ಒಲವೇ..ಹೂವಾಗಿ ಬಳಿ ಬಂದೆ! – 5
ಬೆಳಗಿನ ಸೂರ್ಯನ ಕಿರಣಗಳು ಕಿಟಕಿಯ ಒಳಗೆ ತೂರಿ ಸುದೀಪನನ್ನು ಎಚ್ಚರಗೊಳಿಸಿದವು. ಸುದೀಪನ ಮನಸ್ಸಿನಲ್ಲಿದ್ದ ಭ್ರಮೆಗಳೂ ಕತ್ತಲಿನೊಂದಿಗೆ ಕರಗಿಹೋಗಿತ್ತು. ವಾಸ್ತವ ಬೆಳಗಿನ ಸೂರ್ಯನಂತೆ ನಿಚ್ಚಳವಾಗಿ ಕಣ್ಣೆದುರು ಹೊಳೆಯುತ್ತಿತ್ತು. ಸುದೀಪ ಹುಸಿ ಆದರ್ಶವಾದಿಯಲ್ಲ. ಭಾವನೆಗಳಿಗಿಂತ ಬದುಕೇ ಮುಖ್ಯವೆಂದು ನಂಬಿದವನು. ತಾನು ಯಾಮಿನಿಯಂತೆ ಆದರ್ಶದ ಬೆನ್ನುಹತ್ತಿ ಹೋಗುವ ಶಕ್ತಿ ಇಲ್ಲದವನು ಎಂದು ಅವನಿಗೆ ಚೆನ್ನಾಗಿ ಗೊತ್ತಿತ್ತು. ಸೃಷ್ಟಿ ಯಾಮಿನಿಯ ಮಗಳೇ ಆಗಿದ್ದರೆ ಆ Read More