ನಿನ್ನ ಒಲುಮೆಯಿಂದ ನಿಖಿಳ ಜನರು ಬಂದು

ರಚನೆ – ವಿಜಯ ದಾಸರು ಗಾಯಕ – ರಾಯಚೂರ್ ಶೇಷಗಿರಿದಾಸ್ ಸಂಗೀತ – ಪ್ರವೀಣ್ ಗೋಡ್ಕಿಂಡಿ ಹಾಡು ಕೇಳಿ ನಿನ್ನ ಒಲುಮೆಯಿಂದ ನಿಖಿಳ ಜನರು ಬಂದು ಮನ್ನಿಸುವರೊ ಮಹರಾಯ ಎನ್ನ ಪುಣ್ಯಗಳಿಂದ ಈ ಪರಿ ಉಂಟೇನೋ ನಿನ್ನದೇ ಸಕಲ ಸಂಪತ್ತು ||ಪಲ್ಲವಿ|| ಜೀರ್ಣ ಮಲಿನ ವಸ್ತ್ರ ಕಾಣದ ಮನುಜಗೆ ಊರ್ಣ ವಿಚಿತ್ರ ವಸನ ವರ್ಣವರ್ಣದಿಂದ ಬಾಹೋದೇನೊ Read More

ಅಪಮೃತ್ಯು ಪರಿಹರಿಸೊ ಅನಿಲ ದೇವ

ರಚನೆ : ಜಗನ್ನಾಥ ದಾಸರು ಗಾಯಕ : ವಿದ್ಯಾಭೂಷಣ ಹಾಡು ಕೇಳಿ ಅಪಮೃತ್ಯು ಪರಿಹರಿಸೊ ಅನಿಲ ದೇವ ಕೃಪಣ ವತ್ಸಲನೆ ಕಾವರ ಕಾಣೆ ಜಗದೊಳಗೆ ||ಪಲ್ಲವಿ|| ನಿನಗಿನ್ನು ಸಮರಾದ ಅನಿಮಿತ್ತ ಬಾಂಧವರು ಎನಗಿಲ್ಲ ಆವಾವ ಜನುಮದಲ್ಲಿ ಅನುದಿನವು ಎಮ್ಮನುದಾಸೀನ ಮಾಡುವುದು ಅನುಚಿತವು ನಿನಗೆ ಸಜ್ಜನ ಶಿಖಾಮಣಿಯೆ ||೧|| ಜ್ಞಾನಾಯು ರೂಪಕನು ನೀನಹುದೊ ವಾಣಿ ಪಂಚಾನನಾದ್ಯಮರರಿಗೆ ಪ್ರಾಣದೇವ Read More

ನಂಬಿದೆ ನಿನ್ನ ಪಾದ ಗುರು ಮುಖ್ಯಪ್ರಾಣ

ರಚನೆ : ವಿಜಯ ದಾಸರು ಗಾಯಕ : ವೆಂಕಟೇಶ ಕುಮಾರ್ ಹಾಡು ಕೇಳಿ ನಂಬಿದೆ ನಿನ್ನ ಪಾದ ಗುರು ಮುಖ್ಯಪ್ರಾಣ ಡಂಬವ ತೊಲಗಿಸಿ ಡಿಂಭದೊಳಗೆ ಹರಿಯ ಬಿಂಬ ಪೊಳೆವಂತೆ ಮಾಡೊ ||ಪಲ್ಲವಿ|| ಅಂತರಂಗದ ಉಸುರ ಹೊರಗೆ ನೂಕಿ ಅಂತರಂಗಕೆ ಸೇದುವ ಪಂಥದಾಳು ನೀನೇ ಕಂತುಜನಕನಲ್ಲಿ ಮಂತ್ರಿಯೆನಿಸಿ ಸರ್ವಾಂತರ್ಯಾಮಿಯಾಗಿ ನಿಂತು ನಾನಾಬಗೆ ತಂತು ನಡೆಸುವ ಹೊಂತಕಾರಿ ಗುಣವಂತ Read More

ಪವನ ಸಂಭೂತ ಒಲಿದು

ರಚನೆ – ಪ್ರಾಣೇಶ ವಿಠಲ ರಾಗ – ಆನಂದ ಭೈರವಿ, ತಾಳ – ಏಕ ಗಾಯಕ – ಪುತ್ತೂರು ನರಸಿಂಹ ನಾಯಕ್ ಹಾಡು ಕೇಳಿ ಪವನ ಸಂಭೂತ ಒಲಿದು ತವಕದಿ ಕಾಯಬೇಕು ಇವನಾರೋ ಎಂದು ಉದಾಸೀನ ಮಾಡದಲೆನ್ನ ||ಪಲ್ಲವಿ|| ಕಪಿಪ ಕಪಿ ಆಜ್ಞೆಯಂತೆ ಕಪಿಲನ ಪತ್ನಿಯನ್ನು ಕಪಿಗಳು ಹುಡುಕಿ ಮಿಡುಕಲು ಕಾಯ್ದೆ ಆಗಲು ||೧|| ಹರಿವೇಷಧರನೆ Read More

ಘಟಿಕಾಚಲದಿ ನಿಂತ ಶ್ರೀ ಹನುಮಂತ

ರಚನೆ – ಪುರಂದರದಾಸರು ಹಾಡು ಕೇಳಿ ಘಟಿಕಾಚಲದಿ ನಿಂತ ಶ್ರೀ ಹನುಮಂತ ಘಟಿಕಾಚಲದಿ ನಿಂತ ಪಟು ಹನುಮಂತನ ಪಠನೆಯ ಮಾಡಲುತ್ಕಟದಿ ಪೊರೆವೆನೆಂದು ||ಪಲ್ಲವಿ|| ಚತುರ್ಯುಗದಿ ತಾನು ಮುಖ್ಯಪ್ರಾಣನು ಚತುರ್ಮುಖನಯ್ಯನ ಚತುರ ಮೂರುತಿಗಳ ಚತುರತನದಿ ಭಜಿಸಿ ಚತುರ್ಮುಖನಾಗಿ ಜಗಕೆ ಚತುರ್ವಿಧ ಫಲ ಕೊಡುತ ||೧|| ಸರಸಿಜ ಭವಗೋಸ್ಕರ ಕಲ್ಮಷ ದೂರ ವರಚಕ್ರತೀರ್ಥ ಸರ ಮೆರವಾಚಲದಿ ನಿತ್ಯ ನರಹರಿಗೆದುರಾಗಿ Read More