ತಾರೆಗಳ ತೋಟದ ಮುಸ್ಸಂಜೆಗಳು
ಕೆಲಕಾಲದ ಹಿಂದೆ ನಿಧನರಾದ ಕನ್ನಡದ ಹೆಮ್ಮೆಯ ಕಲಾವಿದೆ ಪಂಡರಿಬಾಯಿ ತಮ್ಮ ಕೊನೆಗಾಲದಲ್ಲಿ ಅನಾರೋಗ್ಯ ಹೊಂದಿ, ಸಂಕಷ್ಟಕ್ಕೆ ಗುರಿಯಾಗಿ ಕೊನೆಗೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತ ಅವರ ನೆರೆವಿಗೆ ಧಾವಿಸಿದ್ದು, ಚಿಕಿತ್ಸೆಗೆ ನೆರವಾಗಿದ್ದು ಎಲ್ಲರಿಗೂ ತಿಳಿದ ಸಂಗತಿಯೇ ಅಗಿದೆ. ಜಯಲಲಿತ ತಾವೂ ಕೂಡ ಮಾಜಿ ಕಲಾವಿದೆಯಾಗಿದ್ದು, ಮತ್ತೊಬ್ಬ ಕಲಾವಿದೆಯ ಕಂಬನಿ ಒರೆಸಲು ಮುಂದಾಗಿದ್ದು, ಜಯಲಲಿತಳನ್ನು ಸೈದ್ಧಾಂತಿಕವಾಗಿ, ರಾಜಕೀಯವಾಗಿ ಒಪ್ಪಿಕೊಳ್ಳದವರಿಗೂ Read More