ಬಾಳಗೀತ – ವಿನಾಯಕ
ಕವನ – ಬಾಳಗೀತ ಕವಿ – ವಿ.ಕೃ.ಗೋಕಾಕ (ವಿನಾಯಕ) ಡಾ. ರಾಜ್ಕುಮಾರ್ ದನಿಯಲ್ಲಿ ಹಾಡು ಕೇಳಿ ಇಲ್ಲೆ ಇರು, ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು : ನೇಹಕೆಂದು ನಲುಮೆಗೊಂದು ಗುರುತನಿರಿಸಿ ಬರುವೆನು. ಹೋದಮೇಲೆ ಸುತ್ತಬೇಕು ಏಳು ಕೋಟೆ ದ್ವಾರವು ! ಹಾದಿಯಲ್ಲಿ ತೀರದಂಥ ದುಃಖವಿಹುದಪಾರವು ! ಸಾಧಿಸುತ್ತ ಜಯಿಸುವುದೇ ಬಾಳುವುದರ ಸಾರವು ! ಇಲ್ಲಿ Read More