ವಿಶ್ವಭಾರತಿಗೆ ಕನ್ನಡದಾರತಿ

ಕವಿ – ಚೆನ್ನವೀರ ಕಣವಿ ಹಾಡು ಕೇಳಿ ವಿಶ್ವವಿನೂತನ, ವಿದ್ಯಾಚೇತನ, ಸರ್ವಹೃದಯ ಸಂಸ್ಕಾರಿ ಜಯಭಾರತಿ, ಕರುನಾಡ ಸರಸ್ವತಿ ಗುಡಿಗೋಪುರ ಸುರಶಿಲ್ಪ ಕಲಾಕೃತಿ ಕೃಷ್ಣೆ, ತುಂಗೆ, ಕಾವೇರಿ ಪವಿತ್ರಿತ ಕ್ಷೇತ್ರ ಮನೋಹಾರಿ. ವಿಶ್ವವಿನೂತನ…………………….||೧|| ಗಂಗ, ಕದಂಬಾ, ರಾಷ್ಟ್ರಕೂಟ ಬಲ ಚಲುಕ್ಯ, ಹೊಯ್ಸಳ,ಬಲ್ಲಾಳ ಹುಕ್ಕ,ಬುಕ್ಕ,ಪುಲಕೇಶಿ, ವಿಕ್ರಮರ ಚೆನ್ನಮ್ಮಾಜಿಯ ವೀರಶ್ರೀ. ವಿಶ್ವವಿನೂತನ…………………….||೨|| ಆಚಾರ್ಯತ್ರಯ ಮತಸಂಸ್ಥಾಪನ ಬಸವಾಲ್ಲಮ ಅನುಭಾವ ನಿಕೇತನ ಶರಣ, Read More