ಎಂದು ಆದರದಿಂದ ಕರೆದು, ಕೈಕಾಲಿಗೆ Read More