ಹರಿಕಥಾಮೃತಸಾರ – 02 – ಕರುಣಾ ಸಂಧಿ

ಹರಿಕಥಾಮೃತಸಾರ – ಕರುಣಾ ಸಂಧಿ ರಚನೆ : ಶ್ರೀ ಜಗನ್ನಾಥ ದಾಸರು ಹರಿಕಥಾಮೃತಸಾರ ಗುರುಗಳ| ಕರುಣದಿಂದಾಪನಿತು ಪೇಳುವೆ| ಪರಮಭಗವದ್ಭಕ್ತರಿದಾನದರದಿ ಕೇಳುವುದು||ಪ|| ಶ್ರವಣ ಮನಕಾನಂದವೀವುದು | ಭವಜನಿತ ದುಃಖಗಳ ಕಳೆವುದು | ವಿವಿಧ ಭೋಗಗಳಿಹಪರಂಗಳಲಿತ್ತು ಸಲಹುವುದು || ಭುವನ ಪಾವನನೆನಿಪ ಲಕ್ಷ್ಮೀ | ಧವನ ಮಂಗಳ ಕಥೆಯ ಪರಮೋ | ತ್ಸವದಿ ಕಿವಿಗೊಟ್ಟಾಲಿಪುದು ಭೂಸುರರು ದಿನದಿನದಿ || ೧ Read More

ತನುವಿನೊಳಗೆ ಅನುದಿನವಿದ್ದು

ತನುವಿನೊಳಗೆ ಅನುದಿನವಿದ್ದು ಎನಗೊಂದು ಮಾತ ಪೇಳದೆ ಪೋದೆ ಹಂಸ || ಪ|| ಜಾಳಾಂದ್ರವೆಂಬದು ಒಂಬತ್ತು ಬಾಗಿಲ ಮನೆ ರೂವಾರವೆಂಬ ಒಂಬತ್ತು ಬಾಗಿಲ ದಾಟಿ ಗಾಳಿ ತಂಪಿನೊಳಿದ್ದು ತಾನು ಹಾರಿ ಪೋಪಾಗ ಕಾಯಕೆ ಹೇಳದೆ ಹೋಯಿತು ಒಂದು ಮಾತ  ||-1|| ಹಳ್ಳ ಕೊಳ್ಳಗಳಲಿ ತಂಪಿನ ತಡಿಯಲಿ ಬಳ್ಳಿ ಕಾಯಿಗಾತು ಫಲವಾಯಿತು ಒಳ್ಳೆಯ ತನಿಹಣ್ಣು ಉದುರಿ ತಾ ಪೋಪಾಗ Read More

ವೇಣಿ ಮಾಧವನ ತೋರಿಸೆ – ವಾದಿರಾಜರು

ವೇಣಿ ಮಾಧವನ ತೋರಿಸೆ ಜಾಣೆ ತ್ರಿವೇಣಿ ಕಾಣದೆ ನಿಲ್ಲಲಾರೆನೆ||ಪಲ್ಲವಿ|| ಕಾಣುತ ಭಕ್ತರ ಕರುಣದಿ ಸಲಹುವ ಜಾಣೆ ತ್ರಿವೇಣಿ ಸಾರೆ ಸುಖವಾಣಿ||ಅನುಪಲ್ಲವಿ|| ಬಂದೆನೆ ಬಹಳ ದೂರದಿ ಭವಸಾಗರ ತರಣಿ ನಿಂದೆನೆ ನಿನ್ನ ತೀರದಿ ಒಂದು ಗಳಿಗೆ ಹರಿಯ ಅಗಲಿ ನಾನಿರಲಾರೆ ಮಂದಗಮನೆ ಎನ್ನ ಮುಂದಕೆ ಕರೆಯೆ ||೧|| ಶರಣಾಗತರ ಪಾಲಿಪುದು ತರಳೆ ನಿನ್ನ ಬಿರುದು ಕರುಣದಿಂದೆನ್ನ ಪೊರೆಯೆ Read More

ಭಕುತಿ ಸುಖವೊ ರಂಗ ಮುಕುತಿ ಸುಖವೊ?

ರಚನೆ: ವಿಜಯದಾಸರು ಭಕುತಿ ಸುಖವೊ ರಂಗ ಮುಕುತಿ ಸುಖವೊ ಭಕುತಿ ಸುಖವೊ ಮುಕುತಿ ಸುಖವೊ, ಯುಕುತಿವಂತರೆಲ್ಲ ಹೇಳಿ ||ಪಲ್ಲವಿ|| ಭಕುತಿ ಮಾಡಿದ ಪ್ರಹ್ಲಾದ ಮುಕುತಿಯನ್ನು ಪಡೆದುಕೊಂಡ ಮುಕುತಿ ಬೇಡಿದ ಧ್ರುವರಾಯ ಭಕುತಿಯಿಂದ ಹರಿಯ ಕಂಡ||-೧-|| ಭಕುತಿ ಮಾಡಿದ ಅಜಾಮಿಳನು ಅಂತ್ಯದಲ್ಲಿ ಹರಿಯ ಕಂಡ ಮುಕುತಿಯನು ಬೇಡಿದ ಕರಿರಾಜ ದುರಿತಗಳನು ಕಳೆದುಕೊಂಡ ||-೨-|| ಭಕುತಿ-ಮುಕುತಿದಾತ ನಮ್ಮ ಲಕುಮಿ Read More

ಸುಂದರಮೂರುತಿ ಮುಖ್ಯಪ್ರಾಣ ಬಂದ ನಮ್ಮನೆಗೆ

ಸುಂದರಮೂರುತಿ ಮುಖ್ಯಪ್ರಾಣ ಬಂದ ನಮ್ಮನೆಗೆ ಪ್ರಾಣ ಬಂದ ಮನೆಗೆ ಶ್ರೀರಾಮನಾಮ ಧ್ವನಿಗೆ ||ಪ|| ಕನಕಲಂದುಗೆ ಗೆಜ್ಜೆ ಝಣಝಣರೆನುತ ಝಣಕು ಝಣಕೆಂದು ನಾದವಗೈಯುತ ಪ್ರಾಣ ಬಂದ ಮನೆಗೆ ಶ್ರೀರಾಮನಾಮ ಧ್ವನಿಗೆ||೧|| ತುಂಬುರು ನಾರದ ವೀಣೆ ಬಾರಿಸುತ ರಾಮನಾಮ ಪಾಡುತ ಪ್ರಾಣ ಬಂದ ಮನೆಗೆ ಶ್ರೀರಾಮನಾಮ ಧ್ವನಿಗೆ||೨|| ಪುರಂದರವಿಠಲನ ನೆನೆದು ಪಾಡುತಲಿ ಆಲಿಂಗನ ಮಾಡುತಲಿ ಪ್ರಾಣ ಬಂದ ಮನೆಗೆ Read More