ರಥವೋಗದ ಮುನ್ನ ಗೋಕುಲಕೆ

ನಿನ್ನೆ ಏನನ್ನೊ ಹುಡುಕುತ್ತಿದ್ದಾಗ ನನಗೊಂದು ರತ್ನವೇ ಸಿಕ್ಕಿತು. “ರಥವೋಗದ ಮುನ್ನ” ದಾಸ ಸಾಹಿತ್ಯದಲ್ಲಿ ಅಪರೂಪವೆನಿಸುವ ಕೃತಿ. ಶ್ರೀದವಿಠಲರಿಂದ ರಚಿತವಾಗಿರುವ ಈ ಕೀರ್ತನೆಯನ್ನು ಹಿಂದೆಯೂ ಕೇಳಿದ್ದೆ. ಆದರೆ ಈ ಬಾರಿ ರಾಗದ ಹಂಗಿಲ್ಲದೆ, ಹಾಗೆಯೇ ಓದಿಕೊಂಡಾಗ ನವಿರಾದ ಭಾವನೆಗಳಿಂದ ತುಂಬಿರುವ ಭಾವಗೀತೆಯನ್ನು ಸ್ಪರ್ಶಿಸಿದಂತಾಯಿತು. ಈ ಕೀರ್ತನೆಯಲ್ಲಿ, ಕೃಷ್ಣನನ್ನು ಕರೆತರಲು ಹೊರಟಿರುವ ಅಕ್ರೂರನ ಮನೋಲಹರಿ ಭಕ್ತಿರಸದೊಂದಿಗೆ ಹದವಾಗಿ ಬೆರೆತು Read More