ಭಾಗ-7

ಕಾಂತಿ ಕೋಪದಿಂದ ಧುಮುಗುಟ್ಟುತ್ತಾ ರೂಮಿಗೆ ಬಂದಾಗ ಪ್ರವಲ್ಲಿಕಾ ಅಕ್ಕ ಧಾರಿಣಿಗೆ ತಾನು ಭರತಖಾನನ ಬಂಧನದಿಂದ ತಪ್ಪಿಸಿಕೊಂಡು ಬಂದ ಕಥೆಯನ್ನು ಬಣ್ಣಬಣ್ಣವಾಗಿ ಹೇಳಿ ಮುಗಿಸುತ್ತಿದ್ದಳು. ಧಾರಿಣಿ ಇವರುಗಳ ರೂಮಿನಲ್ಲೇ `ಗೆಸ್ಟ್’ಎಂದು ಇರುವುದಾದ್ದರಿಂದ ಧಾರಿಣಿಗೂ ಕಾಂತಿಗೂ ಕೆಲವೇ ಸಮಯದಲ್ಲಿ ಚೆನ್ನಾದ ಸ್ನೇಹ ಬೆಳೆದಿತ್ತು…ಕಾಂತಿ ಪ್ರವಲ್ಲಿಕಾ ತರ `ಪುಕ್ಕಲು ಪಾರ್ಟಿ’ಅಲ್ಲ ಧಾರಿಣಿಯಷ್ಟಲ್ಲದಿದ್ದರೂ ತಕ್ಕಷ್ಟು ಧೈರ್ಯವಂತೆ ಜೊತೆಗೆ ಅನ್ಯಾಯ ಕಂಡರೆ ಸಿಡಿದು Read More

ಭಾಗ – 6

ಶಾರದಮ್ಮನರಿಗೆ ಧಾರಿಣಿ ಗಂಡನನ್ನು ಅಮೆರಿಕದಲ್ಲಿಯೇ ಬಿಟ್ಟು ಬೆಂಗಳೂರಿಗೆ ಹಿಂತಿರುಗಿದ್ದು ಹಿಡಿಸಲಿಲ್ಲ. ಧಾರಿಣಿ ಏನೇ ಕಾರಣ ಹೇಳಿದರೂ ಅವರಿಗೆ ಅದು ಒಪ್ಪಿಗೆಯಾಗಲಿಲ್ಲ. ಮಗನಂತೂ ತಮ್ಮ ಕೈಬಿಟ್ಟುಹೋಗಿದ್ದಾಯಿತು, ಹೆಣ್ಣು ಮಕ್ಕಳಾದರೂ ಸಂಸಾರ ಮಾಡಿಕೊಂಡು ನೆಮ್ಮದಿಯಾಗಿರಲಿ ಎಂದು ಅವರ ಆಸೆಯಾಗಿತ್ತು. ಆದರೆ ಧಾರಿಣಿ ಯಾರ ಮಾತನ್ನು ಕೇಳುವವಳಲ್ಲವೆಂದು ಅವರಿಗೆ ತಿಳಿದಿತ್ತು. ಶಾಸ್ತ್ರಿಗಳು ಮಗನ ಸಾವಿನ ಸುದ್ದಿ ಕೇಳಿದಾಗಿನಿಂದ ಕುಸಿದುಹೋಗಿದ್ದವರು ಚೇತರಿಸಿಕೊಂಡಿರಲೇ Read More

ಬಂಧನದಿಂದ ಬಿಡುಗಡೆಗೆ – 5

ಪ್ರವಲ್ಲಿಕಾ ತನ್ನ ಸಾಹಸವನ್ನು ಗೆಳತಿಯ ಮುಂದೆ ಬಣ್ಣಿಸುತ್ತಿದ್ದಳು .ತನಗೆ ಊಟ ಕೊಡಲು ಬಂದವನ ತಲೆಗೆ ಬಲವಾದ ಪೆಟ್ಟು ಕೊಟ್ಟು ಭಂದನದಿಂದ ತಪ್ಪಿಸಿಕೊಂಡು ಹೊರಗೋಡಿ ಬಂದಿದ್ದಳು ಪ್ರವಲ್ಲಿಕಾ.ಅವಳಿಗಿರುವ ಧೈರ್ಯಕ್ಕೆ ಅವಳು ಅಷ್ಟು ಮಾಡಿದ್ದೇ ಹೆಚ್ಚ್ಯು!ಅದು ಬೆಂಗಳೂರು ಹೊರವಲಯದಲ್ಲಿರುವ ಯಾವುದೋ ಪ್ರದೇಶ ಅದು.ಸಾಕಷ್ಟು ದೂರ ಓಡೋಡಿ ಬಂದ ಮೇಲೆ ಬಸ್ ಸ್ಟಾಪ್ ಒಂದು ಕಂಡಾಗ ಸ್ವಲ್ಪನಿರಾಳವೆನಿಸಿತ್ತು ಅವಳಿಗೆ…ರೆಡ್ ಬೋರ್ಡ್ Read More

ಭಯೋತ್ಪಾದಕನ ಕರಿ ನೆರಳು – 4

ಬಾಂಬು ಹೊತ್ತ ಕೆಂಪು ಮಾರುತಿ ಕಾರು ಭರ್ ಎಂದು ಮುಂದೆ ಹೋಯಿತು. ಕಾರಿನಿಂದ ಸ್ವಲ್ಪ ದೂರದಲ್ಲಿ ಮೋಟರ ಸೈಕಲ್ ಮೇಲೆ ಕುಳಿತುಕೊಂಡು ಸುತ್ತಲೂ ಹದ್ದಿನ ಕಣ್ಣಿನಿಂದ ನೋಡುತ್ತಿದ್ದ ಭರತಖಾನ ಮಾತ್ರ ಈ ಪುಟ್ಟ ಬಿಳಿಯ ಪಾರಿವಾಳವನ್ನು ಗಮನಿಸುತ್ತ ಅಲ್ಲಿಯೇ ನಿಂತುಕೊಂಡ. ಪ್ರವಲ್ಲಿಕಾ ಆಟೊ ಒಂದನ್ನು ಹಿಡಿದು ಪೋಲೀಸ ಸ್ಟೇಶನ್ನಿಗೆ ಓಡಿದಳು. ಭರತಖಾನ ಎಚ್ಚರಿಕೆಯಿಂದ ಅವಳನ್ನು ಹಿಂಬಾಲಿಸಿ, Read More

ಬೂದಿಯಾಯಿತು ಬದುಕು – 3

ಧಾರಿಣಿ ಆದಿನವೆಲ್ಲಾ ತನ್ನ ಪ್ರೀತಿಯ ಅಣ್ಣನ ನೆನಪಲ್ಲಿ ಕಳೆದಳು.ತನಗೆ ಸೈಕಲ್ ಕಲಿಸುತ್ತಿದ್ದ ಅಣ್ಣ…ಜಡೆ ಎಳೆದು ರೇಗಿಸುತ್ತಿದ್ದ ಅಣ್ಣ…ಗಂಟಾನುಗಟ್ಟಲೆ ಪಕ್ಕದಲ್ಲಿ ಕೂರಿಸಿಕೊಂಡು ಟ್ರಿಗ್ನಾಮಿಟ್ರಿ ಹೇಳಿಕೊಡುತ್ತಿದ್ದ ಅಣ್ಣ…ಅಪ್ಪನ ಜೇಬು ತನ್ನ ಹರೆಯದ ಆಸೆಗಳನ್ನು ಪೂರೈಸಲ್ಲು ಆಗದಿದ್ದ ಗಳಿಗೆಗಳಲ್ಲಿ ತನ್ನ ಮುಖ ಸಣ್ಣದಾದಾದಲೆಲ್ಲಾ ನಾನು ಕೆಲಸಕ್ಕೆ ಸೇರಿ ನಿನಗೇನೇನು ಬೇಕು ಹೇಳು ಎಲ್ಲಾ ತಂದು ಕೊಡುತ್ತೇನೆ ಅಂತ ರಮಿಸುತ್ತಿದ್ದ ಅಣ್ಣ… Read More