ಅಲ್ಲಮ, ಮುಕೇಶ್ ಮತ್ತು ಕಿಶೋರ್

ಬೆಟ್ಟಕ್ಕೆ ಚಳಿಯಾದಡೆ ಏನ ಹೊದಿಸುವಿರಯ್ಯ ! ಬಯಲು ಬತ್ತಲೆಯಾದಡೆ ಏನನುಡಿಸುವರಯ್ಯ ? ಭಕ್ತನು ಭವಿಯಾದಡೆ ಏನನುಪಮಿಸುವೆನಯ್ಯ – ಗುಹೇಶ್ವರ ? ಅಲ್ಲಮ ಪ್ರಭುವಿನ ಈ ವಚನ ನನ್ನಲ್ಲಿ ಮೂಡಿಸಿರುವ ಬೆರಗು ಅಪಾರ. ಅಲ್ಲಮನ ಇತರ ವಚನಗಳಿಗಿಂತ ಸುಲಭವಾಗಿ ಅರ್ಥವಾಗುವಂತೆಯೇ ಇದೆ. ಬೆಟ್ಟಕ್ಕೆ ಚಳಿಯಾದರೆ ಹೊದಿಸುವುದೇನು? ಬಯಲಿನ ಬೆತ್ತಲೆ ಮುಚ್ಚಲು ಹೊಚ್ಚುವುದೇನು? ಎಲ್ಲಾ ತಿಳಿದ ಭಕ್ತನೇ ಭವಿಯಾಗಿ Read More