ಒಂದು ಮಣ್ಣಿನ ಜೀವ

ಕವಿ : ಎಚ್. ಎಸ್. ವೆಂಕಟೇಶಮೂರ್ತಿ ಗಾಯಕ : ಸಿ. ಅಶ್ವಥ್ ಆಲ್ಬಮ್ : ತೂಗುಮಂಚ ಹಾಡು ಕೇಳಿ ಒಂದು ಮಣ್ಣಿನ ಜೀವ ಎಂದೂ ಮಣ್ಣಿನಲ್ಲಿಯೇ ಉಳಿಯದು ಸಣ್ಣ ಸಸಿಯೇ ಬೆಳೆದು ಬೇರಿಗೆ ಪಾರಿಜಾತವ ಸುರಿವುದು ನೀರು ತುಂಬಿದ ಮಣ್ಣ ಪಾತಿಯೇ ಕಂದರಿಗೆ ಕದಲಾರತಿ ನೂರು ಗುಡಿಗಳ ದೀಪ ವೃಕ್ಷವೇ ಅಮ್ಮನೆತ್ತುವ ಆರತಿ ಹಕ್ಕಿಪಕ್ಕಿಯ ಬಣ್ಣದಕ್ಷತೆ Read More

ಶಾಲ್ಮಲಾ – ಚಂಪಾ

ಕವಿ – ಚಂದ್ರಶೇಖರ ಪಾಟೀಲ ಸಂಗೀತ – ಸಿ. ಅಶ್ವಥ್ ಗಾಯಕ – ಸಿ. ಅಶ್ವಥ್ ಹಾಡು ಕೇಳಿ ಎಲ್ಲೋ ಹುಟ್ಟಿ ಎಲ್ಲೋ ಬೆಳೆದು ಒಳಗೊಳಗೇ ಹರಿಯುವವಳು ಜೀವ ಹಿಂಡಿ ಹಿಪ್ಪೆ ಮಾಡಿ ಒಳಗೊಳಗೇ ಕೊರೆಯುವವಳು ಸದಾ…. ಗುಪ್ತಗಾಮಿನಿ ನನ್ನ ಶಾಲ್ಮಲಾ| ಹಸಿರು ಮುರಿವ ಎಲೆಗಳಲ್ಲಿ ಬಸಿರ ಬಯಕೆ ಒಸರುವವಳು ತುಟಿ ಬಿರಿಯುವ ಹೂಗಳಲ್ಲಿ ಬೆಂಕಿ Read More