ಸೀತೆಯ ಭೂಮಿಜಾತೆಯ – Seeteya Bhoomi Jaateya

ವಿಜಯದಾಸರ ರಚನೆ ಸೀತೆಯ ಭೂಮಿಜಾತೆಯ ಜಗ-|ನ್ಮಾತೆಯ ಸ್ಮರಿಸಿ ವಿಖ್ಯಾತೆಯ ||ಪಲ್ಲವಿ|| ಕ್ಷೀರ ವಾರಿಧಿಯ ಕುಮಾರಿಯ ತನ್ನ |ಸೇರಿದವರ ಭಯಹಾರಿಯ ||ತೋರುವಳು ಮುಕ್ತಿದಾರಿಯ ಸರ್ವ |ಸಾರ ಸುಂದರ ಶ್ರೀನಾರಿಯ ||1|| ಈಶಕೋಟಿಯೊಳು ಗಣನೆಯ ಸ್ವಪ್ರ-|ಕಾಶವಾದ ಗುಣಶ್ರೇಣಿಯ ||ಈಶಾದ್ಯರ ಪೆತ್ತ ಕರುಣಿಯ ನಿ-|ರ್ದೋಷ ವಾರಿಧಿಕಲ್ಯಾಣಿಯ||2|| ವಿಜಯವಿಠ್ಠಲನ್ನ ರಾಣಿಯ ಪಂ-|ಕಜಮಾಲೆ ಪಿಡಿದ ಪಾಣಿಯ ||ವಿಜಯಲಕ್ಷ್ಮಿ ಗಜಗಮನೆಯ ನಿತ್ಯ |ಸುಜನವಂದಿತೆ ಅಹಿವೇಣಿಯ Read More

ಶ್ರೀ ದುರ್ಗಾ ಸುಳಾದಿ – Durga Sulaadi

ರಚನೆ – ವಿಜಯದಾಸರು ಧ್ರುವ ತಾಳ ದುರ್ಗಾ ದುರ್ಗಿಯೆ ಮಹಾ ದುಷ್ಟಜನ ಸಂಹಾರೆ ದುರ್ಗಾಂತರ್ಗತ ದುರ್ಗೆ ದುರ್ಲಭೆ ಸುಲಭೆ ದುರ್ಗಮವಾಗಿದೆ ನಿನ್ನ ಮಹಿಮೆ, ಬೊಮ್ಮ ಭರ್ಗಾದಿಗಳಿಗೆಲ್ಲ ಗುಣಿಸಿದರೂ ಸ್ವರ್ಗ ಭೂಮಿ ಪಾತಾಳ ಸಮಸ್ತ ವ್ಯಾಪುತ ದೇವಿ ವರ್ಗಕ್ಕೆ ಮೀರಿದ ಬಲು ಸುಂದರೀ ದುರ್ಗಣದವರ ಬಾಧೆ ಬಹಳವಾಗಿದೆ ತಾಯಿ ದುರ್ಗತಿಹಾರೆ ನಾನು ಪೇಳುವುದೆನು ದುರ್ಗಂಧವಾಗಿದೆ ಸಂಸೃತಿ ನೋಡಿದರೆ Read More

ಭಕುತಿ ಸುಖವೊ ರಂಗ ಮುಕುತಿ ಸುಖವೊ?

ರಚನೆ: ವಿಜಯದಾಸರು ಭಕುತಿ ಸುಖವೊ ರಂಗ ಮುಕುತಿ ಸುಖವೊ ಭಕುತಿ ಸುಖವೊ ಮುಕುತಿ ಸುಖವೊ, ಯುಕುತಿವಂತರೆಲ್ಲ ಹೇಳಿ ||ಪಲ್ಲವಿ|| ಭಕುತಿ ಮಾಡಿದ ಪ್ರಹ್ಲಾದ ಮುಕುತಿಯನ್ನು ಪಡೆದುಕೊಂಡ ಮುಕುತಿ ಬೇಡಿದ ಧ್ರುವರಾಯ ಭಕುತಿಯಿಂದ ಹರಿಯ ಕಂಡ||-೧-|| ಭಕುತಿ ಮಾಡಿದ ಅಜಾಮಿಳನು ಅಂತ್ಯದಲ್ಲಿ ಹರಿಯ ಕಂಡ ಮುಕುತಿಯನು ಬೇಡಿದ ಕರಿರಾಜ ದುರಿತಗಳನು ಕಳೆದುಕೊಂಡ ||-೨-|| ಭಕುತಿ-ಮುಕುತಿದಾತ ನಮ್ಮ ಲಕುಮಿ Read More

ಅಂತರಂಗದ ಕದವು ತೆರೆಯಿತಿಂದು

ರಚನೆ : ವಿಜಯದಾಸರು ಗಾಯಕ : ಪುತ್ತೂರು ನರಸಿಂಹ ನಾಯಕ್ ಹಾಡು ಕೇಳಿ ಅಂತರಂಗದ ಕದವು ತೆರೆಯಿತಿಂದು ||ಪ|| ಎಂತು ಪುಣ್ಯದ ಫಲವು ಪ್ರಾಪ್ತಿ ದೊರಕಿತು ಎನಗೆ ||ಅ|| ಏಸುದಿನವಾಯಿತೊ ಬೀಗಮುದ್ರೆಯ ಮಾಡಿ ವಾಸವಾಗಿದ್ದರೋ ದುರುಳರಿಲ್ಲಿ ಮೋಸವಾಯಿತು ಇಂದಿನ ತನಕ ತಮಸಿನ ರಾಶಿಯೊಳಗೆ ಹೂಳಿ ಕಾಣಿಸುತ್ತಿರಲಿಲ್ಲ ||೧|| ಹರಿಕರುಣವೆಂಬಂಥ ಕೀಲಿಕೈ ದೊರಕಿತು ಗುರುಕರುಣವೆಂಬಂಥ ಶಕ್ತಿಯಿಂದ ಪರಮಭಾಗವತರ Read More

ಶ್ರೀ ತುಳಸಿ ಮಹಿಮೆಯ ಹಾಡು

ಶ್ರೀ ತುಳಸಿ ಮಹಿಮೆಯ ಹಾಡು ರಾಗಸಹಿತ: ಸ್ತೋತ್ರ: ಉದಯರಾಗ ರಾಗ: ಭೂಪಾಳಿ —————- ಶ್ರೀ ತುಳಸಿಯಾ ಸೇವಿಸಿ ||ಪ|| ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆಯೆಂಬನಿತರೊಳು ಪಾತಕ ಪರಿಹರಿಸಿ ಪುನೀತರನು ಮಾಡುವಳು ಯಾತಕನುಮಾನವಯ್ಯಾ ||ಅ||ಪ|| ಸುಧೆಗಡಲ ಮಧಿಸುವ ಸಮಯದಲಿ ವೈದ್ಯನಾಗಿ ಪದುಮನಾಭನು ತಾನು ಉದುಭವಿಸಿ ಬರಲ೦ದು ಉದುರಿದವು ಕಣ್ಣಿಂದ ಉದಕ ಉತ್ಸಾಹದಿಂದಲದೆ Read More