ಒಂದು ಮಣ್ಣಿನ ಜೀವ
ಕವಿ : ಎಚ್. ಎಸ್. ವೆಂಕಟೇಶಮೂರ್ತಿ ಗಾಯಕ : ಸಿ. ಅಶ್ವಥ್ ಆಲ್ಬಮ್ : ತೂಗುಮಂಚ ಹಾಡು ಕೇಳಿ ಒಂದು ಮಣ್ಣಿನ ಜೀವ ಎಂದೂ ಮಣ್ಣಿನಲ್ಲಿಯೇ ಉಳಿಯದು ಸಣ್ಣ ಸಸಿಯೇ ಬೆಳೆದು ಬೇರಿಗೆ ಪಾರಿಜಾತವ ಸುರಿವುದು ನೀರು ತುಂಬಿದ ಮಣ್ಣ ಪಾತಿಯೇ ಕಂದರಿಗೆ ಕದಲಾರತಿ ನೂರು ಗುಡಿಗಳ ದೀಪ ವೃಕ್ಷವೇ ಅಮ್ಮನೆತ್ತುವ ಆರತಿ ಹಕ್ಕಿಪಕ್ಕಿಯ ಬಣ್ಣದಕ್ಷತೆ Read More