ನಿನ್ನ ಒಲುಮೆಯಿಂದ ನಿಖಿಳ ಜನರು ಬಂದು
ರಚನೆ – ವಿಜಯ ದಾಸರು ಗಾಯಕ – ರಾಯಚೂರ್ ಶೇಷಗಿರಿದಾಸ್ ಸಂಗೀತ – ಪ್ರವೀಣ್ ಗೋಡ್ಕಿಂಡಿ ಹಾಡು ಕೇಳಿ ನಿನ್ನ ಒಲುಮೆಯಿಂದ ನಿಖಿಳ ಜನರು ಬಂದು ಮನ್ನಿಸುವರೊ ಮಹರಾಯ ಎನ್ನ ಪುಣ್ಯಗಳಿಂದ ಈ ಪರಿ ಉಂಟೇನೋ ನಿನ್ನದೇ ಸಕಲ ಸಂಪತ್ತು ||ಪಲ್ಲವಿ|| ಜೀರ್ಣ ಮಲಿನ ವಸ್ತ್ರ ಕಾಣದ ಮನುಜಗೆ ಊರ್ಣ ವಿಚಿತ್ರ ವಸನ ವರ್ಣವರ್ಣದಿಂದ ಬಾಹೋದೇನೊ Read More