ಒಲ್ಲನೋ ಹರಿ ಕೊಳ್ಳನೋ

ಒಲ್ಲನೋ ಹರಿ ಕೊಳ್ಳನೋ ||ಪ|| ಎಲ್ಲ ಸಾಧನವಿದ್ದು ತುಳಸಿ ಇಲ್ಲದ ಪೂಜೆ ||ಅನು|| ಸಿಂಧು ಶತಕೋಟಿ ಗಂಗೋದಕವಿದ್ದು | ಗಂಧ ಸುಪರಿಮಳ ವಸ್ತ್ರವಿದ್ದು || ಚಂದುಳ್ಳ ಆಭರಣ ಧೂಪ ದೀಪಗಳಿದ್ದು | ಬೃಂದಾವನ ಶ್ರೀ ತುಳಸಿ ಇಲ್ಲದ ಪೂಜೆ ||೧|| ದಧಿಕ್ಷೀರ ಮೊದಲಾದ ಅಭಿಷೇಕಗಳಿದ್ದು| ಮಧುಪರ್ಕ ಪಂಚೋಪಚಾರವಿದ್ದು|| ಮುದದಿಂದ ಮುದ್ದು ಶ್ರೀಕೃಷ್ಣನ ಪೂಜೆಗೆ| ಸದಮಲಳಾದ ಶ್ರೀತುಳಸಿ Read More

ಕಾಡ ಬೆಳದಿಂಗಳು – ಕತ್ತಲೆ ಬೆಳದಿಂಗಳು

ರಚನೆ : ಶ್ರೀಪಾದರಾಜರು ಗಾಯಕ : ವಿದ್ಯಾಭೂಷಣ ಕಾಡ ಬೆಳದಿಂಗಳು ಈ ಸಂಸಾರ ಕತ್ತಲೆ ಬೆಳದಿಂಗಳು ||ಪಲ್ಲವಿ|| ಉಂಟಾದ ಕಾಲಕ್ಕೆ ನೆಂಟರು ಇಷ್ಟರು ಬಂಟರಾಗಿ ಬಂದು ಬಾಗಿಲ ಕಾಯ್ವರು ಉಂಟಾದತನ ತಪ್ಪಿ ಬಡತನ ಬಂದರೆ ಒಂಟೆಯಂತೆ ಕತ್ತ ಮೇಲಕೆ ಎತ್ತುವರು ||೧|| ಏರುವ ದಂಡಿಗೆ ನೂರಾಳು ಮಂದಿಯು ಮೂರು ದಿನದ ಭಾಗ್ಯ ಝಣಝಣವು ಮೂರಾರು ಸಾವಿರ Read More

ಏಕೆನ್ನ ಈ ರಾಜ್ಯಕ್ಕೆಳೆತಂದೆ?

ರಾಗ: ತೋಡಿ ತಾಳ: ದೀಪ್ ಚಂಡಿ ಏಕೆನ್ನ ಈ ರಾಜ್ಯಕ್ಕೆಳೆತಂದೆ ಹರಿಯೇ ಸಾಕಲಾರದೆ ಎನ್ನ ಏಕೆ ಪುಟ್ಟಿಸಿದೆ ಎನ್ನ ಕುಲದವರಿಲ್ಲ ಎನಗೊಬ್ಬ ಹಿತರಿಲ್ಲ ಮನ್ನಿಸುವ ದೊರೆಯಿಲ್ಲ ಮನಕೆ ಹಿತವಿಲ್ಲ ಹೊನ್ನುಚಿನ್ನಗಳಿಲ್ಲ ಒಲಿಸಿಕೊಂಬುವರಿಲ್ಲ ಇನ್ನಿಲ್ಲಿ ತರವಲ್ಲ ಇಂದಿರೇಶನೆ ಬಲ್ಲ ದೇಶ ಪರಿಚಯವಿಲ್ಲ ದೇಹದೊಳು ಬಲವಿಲ್ಲ ವಾಸಿಪಂಥಗಳೆಂಬೊ ಒಲುಮೆ ಎನಗಿಲ್ಲ ಬೇಸರ ಕಳೆವರಿಲ್ಲ ಬೇರೆ ಹಿತಜನರಿಲ್ಲ ವಾಸುದೇವನೆ ಬಲ್ಲ Read More

ಶ್ರೀ ತುಳಸಿ ಮಹಿಮೆಯ ಹಾಡು

ಶ್ರೀ ತುಳಸಿ ಮಹಿಮೆಯ ಹಾಡು ರಾಗಸಹಿತ: ಸ್ತೋತ್ರ: ಉದಯರಾಗ ರಾಗ: ಭೂಪಾಳಿ —————- ಶ್ರೀ ತುಳಸಿಯಾ ಸೇವಿಸಿ ||ಪ|| ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆಯೆಂಬನಿತರೊಳು ಪಾತಕ ಪರಿಹರಿಸಿ ಪುನೀತರನು ಮಾಡುವಳು ಯಾತಕನುಮಾನವಯ್ಯಾ ||ಅ||ಪ|| ಸುಧೆಗಡಲ ಮಧಿಸುವ ಸಮಯದಲಿ ವೈದ್ಯನಾಗಿ ಪದುಮನಾಭನು ತಾನು ಉದುಭವಿಸಿ ಬರಲ೦ದು ಉದುರಿದವು ಕಣ್ಣಿಂದ ಉದಕ ಉತ್ಸಾಹದಿಂದಲದೆ Read More

ತಾಳುವಿಕೆಗಿಂತ ತಪವು ಇಲ್ಲ

ರಚನೆ : ವಾದಿರಾಜರು ವಿದ್ಯಾಭೂಷಣರ ದನಿಯಲ್ಲಿ ತಾಳುವಿಕೆಗಿಂತನ್ಯ ತಪವು ಇಲ್ಲ ಕೇಳಬಲ್ಲವರಿಂಗೆ ಪೇಳುವೆನು ಸೊಲ್ಲ ||ಪಲ್ಲವಿ|| ದುಷ್ಟ ಮನುಜರು ಪೇಳ್ವ ನಿಷ್ಟುರದ ನುಡಿ ತಾಳು ಕಷ್ಟ ಬಂದರೆ ತಾಳು ಕಂಗೆಡದೆ ತಾಳು ನೆಟ್ಟಸಸಿ ಫಲಬರುವ ತನಕ ಶಾಂತಿಯ ತಾಳು ಕಟ್ಟು ಬುತ್ತಿಯ ಮುಂದೆ ಉಣಲುಂಟು ತಾಳು ||೧|| ಹಳಿದು ಹಂಗಿಸುವಂಥ ಹಗೆಯ ಮಾತನು ತಾಳು ಸುಳಿನುಡಿ Read More