ಹಯಗ್ರೀವ ಹಯಗ್ರೀವೇತಿ..

ಹಯಗ್ರೀವ ಹಯಗ್ರೀವ ಹಯಗ್ರೀವೇತಿ ವಾದಿನಮ್ . ನರಂ ಮುಂಚನ್ತಿ ಪಾಪಾನಿ ದರಿದ್ರಮಿವ ಯೋಷಿತಃ ಹಯಗ್ರೀವ ಹಯಗ್ರೀವ ಹಯಗ್ರೀವೇತಿ ಯೋ ವದೇತ್ . ತಸ್ಯ ನಿಸ್ಸರತೇ ವಾಣೀ ಜಹ್ನುಕನ್ಯಾ ಪ್ರವಾಹವತ್ ಈ ಹಯಗ್ರೀವದ ಸ್ಮರಣೆ ನನಗೆ ಸುಮ್ಮಸುಮ್ಮನೆ ಆಗಿದ್ದಲ್ಲ. ದಟ್ಸ್ ಕನ್ನಡದಲ್ಲಿ ವಾಣಿ ಅದರ ಬಗ್ಗೆ ಬರೆದಾಗಿನಿಂದ. ಹಾಗೆ ಮರೆತು ಸುಮ್ಮನಾಗುತ್ತಿದ್ದೆನೇನೋ. ಅಷ್ಟರಲ್ಲಿ ಕನ್ನಡಪ್ರಭದವರಿಂದ ಮತ್ತೆ ಹಯಗ್ರೀವ Read More

ಸಂಜೆಗೆನ್ನ ಪಯಣ – ಕೆ.ಎಸ್.ನರಸಿಂಹಸ್ವಾಮಿ

ಕವಿ – ಕೆ.ಎಸ್.ನರಸಿಂಹಸ್ವಾಮಿ ಗಾಯಕ – ಡಾ.ರಾಜ್‍ಕುಮಾರ್ ಸಂಗೀತ – ಸಿ.ಅಶ್ವಥ್ ಹಾಡು ಕೇಳಿ ಸಂಜೆಗೆನ್ನ ಪಯಣವೆಂದು ತಿಳಿದಳೆನ್ನ ಸುಂದರಿ ನನ್ನ ಮುಂದೆ ಬಂದು ನಿಂದು ತಡೆದಳಿಂತು ವಿನಯದಿ | ಕೆಂಪು ತುಟಿಗಳಿಂದ ಹರಸಿ ನುಡಿಯಲಿಲ್ಲ ನಿಜವನು ತೆರೆದ ಕಂಗಳುದಕ ಸುರಿಸಿ ತೊಳೆದುವೆನ್ನ ಮನವನು ಕಣ್ಣ ಹನಿಯು ಮಣಿಯ ತೆರದಿ ಕಣ್ಣಿನೊಡವೆ ಆಯಿತು ತುಟಿಗೆ ಬಂದ Read More

ಮಾತು – ಚೆನ್ನವೀರ ಕಣವಿ

ಕವಿ : ಚೆನ್ನವೀರ ಕಣವಿ ಮುಂಜಾವದಲಿ ಹಸಿರು ಹುಲ್ಲು ಮಕಮಲ್ಲಿನಲಿ ಪಾರಿಜಾತವು ಹೂವು ಸುರಿಸಿದಂತೆ, ಮುಟ್ಟಿದರೆ ಮಾಸುತಿಹ ಮಂಜುಹನಿ ಮುತ್ತಿನಲಿ ಸೃಷ್ಟಿ ಸಂಪೂರ್ಣತೆಯ ಬಿಂಬಿಪಂತೆ ; ಮೆಲ್ಲೆದೆಯ ಸವಿಯೊಲುಮೆ ಕರಗಿ ಕಂಬನಿಯಾಗಿ ಹೆಣ್ಣ ಕಣ್ಣಂಚಿನಲಿ ತುಳುಕುವಂತೆ, ಸುಳಿಗಾಳಿಯೊಂದಿನಿತು ಸೂಸಿ ಬಂದರೂ ಸಾಕು; ಮರವನಪ್ಪಿದ ಬಳ್ಳಿ ಬಳುಕುವಂತೆ ; ನಾವು ಆಡುವ ಮಾತು ಹೀಗಿರಲಿ ಗೆಳೆಯ, ಮೃದುವಚನ Read More

ಉದಯ ಟಿವಿ ಮತ್ತು someವೇದನೆ

ಉದಯ ಟಿವಿ ವೀಕ್ಷಕರಿಗೆ ಎರಡು ಸಂತೋಷದ ಸುದ್ದಿಗಳಿವೆ.ಉದಯ ಟಿವಿಯಲ್ಲಿ ಕೊನೆಗೂ “ಸಂವೇದನೆ” ಎಂಬ ಒಂದು ಉತ್ತಮ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಹಿಂದೆ ಶೈಲಜಾ ಸಂತೋಷ್ ನಡೆಸಿಕೊಡುತ್ತಿದ್ದ “ಪರಿಚಯ” ಕಾರ್ಯಕ್ರಮದ ಮಾದರಿಯದು. ಈ ಬಾರಿ ಇದನ್ನು ಈಶ್ವರ ದೈತೋಟ ನಡೆಸಿಕೊಡುತ್ತಿದ್ದಾರೆ. ಶೈಲಜಾ ಸಂತೋಷ್ ಸಾವಿರಕ್ಕೂ ಹೆಚ್ಚು ಕಂತುಗಳಲ್ಲಿ ಬಹಳಷ್ಟು ಪ್ರಮುಖರನ್ನು ಮಾತಾಡಿಸಿರುವುದರಿಂದ ದೈತೋಟರ ಕೆಲಸ ಕಷ್ಟವಿದೆ. ಈವರೆಗೆ Read More

ಪೇಪರ್ ರಂಪ ನೀವೇನು ಮಾಡ್ತೀರಿ?

ಅಮೆರಿಕದಲ್ಲಿ ಎಲ್ಲವೂ ಹೆಚ್ಚು. ಉಟಾನೇ ಬೇಡ ಅಂತ ಒಂದು ಲೋಟ ಹಾಲು ಕುಡಿದರೂ ಹಾಲಿನಲ್ಲೂ ಸಮೃದ್ಧಿಯಾಗಿರುವ ಪೌಷ್ಟಿಕಾಂಶಗಳಿಂದ ಮೈಗೆ ಸೇರುವ ಕೊಬ್ಬು ಹೆಚ್ಚು. ಅದೇ ತರ ಇಲ್ಲಿ ಪೇಪರ್ ರಂಪವೂ ಹೆಚ್ಚು! ಪೇಪರ್ ರಂಪ ಅಂದರೆ ಗೊತ್ತಾಗಲಿಲ್ವಾ? ನಿಮ್ಮನೆಯಲ್ಲಿ ಬಂದು ಬಿದ್ದು ಚೆಲ್ಲಾಡಿಹೋಗುವ ಪೇಪರ್, ಬಿಲ್, broucureಗಳು ….ಮುಂತಾದ ಕಾಗದ ಸಂಬಂಧೀ ಕಸ. ಇಲ್ಲಿ ಪತ್ರಿಕೆ Read More