ತಿಂಗಳಾಯಿತೇ? – ಕೆ.ಎಸ್.ನರಸಿಂಹಸ್ವಾಮಿ

ಕವನ – ತಿಂಗಳಾಯಿತೇ? ಕವಿ – ಕೆ.ಎಸ್.ನರಸಿಂಹಸ್ವಾಮಿ ಪಯಣಿಸುವ ವೇಳೆಯಲಿ ಬಂದು ಅಡಿಗೆರಗಿ ಮುಂದೆ ನಿಂದಳು ನನ್ನ ಕೈಹಿಡಿದ ಹುಡುಗಿ | ಇನ್ನೆಂದು ಬರುವಿರೆಂದೆನ್ನ ಕೇಳಿದಳು ಇನ್ನೊಂದು ತಿಂಗಳಿಗೆ ಎಂದು ಹೇಳಿದೆನು || ಕೆನ್ನೆ ಕೆಂಪಾಗಿರಲು ಸಂಜೆ ಮುಗಿಲಂತೆ ಕಣ್ಣಿರಲು ತಿಳಿಬಾನ ಕಿರುತಾರೆಯಂತೆ | ವೇಣಿಯಿರಲು ವಸಂತ ಪುಷ್ಪವನದಂತೆ ಮನಸು ಬಾರದು ನನಗೆ ಅಡಿಯನಿಡೆ ಮುಂದೆ Read More

ಕಿರುತೆರೆ – ಕಿರಿಕಿರಿ

“ಧಾರಾವಾಹಿ ನಿರ್ದೇಶಕರು, ಒಬ್ಬ ವ್ಯಕ್ತಿಗೆ ಕನಿಷ್ಠ ಇಬ್ಬರು ಹೆಂಡಿರಿಲ್ಲದ ಕಣ್ಣೀರ-ಧಾರಾವಾಹಿಯನ್ನು ನಿರ್ಮಿಸುವುದು ಅಸಾಧ್ಯವಾಗಿದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ ಮಾತ್ರವಲ್ಲದೆ, ರಬ್ಬರ್ ಕಂಪನಿಗಳು ತಮ್ಮನ್ನು ಹುಡುಕುತ್ತಿವೆ ಎಂಬ ಸುದ್ದಿ ಸುಳ್ಳು, ನಾವೇ ರಬ್ಬರ್ ಕಂಪನಿಗಳನ್ನು ಹುಡುಕುತ್ತಿದ್ದು, ಅತ್ಯುತ್ತಮ ರಬ್ಬರ್ ಯಾವುದು ಮತ್ತು ಅದನ್ನು ಯಾವ ರೀತಿ ಎಳೆಯಬಹುದು ಎಂಬುದನ್ನು ಸಂಶೋಧಿಸಬೇಕಾಗಿದೆ”  –  (ಬೊ.ರ. ಬ್ಯುರೋ) ಎಂದೂ ಅಸತ್ಯವನ್ನೇ ಬೊಗಳುವ ಅಸತ್ಯಾನ್ವೇಷಿಗಳು ಈ ಬಾರಿ ಮಾತ್ರ ಅಪ್ಪಿತಪ್ಪಿ ಪರಮ ಸತ್ಯದ ಸುದ್ದಿಯನ್ನೇ ತಮ್ಮ Read More

ಹಸುರು – ಕುವೆಂಪು

ಕವನ – ಹಸುರು ಕವಿ   – ಕುವೆಂಪು ನವರಾತ್ರಿಯ ನವಧಾತ್ರಿಯ ಈ ಶ್ಯಾಮಲ ವನಧಿಯಲಿ ಹಸುರಾದುದೊ ಕವಿಯಾತ್ಮಂ ರಸಪಾನ ಸ್ನಾನದಲಿ ! ಹಸುರಾಗಸ, ಹಸುರು ಮುಗಿಲು ; ಹಸುರು ಗದ್ದೆಯಾ ಬಯಲು  ; ಹಸುರಿನ ಮಲೆ ; ಹಸುರು ಕಣಿವೆ ; ಹಸುರು ಸಂಜೆಯೀ ಬಿಸಿಲೂ ! ಆಶ್ವೀಜದ ಶಾಲಿವನದ ಗಿಳಿಯೆದೆ ಬಣ್ಣದ ನೋಟ ; Read More

ಸು.ರಂ.ಎಕ್ಕುಂಡಿ – ಯಾವ ಕಾಣಿಕೆ?

ಚಿತ್ರ: ಮಸಣದ ಹೂವು (೧೯೮೫) ಗಾಯಕ: ಎಸ್.ಪಿ ಬಾಲಸುಬ್ರಹ್ಮಣ್ಯಮ್ ಸಂಗೀತ: ವಿಜಯಭಾಸ್ಕರ್ ಸಾಹಿತ್ಯ: ಸು.ರಂ.ಎಕ್ಕುಂಡಿ ಹಾಡು ಕೇಳಿ ಯಾವ ಕಾಣಿಕೆ ನೀಡಲಿ ನಿನಗೆ ಓ ಎನ್ನ ಪ್ರೇಯಸಿ ಯಾವ ಕಾಣಿಕೆ ನೀಡಲಿ ನಿನಗೆ ಓ ಎನ್ನ ಪ್ರೇಯಸಿ| ಮಲೆನಾಡ ಕಣಿವೆಗಳ ಹಸಿರು ಬನದಿಂದ ನಿನಗಾಗಿ ಗಿಳಿಯೊಂದ ನಾ ತರಲಾರೆ ಸಾಗರದ ಅಲೆಗಳಲಿ ಉಯ್ಯಾಲೆ ಆಡಿರುವ ಹಂಸ Read More

ಮಾಂಗಲ್ಯ ಭಾಗ್ಯ – ಆಸೆಯ ಭಾವ

ಚಿತ್ರ – ಮಾಂಗಲ್ಯ ಭಾಗ್ಯ (೧೯೭೬) ಸಾಹಿತ್ಯ- ವಿಜಯ ನಾರಸಿಂಹ ಸಂಗೀತ –  ರಾಜನ್-ನಾಗೇಂದ್ರ ಗಾಯಕ –  ಎಸ್.ಪಿ. ಬಾಲಸುಬ್ರಮಣ್ಯಂ ಹಾಡು ಕೇಳಿ ಆಸೆಯ ಭಾವ ಒಲವಿನ ಜೀವ ಒಂದಾಗಿ ಬಂದಿದೆ ಹೊಸ ಬಗೆ ಗುಂಗಿನ ನಿಶೆ ತಾನೇರಿದಂತಿದೆ ಕಾಮನ ಬಿಲ್ಲಿನಲಿ ಕಾಣದ ಕಾಂತಿಯನು ಚಿಮ್ಮಿಸಿ ಹೊಮ್ಮುವ ಚೆಲುವಿಕೆ ಇಲ್ಲಿದೆ ಪ್ರೇಮದ ಸೀಮೆಯಲಿ ಸೌರಭ ತುಂಬಿದ Read More