ಉದಯವಾಗಲಿ ಚೆಲುವ ಕನ್ನಡನಾಡು

ಕವಿ –  ಹುಯಿಲಗೋಳ ನಾರಾಯಣರಾವ್ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು. ರಾಜನ್ಯರಿಪು ಪರಶುರಾಮನಮ್ಮನ ನಾಡು ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು ಓಜೆಯಿಂ ಮೆರೆದರಸುಗಳ ಸಾಹಸದ ಸೂಡು ತೇಜವನು ನಮಗೀವ ವೀರವೃಂದದ ಬೀಡು. ಲೆಕ್ಕಿಗಮಿತಾಕ್ಷರರು ಬೆಳೆದು ಮೆರೆದಿಹ ನಾಡು ಜಕ್ಕಣನ ಶಿಲ್ಪಕಲೆಯಚ್ಚರಿಯ ಕರುಗೋಡು ಚೊಕ್ಕಮತಗಳ ಸಾರಿದವರಿಗಿದು ನೆಲೆವೀಡು ಬೊಕ್ಕಸದ ಕಣಜವೈ Read More