ಟಿಪ್ಪು ವಿವಾದ – ಲೇಖನ ಸುಗ್ಗಿ!
ನೀವು ಸುದ್ದಿಯ ಹಸಿವಿನವರಾಗಿದ್ದರೆ, ಡಿ.ಎಚ್.ಶಂಕರ ಮೂರ್ತಿಯವರು ಪ್ರಾರಂಭಿಸಿದ ಟಿಪ್ಪೂ ವಿವಾದದ ಕುರಿತು ,ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಬರುತ್ತಿರುವ ಲೇಖನ ಸರಣಿಗಳನ್ನು ಗಮನಿಸಿಯೇ ಇರುತ್ತೀರಿ. ಕನ್ನಡದ ಪ್ರಮುಖ ಸಾಹಿತಿಗಳು/ವಿದ್ವಾಂಸರಿಗೆ, ತಮ್ಮ ಸತ್ವಪೂರ್ಣ ಲೇಖನಗಳ ಮೂಲಕ. ಒಂದು ಅರ್ಥಪೂರ್ಣ, ಮುಕ್ತ ಸಂವಾದ ನಡೆಸಲು ವಿ.ಕ ವೇದಿಕೆ ಒದಗಿಸಿಕೊಟ್ಟಿದೆ. ಮೊಟ್ಟ ಮೊದಲು ಆಧಾರಗಳ ಕಡತವನ್ನೇ ಹೊತ್ತು ಆಖಾಡಕ್ಕಿಳಿದಿದ್ದು ಎಸ್.ಎಲ್.ಭೈರಪ್ಪನವರು. (ಚಿದಾನಂದ ಮೂರ್ತಿ, ಸೂರ್ಯನಾಥ್ ಕಾಮತ್ ಲೇಖನಗಳು ಈ ಮುಂಚೆ ಪ್ರಕಟವಾಗಿವೆ.) Read More