ಶ್ರೀ ತುಳಸಿ ಮಹಿಮೆಯ ಹಾಡು

ಶ್ರೀ ತುಳಸಿ ಮಹಿಮೆಯ ಹಾಡು ರಾಗಸಹಿತ: ಸ್ತೋತ್ರ: ಉದಯರಾಗ ರಾಗ: ಭೂಪಾಳಿ —————- ಶ್ರೀ ತುಳಸಿಯಾ ಸೇವಿಸಿ ||ಪ|| ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆಯೆಂಬನಿತರೊಳು ಪಾತಕ ಪರಿಹರಿಸಿ ಪುನೀತರನು ಮಾಡುವಳು ಯಾತಕನುಮಾನವಯ್ಯಾ ||ಅ||ಪ|| ಸುಧೆಗಡಲ ಮಧಿಸುವ ಸಮಯದಲಿ ವೈದ್ಯನಾಗಿ ಪದುಮನಾಭನು ತಾನು ಉದುಭವಿಸಿ ಬರಲ೦ದು ಉದುರಿದವು ಕಣ್ಣಿಂದ ಉದಕ ಉತ್ಸಾಹದಿಂದಲದೆ Read More

ಕೋಡುಬಳೆ ಕಾರ್ಯಾಗಾರ

ಅಕ್ಕಿ ಹಿಟ್ಟು, ಸಣ್ಣ ರವೆ, ತೆಂಗಿನಕಾಯಿ ತುರಿ, ಅಚ್ಚ ಮೆಣಸಿನ ಪುಡಿ, ಇಂಗು, ಉಪ್ಪು, ಒಂದು ಸೌಟಿನಷ್ಟು ಬಿಸಿ ಎಣ್ಣೆ ಬೆರೆಸಿ ತಯಾರಿಸಿದ ಹಿಟ್ಟಿನಿಂದ ತಯಾರಾಗಿರುವ ಹಸಿ ಕೋಡುಬಳೆಗಳು. ಬೇಯುತಲಿದ್ದರೂ…… ಕುದಿಯುವ ಎಣ್ಣೆಯಲ್ಲಿ, ಹದವಾಗಿ ಬೆಂದು, ಗರಿಗರಿಯ ಹಂತದಲ್ಲಿ.. ಪಕೋಡ, ಬೋಂಡಗಳಂತಹ ಎಣ್ಣೆದಾಹೀ ತಿಂಡಿಗಳಿಗೆ ಹೋಲಿಸಿದರೆ ಕೋಡುಬಳೆ ಬಂಗಾರ. ಇದು ಎಣ್ಣೆ ಹೀರೋದು ಬಹಳ ಕಡಿಮೆ. Read More

೪೭ರ ಸ್ವಾತಂತ್ರ್ಯ – ಸಿದ್ಧಲಿಂಗಯ್ಯ

ಕವಿ – ಸಿದ್ಧಲಿಂಗಯ್ಯ  ಯಾರಿಗೆ ಬಂತು ಎಲ್ಲಿಗೆ ಬಂತು ನಲವತ್ತೇಳರ ಸ್ವಾತಂತ್ರ್ಯ ಟಾಟಾ ಬಿರ್ಲಾ ಜೋಬಿಗೆ ಬಂತು ಜನಗಳ ತಿನ್ನುವ ಬಾಯಿಗೆ ಬಂತು  ಕೋಟ್ಯಾಧೀಶನ ಕೋಣೆಗೆ ಬಂತು ನಲವತ್ತೇಳರ ಸ್ವಾತಂತ್ರ್ಯ ಬಡವನ ಮನೆಗೆ ಬರಲಿಲ್ಲ ಬೆಳಕಿನ ಕಿರಣ ತರಲಿಲ್ಲ ಗೋಳಿನ ಕಡಲನು ಬತ್ತಿಸಲಿಲ್ಲ ಸಮತೆಯ ಹೂವನು ಅರಳಿಸಲಿಲ್ಲ ಹಣವಂತರು ಕೈಸನ್ನೆ ಮಾಡಿದರೆ ಕತ್ತಲೆಯಲ್ಲಿ ಬೆತ್ತಲೆಯಾಯಿತು ಯಾರೂ Read More

ತಾಳುವಿಕೆಗಿಂತ ತಪವು ಇಲ್ಲ

ರಚನೆ : ವಾದಿರಾಜರು ವಿದ್ಯಾಭೂಷಣರ ದನಿಯಲ್ಲಿ ತಾಳುವಿಕೆಗಿಂತನ್ಯ ತಪವು ಇಲ್ಲ ಕೇಳಬಲ್ಲವರಿಂಗೆ ಪೇಳುವೆನು ಸೊಲ್ಲ ||ಪಲ್ಲವಿ|| ದುಷ್ಟ ಮನುಜರು ಪೇಳ್ವ ನಿಷ್ಟುರದ ನುಡಿ ತಾಳು ಕಷ್ಟ ಬಂದರೆ ತಾಳು ಕಂಗೆಡದೆ ತಾಳು ನೆಟ್ಟಸಸಿ ಫಲಬರುವ ತನಕ ಶಾಂತಿಯ ತಾಳು ಕಟ್ಟು ಬುತ್ತಿಯ ಮುಂದೆ ಉಣಲುಂಟು ತಾಳು ||೧|| ಹಳಿದು ಹಂಗಿಸುವಂಥ ಹಗೆಯ ಮಾತನು ತಾಳು ಸುಳಿನುಡಿ Read More

ವಸಂತ ಸಾಹಿತ್ಯೋತ್ಸವದ ಸುಖದ ಕ್ಷಣಗಳು

(ಲೇಖಕಿಯರಾದ ವೀಣಾ, ವೈದೇಹಿಯವರೊಂದಿಗೆ ಅಮೆರಿಕನ್ನಡಿಗ ಬರಹಗಾರರು) “ನಾನು ಭಾವಜೀವಿ. ಎಂತಹ ಬರಡು ನೆಲದಲ್ಲೂ ಪ್ರೀತಿಯ ಪಸೆಗಾಗಿ ಕೆದರುವ ಆಶಾಜೀವಿ. ಸಹಜವಾಗಿಯೇ ನನ್ನಲ್ಲಿ ತವರಿನ ನೆನಪುಗಳು ತುಳುಕಾಡುವುದು ಹೆಚ್ಚು! ಈಗಲೂ ಹಾಗೆಯೇ ಹೇಳಬೇಕೆಂದರೆ- ಬಹುದಿನಗಳ ನಂತರ ತವರಿಗೆ ಹೋದ ಹೆಣ್ಣುಮಗಳೊಬ್ಬಳು, ಅಣ್ಣ-ತಮ್ಮಂದಿರು ನೀಡಿದ ಉಡುಗೊರೆಗಳ ಭಾರಕ್ಕೆ ಹಿಗ್ಗಿಹೋಗುವಂತೆ ನಾನು ಕೂಡ ವಸಂತೋತ್ಸವದ ಸಂಭ್ರಮದಲ್ಲಿ ಭಾಗವಹಿಸಿ, ಅಲ್ಲಿಯ ನಗು, Read More