ಶಿಲ್ಪಾ ಶೆಟ್ಟಿ ಮಾನ – ದೇಶದ ಅವಮಾನ?

ಶಿಲ್ಪಾ ಶೆಟ್ಟಿಗಾದ ಅವಮಾನ – ದೇಶಕ್ಕೇ ಅವಮಾನವಾಗಿದ್ದು ಹೇಗೆ?    ಪತ್ರಿಕೆ,ಟಿವಿಗಳು ಭಾರತಕ್ಕೇನೋ ಭಾರೀ ಅವಮಾನವಾಗಿದೆ ಅನ್ನೋ ಹಾಗೆ ಬೊಬ್ಬೆ ಹೊಡೆಯುತ್ತಿದ್ದುದು ನೋಡಿ ನನ್ನನ್ನೂ ಇದೇ ಪ್ರಶ್ನೆ ಕಾಡಿತ್ತು.  ಕನ್ನಡಪ್ರಭದ ಈ ಲೇಖನ ಓದಿದ ಮೇಲೆ ಸಮಾಧಾನವಾಯಿತು. ನೀವೂ ಓದಿ ನೋಡಿ.  ಏನನ್ನಿಸಿತು ಹೇಳಿ . “ದೆಹಲಿಯಲ್ಲಿ ಅಡ್ದಾಡುವ ಬೆಂಗಳೂರಿನ ಯುವಕನನ್ನು ತಲೆತಿರುಕನೊಬ್ಬ “ಮದ್ರಾಸೀ”  ಎಂದು ಕರೆದರೆ ಅದು ರಾಜ್ಯಕ್ಕಾದ ಅವಮಾನ ಎಂದು ಪರಿಗಣಿಸುತ್ತೇವಾ?” – ಲೇಖಕರ  ಈ ಪ್ರಶ್ನೆಯಂತೂ ಬಹಳ ಅರ್ಥಪೂರ್ಣವಾಗಿದೆ. ಲೇಖನದ Read More