ಸತ್ಯ ಹರಿಶ್ಚಂದ್ರ – ನಮೋ ಭೂತನಾಥ

ಚಿತ್ರ – ಸತ್ಯ ಹರಿಶ್ಚಂದ್ರ (೧೯೬೫) ಸಾಹಿತ್ಯ – ಹುಣುಸೂರು ಕೃಷ್ಣಮೂರ್ತಿ ಸಂಗೀತ – ಪೆಂಡ್ಯಾಲ ನಾಗೇಶ್ವರರಾವ್ ಗಾಯಕರು – ಘಂಟಸಾಲ, ಪಿ.ಲೀಲಾ ಹಾಡು ಕೇಳಿ,  ಹಾಡು ನೋಡಿ ಹೇ ಚಂದ್ರಚೂಡ ಮದನಾಂತಕ ಶೂಲಪಾಣೇ ಸ್ಥಾಣೋ ಗಿರೀಶ ಗಿರಿಜೇಶ ಮಹೇಶ ಶಂಭೋ ಹೇ ಪಾರ್ವತೀ ಹೃದಯ ವಲ್ಲಭ ಚಂದ್ರಮೌಳೇ ಭೂತಾಧಿಪ ಪ್ರಮಥನಾಥ ಗಿರೀಶ ಛಾಪ | Read More

ನಮ್ಮ ಮಕ್ಕಳು – ತಾರೆಗಳ ತೋಟದಿಂದ

ಚಿತ್ರ : ನಮ್ಮ ಮಕ್ಕಳು (೧೯೬೯) ಸಾಹಿತ್ಯ : ಆರ್.ಎನ್ ಜಯಗೋಪಾಲ್ ಸಂಗೀತ : ವಿಜಯ ಭಾಸ್ಕರ್ ಗಾಯಕಿ : ಎಸ್.ಜಾನಕಿ,ಸಂಗಡಿಗರು ಹಾಡು ಕೇಳಿ  ತಾರೆಗಳ ತೋಟದಿಂದ ಚಂದಿರ ಬಂದ ನೈದಿಲೆಯ ಅಂದ ನೋಡಿ ಆಡಲು ಬಂದ ಹಾಲಿನ ಕೊಳದಿ ಮಿಂದು ಬಂದು ಹೂಬಳ್ಳಿ ಉಯ್ಯಾಲೆ ಆಡಿ ನಿಂದು ಹೇಳಬೇಡವೆಂದು ಸನ್ನೆ ಮಾಡಿ ಮುಂದು ಮೆಲ್ಲಗೆ Read More

ಕೊಳದ ಪಕ್ಕದ ಹೊಲದ – ಕೆ.ಎಸ್.ನರಸಿಂಹಸ್ವಾಮಿ

ಕವಿ – ಕೆ.ಎಸ್.ನರಸಿಂಹ ಸ್ವಾಮಿ ಸಂಗೀತ – ಪ್ರವೀಣ್ ಗೋಡ್ಕಿಂಡಿ ಗಾಯಕಿ – ಎಂ.ಎಸ್.ಶೀಲಾ ಹಾಡು ಕೇಳಿ ಕೊಳದ ಪಕ್ಕದ ಹೊಲದ ಮೈತುಂಬಾ ನಾ ಕಂಡೆ ಬಿಳಿ ಹಳದಿ ಹೂಗಳನು ಸೇವಂತಿಗೆ ನೀರ ಮೇಗಣ ಗಾಳಿ ಬೀಸಿತೋ ನನ ಮೇಲೆ ಅದರ ಕಂಪಿಗೆ ನಾನು ಮಾರು ಹೋದೆ ಅಲ್ಲೊಂದು ತಾಣದಲಿ ಜಾಲಿ ಹೂಗಳ ಕಂಡೆ ಕೆಂಡ Read More

ನಾನೂ ಸೀತೆಯಲ್ಲ – ನಗೆಹನಿ

ಇದು ಉದಯ ಟಿವಿಯ “ನಗೆ ಸಖತ್ ಸವಾಲ್” ಕಾರ್ಯಕ್ರಮದಲ್ಲಿ ಕೇಳಿದ ನಗೆಹನಿ. ನನ್ನದೇ ಮಾತುಗಳಲ್ಲಿ,  🙂 ಸೀತೆ ಆಸೆ ಪಟ್ಟ ಚಿನ್ನದ ಜಿಂಕೆಯನ್ನು ಅರಸುತ್ತಾ ರಾಮ, ಅವನನ್ನು ಅನುಸರಿಸಿ ಲಕ್ಷ್ಮಣ ಮನೆಯಿಂದ ದೂರವಿರುತ್ತಾರೆ.  ಲಕ್ಷ್ಮಣ ತನ್ನ ಬಾಣದಿಂದ ರೇಖೆ ಎಳೆದು,  ಸೀತೆಯನ್ನು ಲಕ್ಷ್ಮಣರೇಖೆಯಿಂದ ಹೊರಬರದಂತೆ ಎಚ್ಚರಿಸಿ ಹೋಗಿರುತ್ತಾನೆ. ಕಪಟ ವೇಷದಿಂದ ಬಂದ ರಾವಣನ ಮೋಸವರಿಯದ ಸೀತೆ ರೇಖೆಯನ್ನು ದಾಟಿ, ರಾವಣನಿಗೆ Read More

ಕಪ್ಪೇ ಚಿಪ್ಪು – ಚಿಪ್ಪೇ ಕಪ್ಪು

ನಮ್ಮೂರ ಕಡೆಗಿನ ಆಡುಭಾಷೆಯಲ್ಲಿ ಚಲಾವಣೆಯಲ್ಲಿ ಇರುವ ಒಂದು ಪದವಿದು.  “ಏನೂ ಸಿಗಲಿಲ್ಲ”,  ಪಟ್ಟ ಶ್ರಮವೆಲ್ಲಾ ವ್ಯರ್ಥವಾಯಿತು, ನಿಷ್ಫಲವಾಯಿತು… ಎಂಬುದನ್ನು ವ್ಯಂಗ್ಯವಾಗಿ ಸೂಚಿಸಲು “ನನಗೆ ಚಿಪ್ಪು ಸಿಕ್ಕಿತು”,  ” ಅವನನ್ನು ನಂಬಿಕೊಂಡರೆ ನಿನಗೆ ಚಿಪ್ಪೇ ಗತಿ” –  ಎನ್ನುವುದುಂಟು. “ಚಿಪ್ಪು” ಎಂದರೆ, ಎಲ್ಲರಿಗೂ ಗೊತ್ತಿರುವಂತೆ, ತೆಂಗಿನ ಕರಟಕ್ಕೊಂದು ಪರ್ಯಾಯ ಪದ.  ಯಾವುದೇ ಹಣ್ಣಿನ ಹೊರಪದರವಾದ ಸಿಪ್ಪೆಯನ್ನು ಚಿಪ್ಪು ಎನ್ನಬಹುದಾದರೂ, ತೆಂಗಿನಕಾಯಿಗೆ ಈ Read More