ಸರ್ವಜ್ಞ ಪ್ರತಿಮೆ ಅಯನಾವರಂನಲ್ಲಿ ಯಾಕೆ ಬೇಡ?

(ವೆಬ್ ದುನಿಯದಲ್ಲಿ ಪ್ರಕಟವಾಗಿರುವ ಲೇಖನ, ಲೇಖಕ : ಬಿ. ಅವಿನಾಶ್ ) ಇದು ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಅಥವಾ ಚೆನ್ನೈಯಲ್ಲಿ ಸರ್ವಜ್ಞ ಕವಿಯ ಪ್ರತಿಮೆ ಸ್ಥಾಪನೆಯನ್ನು ವಿರೋಧಿಸುವ ಲೇಖನ ಅಲ್ಲ ಎಂಬುದನ್ನು ಓದುಗರು ಅರ್ಥೈಸಿಕೊಂಡೇ ಮುಂದುವರಿಯಲು ಅರಿಕೆ. ಮೊದಲನೆಯದಾಗಿ, ಪ್ರತಿಮಾ ಸಂಸ್ಕೃತಿ ಕರ್ನಾಟಕದಲ್ಲಿ ಕಡಿಮೆ. ಅದೇನಿದ್ದರೂ, ದೇವರನ್ನು ವಿರೋಧಿಸುವ ದ್ರಾವಿಡರ ನಾಡಿನಲ್ಲಿ ದೇವಾಲಯಗಳ ಸಂಖ್ಯೆ Read More